- Monday
- July 27th, 2026
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂದಿರಾ ರೈ ವಹಿಸಿದ್ದರು. ಶ್ರೀಮತಿ ರಾಜೇಶ್ವರಿ ಕುಮಾರಸ್ವಾಮಿ ದಂಪತಿಗಳು ದೀಪ ಬೆಳಗಿಸಿ ಭಾರತ ಮಾತೆ ಮತ್ತು ನಿವೇದಿತ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅಭ್ಯಾಗತರಾಗಿ ಶ್ರೀಮತಿ ಲೀಲಾವತಿ ನಿವೃತ್ತ ಮುಖ್ಯ...
ಬಾಳುಗೋಡು ಗ್ರಾಮದ ಕೊತ್ನಡ್ಕ ಪ್ರಸಾದ್ ಹಾಗೂ ಆಶಲತಾ ದಂಪತಿಯ ಧೀಕ್ಷನ್ ಎಂಬ 4 ವರ್ಷದ ಮಗು ಹುಟ್ಟಿನಿಂದಲೇ ಕಾಲಿನ ನ್ಯೂನತೆ ಹೊಂದಿದ್ದು, ನಡೆದಾಡಲು ಅಶಕ್ತನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಗುವಿನ ಚಿಕಿತ್ಸೆಗಾಗಿ ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘದಿಂದ ಮಾ.10 ರಂದು ಸಹಾಯಧನದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಚಿನ್ ಕ್ರೀಡಾ ಸಂಘದ ಅಧ್ಯಕ್ಷರಾದ ಪ್ರದೀಪ್...
ನಿಶ್ಯಬ್ದ ದ್ರಷ್ಟಿ ಚೋರ ಎಂಬ ಕುಖ್ಯಾತಿ ಗಳಿಸಿರುವ ಗ್ಲಾಕೋಮ ರೋಗದ ಬಗ್ಗೆ ಜಾಗ್ರತಿ ಮೂಡಿಸಲು ಪ್ರತಿ ವರುಷ ಮಾರ್ಚ ೧೨ ರಂದು ವಿಶ್ವ ಗ್ಲಾಕೋಮ ದಿನ ಎಂದು ಆಚರಿಸಿ ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತದೆ. 2024 ವರುಷದ ಈ ಆಚರಣೆಯ ಧ್ಯೇಯ ವಾಕ್ಯ "ಗ್ಲಾಕೋಮ ಮುಕ್ತ ವಿಶ್ವಕ್ಕಾಗಿ ಒಂದಾಗೋಣ "ಎಂಬುದಾಗಿದೆ. ಅಂಧತ್ವಕ್ಕೆ ನಾಂದಿ ಹಾಡುವ ಗ್ಲಾಕೋಮಾ ಕಣ್ಣುಗಳು...
ಕಲ್ಮಕಾರು ಗ್ರಾಮದ ಬಿಳಿಮಲೆ ಎಂಬಲ್ಲಿ ವೃತ್ತಾಕಾರದ ಗುಹೆಯೊಂದು ಪತ್ತೆಯಾಗಿದೆ. ಬಿಳಿಮಲೆ ಉಮೇಶ್ ಅವರ ಮನೆಯ ಪಕ್ಕದಲ್ಲಿ ಈ ಗುಹೆ ಪತ್ತೆಯಾಗಿದೆ. ಗುಹೆಯ ಮೇಲ್ಭಾಗಕ್ಕೆ ಮುಚ್ಚಳದಂತೆ ಕಲ್ಲೊಂದನ್ನು ಕೆತ್ತಿದಂತೆ ಕಾಣುತ್ತಿದೆ. ಬಿಳಿಮಲೆ ಉಮೇಶ್ ಅವರ ರಬ್ಬರ್ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ. ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದಾಗ...
ಸುಳ್ಯ ತಾಲೂಕಿನ ಬೆಳ್ಳಾರೆಯ ಎಂಬಲ್ಲಿನ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ . ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದು ಅವರು ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು...
ಐನೆಕಿದು ಗ್ರಾಮದಲ್ಲಿ ಸುಮಾರು 25ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಿರು ಸೇತುವೆಯನ್ನು ಮಾನ್ಯ ಶಾಸಕರಾದ ಕು.ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು.ಈ ಕಾರ್ಯಕ್ರಮದಲ್ಲಿ ಭಾಜಪಾ ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ವೆಂಕಟ್ ದಂಬೆಕೋಡಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸುಜಾತ ಧನಂಜಯ ಉಪಾಧ್ಯಕ್ಷ ಶ್ರೀ ವೆಂಕಟೇಶ್...
ಲಯನ್ಸ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ವಾಣಿ ವನಿತಾ ಸಮಾಜ, ಸಂಜೀವಿನಿ ಒಕ್ಕೂಟ ಸುಬ್ರಹ್ಮಣ್ಯ ಹಾಗೂ ಇತರ ಸಂಘಸಂಸ್ಥೆಗಳ ಸಹಕಾರದೊಂದಿಗೆ ಮಾ.08 ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಎಂ.ಜೆ.ಎಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಉಪನ್ಯಾಸಕಿ ರೇಖಾ ರಾಣಿ,...
ಸುಳ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಯುವಕರ ನೆಚ್ಚಿನ ನಾಯಕನಾಗಿ ಬೆಳೆಯುತ್ತಿರುವ ಯುವಕರ ಕನ್ಮಣಿ ಜಾತಿ ಮತ ಪಕ್ಷ ಭೇಧವಿಲ್ಲದೆ ಎಲ್ಲರಲ್ಲು ಒಂದಾಗಿ ಬೆರೆಯುವ ಅಲ್ಲದೇ ವಿಷ್ಣುಯುವಕ ಮಂಡಲ ಮೇನಾಲ ಇದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು ಸಮಾಜದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾ ಇದ್ದು ಪಕ್ಷ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಯುವ ನಾಯಕನಾಗಿ ಬೆಳೆಯುತ್ತಿರುವ ರಂಜಿತ್...
ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿ ಹಾಗೂ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಶಾಹುಲ್ ಹಮೀದ್ ಕುತ್ತಮೊಟ್ಟೆ ಇವರನ್ನು ನಾಮ ನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರಕಾರ ಸಮಿತಿಯನ್ನು ರಚಿಸಿದ್ದು ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಭರತ್ ಮುಂಡೋಡಿ ನೇಮಕಗೊಂಡಿದ್ದು ಸುಳ್ಯ ತಾಲೂಕು ಸಮಿತಿ...
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ...
Loading posts...
All posts loaded
No more posts
