ಮಾರ್ಚ್ 18-19 : ಮಾವಿನಕಟ್ಟೆಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ – ಪ್ರದರ್ಶನಗೊಳ್ಳಲಿದೆ ತುಳು ಪೌರಾಣಿಕ ನಾಟಕ ಬೊಳ್ಳಿಮಲೆತ ಶಿವಶಕ್ತಿಲು

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ನಡೆಯಲಿದೆ. ಮಾ.18 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹವನ, ಶುದ್ಧಿಕಲಶ, ಬೆಳಿಗ್ಗೆ 7 ಗಂಟೆಗೆ ಮೇಲೆರಿ ಕಾರ್ಯಕ್ರಮ, 8.30 ಕ್ಕೆ ಅಶ್ವತ್ಥ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 6.30 ಕ್ಕೆ ಭಂಡಾರ ತೆಗೆಯುವುದು,...

ಅಡ್ಕಾರು : ಕಾಂಗ್ರೆಸ್ ಮುಖಂಡನ ಮೇಲೆ ಯುವಕನಿಂದ ಹಲ್ಲೆ.

ಕಾಂಗ್ರೆಸ್ ಹಿರಿಯ ನಾಯಕನ ಮೇಲೆ ಹಲ್ಲೆ ನಡೆದಿರುವ ಘಟನೆ ಇಂದು ಸುಳ್ಯದ ಅಡ್ಕಾರು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಬೋಜಪ್ಪ ನಾಯ್ಕ ಎಂದು ತಿಳಿದು ಬಂದಿದೆ. ಅಡ್ಕಾರಿನ ವಿನೋಭಾ ನಗರದ ಬಳಿ ಅಡ್ಕಾರ್ ಕೋನಡ್ಕ ಪದವು ದೀಕ್ಷಿತ್ ಎಂಬ ಯುವಕ ಪೂರ್ವ ದ್ವೇಷದ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು ಹಲ್ಲೆಗೊಳಗಾದ ವ್ಯಕ್ತಿಯನ್ನು ಇದೀಗ ಆಸ್ಪತ್ರೆಗೆ...
Ad Widget

ಅಜ್ಜಾವರ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಮನವಿಗೆ ಸ್ಪಂದಿಸಿದ ಸಮಾಜಕಲ್ಯಾಣ ಇಲಾಖೆ

ಅಜ್ಜಾವರ ಗ್ರಾಮದ ಮೇನಾಲ ಕಲ್ಲಗುಡ್ಡೆಯಲ್ಲಿರುವ ಸ್ಮಶಾನಕ್ಕೆ ಸಂಬಂಧಿಸಿದಂತೆ ಅಜ್ಜಾವರ ಪಂಚಾಯತ್ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆ ಮತ್ತು ಸಂಘಟನೆಯ ಮುಖಂಡರು ಹಾಗೂ ಗ್ರಾಮ ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು ಆ ಬಳಿಕ ಗ್ರಾಮ ಪಂಚಾಯತಿನ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರು ಸಂಘಟನೆಯವರಿಗೆ ಪತ್ರಕ್ಕೆ ಸಹಿ ಹಾಕಿ ಕೊಟ್ಟು ಸ್ಮಶಾನ ಉಳಿಸಿ ಕೊಡುವ ಭರವಸೆ ನೀಡಿದ್ದರು. ಸಂಘಟನೆಯವರು...

ಪಂಜ : ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರು ಆಯ್ಕೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಸತ್ಯನಾರಾಯಣ ಭಟ್ ಕಾಯಂಬಾಡಿ, ರಾಮಚಂದ್ರ ಭಟ್ (ಅರ್ಚಕರು), ಸಂತೋಷ್ ಕುಮಾರ್ ರೈ ಬಳ್ಳ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ ಕಾಚಿಲ ಮಾಯಿಲಪ್ಪ ಗೌಡ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ, ಶ್ರೀಮತಿ...

ಹರಿಹರ ಪಲ್ಲತ್ತಡ್ಕ : ಉಚಿತ ಯೋಗ ತರಬೇತಿ ಶಿಬಿರ ಉದ್ಘಾಟನೆ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಮಾ.14 ರಿಂದ 20 ರವರೆಗೆ ನಡೆಯಲಿರುವ ಉಚಿತ ಯೋಗ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಾ.14 ರಂದು ನಡೆಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿದರು. ಲಯನ್ಸ್...

ಹರಿಹರ ಪಲ್ಲತ್ತಡ್ಕ : ಬಡ ಕುಟುಂಬದ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ

ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠ ನಿವಾಸಿಗಳಾದ ಶಿವರಾಮ ಹಾಗೂ ಅವರ ಸಹೋದರಿ ರತ್ನಾವತಿ ಅವರು ಅಶಕ್ತರಾಗಿದ್ದು, ಅವರು ವಾಸಿಸುವ ಮನೆ ಶಿಥಿಲಗೊಂಡು ವಾಸಿಸಲು ಯೋಗ್ಯವಿಲ್ಲದೇ ಇದ್ದು, ಇದನ್ನು ಗಮನಿಸಿದ ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘ ಪ್ರಮುಖ ದಾನಿಗಳ ಸಹಕಾರದಿಂದ ಅವರಿಗೆ ನೂತನ ಮನೆ ನಿರ್ಮಿಸಿ ಕೊಡಲು ನಿರ್ಧರಿಸಿದ್ದು, ಮಾ.13 ರಂದು ಭೂಮಿ ಪೂಜೆ ನೆರವೇರಿಸಲಾಯಿತು....

ಹರಿಹರ ಪಲ್ಲತಡ್ಕ; ನಿವೇದಿತಾ ಸಂಚಾಲನ ಸಮಿತಿ ರಚನೆ

ಹರಿಹರ ಪಲ್ಲತ್ತಡ್ಕ ಗ್ರಾಮದ ನಿವೇದಿತಾ ಸಂಚಾಲನ ಸಮಿತಿ ಸಭೆ ನಡೆಯಿತು. ಸಂಚಾಲಕರಾಗಿ ಶ್ರೀಮತಿ ಲತಾ ಹಿಮ್ಮತ್, ಸಹ ಸಂಚಾಲಕರಾಗಿ ಶ್ರೀಮತಿ ಹೇಮಾ  ಗಿರೀಶ್ ಆಯ್ಕೆಯಾದರು. ಸದಸ್ಯರುಗಳಾಗಿ  ಶ್ರೀಮತಿ ಗಾಯತ್ರಿ ಮುಂಡಾಜೆ, ಶ್ರೀಮತಿ ಪದ್ಮಾವತಿ ಕಲ್ಲೇ ಮಠ, ಶ್ರೀಮತಿ ವೀಣಾ ಶರತ್, ಶ್ರೀಮತಿ ಗಿರಿಜಾ ಗುಂಡಿಹಿತ್ಲು, ಮತ್ತು ಗೀತಾ ಮುಂಡಾಜೆ ಆಯ್ಕೆಯಾದರು. ಈ ಸಂದರ್ಭದಲ್ಲಿ ಅನುಷ್ಠಾನ ಸಮಿತಿಯ...

ಮಾ.16; ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ

ಲೋಕಸಭೆ ಚುನಾವಣೆ 2024 ಇದರ ವತಿಯಿಂದ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯು ಮಾ.16ರಂದು ಸಂಜೆ 3ಗಂಟೆಗೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎರಡು ವಾರಗಳಿಂದ ಗಾಂಧಿನಗರ ಸುತ್ತಮುತ್ತಲು ಗಬ್ಬು ವಾಸನೆ_ ಪರಿಸರವಾಸಿಗಳಿಗೆ ಆತಂಕ!

ಗಾಂಧಿನಗರದ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿರುವ ಡೆಲ್ಮಾ ಕಾಂಪ್ಲೆಕ್ಸ್ ಎದುರು ಒಳಚರಂಡಿಯ ಹಾಸುಗಲ್ಲು ಜಾರಿ ಚರಂಡಿಯೊಳಗೆ ಬಿದ್ದು ಒಳಚರಂಡಿ ತೆರೆದುಕೊಂಡ ಸ್ಥಿತಿಯಲ್ಲಿದೆ. ಇಲ್ಲಿನ ಪರಿಸರವಾಸಿಗಳಿಗೆ ಹಾಗೂ ಓಡಾಡುವ ಜನರಿಗೆ ಗಬ್ಬು ವಾಸನೆಯಿಂದ ಮೂಗು ಮುಚ್ಚಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿಯುಂಟಾಗಿದೆ. ಇಲ್ಲಿ ನೊಣ,ಸೊಳ್ಳೆ, ನಾಯಿಗಳ ಕೇಂದ್ರವಾಗಿ ಮಾರ್ಪಟ್ಟಿದ್ದರಿಂದ ರೋಗಗಳು ಬರುವ ಸಾದ್ಯತೆ ಹೆಚ್ಚಾಗಿದೆ. 2 ವಾರಗಳಿಂದ ಒಳಚರಂಡಿಯ ಹಾಸುಗಲ್ಲು ಜಾರಿದ...

ಎರಡು ವಾರಗಳಿಂದ ಗಾಂಧಿನಗರ ಸುತ್ತಮುತ್ತಲು ಗುಬ್ಬು ವಾಸನೆ- ಪರಿಸರವಾಸಿಗಳಿಗೆ ಆತಂಕ!

ಗಾಂಧಿನಗರದ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿರುವ  ಡೆಲ್ಮಾ ಕಾಂಪ್ಲೆಕ್ಸ್  ಎದುರು ಒಳಚರಂಡಿಯ ಹಾಸುಗಲ್ಲು ಜಾರಿ ಚರಂಡಿಯೊಳಗೆ ಬಿದ್ದು ಒಳಚರಂಡಿ ತೆರೆದುಕೊಂಡ ಸ್ಥಿತಿಯಲ್ಲಿದೆ. ಇಲ್ಲಿನ ಪರಿಸರವಾಸಿಗಳಿಗೆ ಹಾಗೂ ಓಡಾಡುವ ಜನರಿಗೆ ಗಬ್ಬು ವಾಸನೆಯಿಂದ ಮೂಗು ಮುಚ್ಚಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿಯುಂಟಾಗಿದೆ. ಇಲ್ಲಿ ನೊಣ, ಸೊಳ್ಳೆ, ನಾಯಿಗಳ ಕೇಂದ್ರವಾಗಿ ಮಾರ್ಪಟ್ಟಿದ್ದರಿಂದ ರೋಗಗಳು ಬರುವ ಸಾದ್ಯತೆ ಹೆಚ್ಚಾಗಿದೆ.  2 ವಾರಗಳಿಂದ ಒಳಚರಂಡಿಯ ಹಾಸುಗಲ್ಲು...
Loading posts...

All posts loaded

No more posts

error: Content is protected !!