ಸಂಪಾಜೆ ; ಗಡಿಕಲ್ಲು ಮುಂಡಡ್ಕ -ಆಲಡ್ಕ ಭಾಗದ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು  ಅವರು ಗಡಿಕಲ್ಲು ಮುಂಡಡ್ಕ -ಆಲಡ್ಕ ಭಾಗದ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ರಿಬ್ಬನ್ ಕತ್ತರಿಸುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ. ಎಂ. ಶಾಹಿದ್ ರವರು ತೆಂಗಿನ ಕಾಯಿ ಒಡೆದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಸಂಪಾಜೆ ಸೊಸೈಟಿಯ ಮಾಜಿ ವ್ಯವಸ್ಥಾಪಕ...

20 ವರ್ಷಗಳ ಬಳಿಕ ಸಂಭ್ರಮದಿಂದ ನಡೆಯುತ್ತಿರುವ ಪೆರ್ಣೆ ಕಳಿಯಾಟ ಮಹೋತ್ಸವ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಸುಳ್ಯದಿಂದ ಹಸಿರುವಾಣಿ ಜೊತೆಗೆ ತೆರಳಿದ ಟ್ಯಾಬ್ಲೋ ನಿರ್ಮಾತೃ ಶಶಿ ಅಡ್ಕಾರ್ ಭೇಟಿ, ಗೌರವ ಸಮರ್ಪಣೆ:ಮಾ.7 : ಶ್ರೀ ಮುಚ್ಚಿಲೋಟ್ ಭಗವತಿ ಅಮ್ಮನವರ ಸಿರಿಮುಡಿ ದರ್ಶನ ಕಾಸರಗೋಡು ಜಿಲ್ಲೆಯ ಕುಂಬ್ಳೆ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಅಮ್ಮನವರ ಕಳಿಯಾಟ ಮಹೋತ್ಸವವು ಮಾ.1 ರಂದು ಆರಂಭಗೊಂಡಿದ್ದು, ಮಾ.7 ರವರೆಗೆ ನಡೆಯಲಿದೆ. ಶ್ರೀ...
Ad Widget

ಪಯಸ್ವಿನಿ ಜೇಸಿ ಸಂಸ್ಥೆಯಿಂದ ಪವರ್ ಮ್ಯಾನ್ ಸಂಗಮೇಶ್ ಗೆ  ಸೆಲ್ಯೂಟ್ ದೀ ಸೈಲೆಂಟ್ ಸ್ಟಾರ್   ಪುರಸ್ಕಾರ

ಜೆಸಿಐ ಸುಳ್ಯ ಪಯಸ್ವಿನಿ ವಿವಿಧ ವಿಭಾಗದಲ್ಲಿ ಎಲೆ ಮರೆಯ ಕಾಯಿಯಂತೆ  ಇರುವ  ಸಾಧಕರನ್ನು ಗುರುತಿಸಿ ನೀಡುವ  ದೀ ಸೈಲೆಂಟ್ ಸ್ಟಾರ್  ಪುರಸ್ಕಾರವನ್ನು  8 ವರ್ಷ ಗಳಿಂದ   ಕಲ್ಲುಗುಂಡಿ, ಸಂಪಾಜೆಯ ಪರಿಸರದ ಜನತೆಯ ಕರೆಗೆ ಸ್ಪಂದಿಸುತ್ತಾ ನಿಷ್ಟಾವಂತ ಸೇವೆಯನ್ನು ಸಲ್ಲಿಸುತ್ತಿರುವ  ಸುಳ್ಯ ಮೆಸ್ಕಾಂ ಉಪವಿಭಾಗದ ಅರಂತೋಡು ಶಾಖೆ ಯಲ್ಲಿ ಪವರ್   ಮ್ಯಾನ್   ಸಂಗಮೇಶ್ ತಾಸಂಗಾವ  ಇವರಿಗೆ ಸೈಲೆಂಟ್...

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ

ಪ್ರಸಿದ್ಧ ಚಿನ್ನಾಭರಣ ಮಳಿಗೆಗಳಲ್ಲೊಂದಾದ  ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ನವರು ಬೇರೆ ಬೇರೆ ಕಡೆಗಳಲ್ಲಿ  ಕಾರ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ವರ್ಷ ಮಹಿಳಾ ದಿನಾಚರಣೆ ಪ್ರಯುಕ್ತ  ತಾಲೂಕಿನ ಸಾಧಕ ಮಹಿಳೆಯರನ್ನು  ಗುರುತಿಸಿ  “ಜಿ ಎಲ್ ವುಮನ್ ಆಫ್ ಗೋಲ್ಡ್” ಎಂದು ತಮ್ಮೆಲ್ಲಾ ಶಾಖೆಗಳಿಂದ ಈರ್ವರನ್ನು ಆಯ್ಕೆ ಮಾಡಿದ್ದು ಸುಳ್ಯ ಶಾಖೆಯಿಂದ ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು...

ಆಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರಿಗೆ ಹತ್ತು ಲಕ್ಷ ಪರಿಹಾರ ಒದಗಿಸುವಂತೆ ಬಿಜೆಪಿ ಯುವಮೋರ್ಚಾ ಒತ್ತಾಯ

ಮಾರ್ಚ್ 4 ರಂದು ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲಿನ ಅಸಿಡ್ ದಾಳಿಯನ್ನು ಖಂಡಿಸಿ ವಿದ್ಯಾರ್ಥಿನಿಯರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಮತ್ತು ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಮಾನ್ಯ ತಹಸೀಲ್ದಾರ್ ರವರ ಮೂಲಕ ಮನವಿ ಮಾಡಲಾಯಿತು ಹಾಗೂ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕಡಬ ಠಾಣಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ...

ಮೋನಿಷಾ ಜಿ.ಎಸ್. ಗುಡ್ಡೆಮನೆ ಪಿ ಜಿ ಸಿ ಎನ್ ಡಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಇವರು 2023 ಅಕ್ಟೋಬರ್ ನಲ್ಲಿ ನಡೆಸಿದ ಪೋಸ್ಟ್ ಗ್ರಾಜ್ಯುವೇಷನ್ ಸರ್ಟಿಫಿಕೇಟ್ ಇನ್ ನ್ಯೂಟ್ರಿಷಿಯನ್ ಆಂಡ್ ಡಯೆಟಿಕ್ಸ್ (PGCND)ಪರೀಕ್ಷೆಯಲ್ಲಿ ಮೋನಿಷಾ ಜಿ.ಎಸ್. ಗುಡ್ಡೆಮನೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ದೇವಚಳ್ಳ ಗ್ರಾಮದ ಸಮುದಾಯ ಆರೋಗ್ಯ ಅಧಿಕಾರಿಯಾಗಿರುವ ಇವರು ಅಜ್ಜಾವರ ಗ್ರಾಮದ ಶಿರಾಜೆ ಗೋಪಾಲಗೌಡ ಮತ್ತು ತೇಜಸ್ವಿನಿ ದಂಪತಿಗಳ ಪುತ್ರಿ.

ಆಸಿಡ್ ದಾಳಿ ಪ್ರಕರಣ; ಬಾ.ಜ.ಪಾ ಹಿಂದುಳಿದ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಗಿರೀಶ್ ಆಚಾರ್ಯ ಪೈಲಾಜೆ ತೀವ್ರ ಖಂಡನೆ!

ಕಡಬ ಕಾಲೇಜು ವಿದ್ಯಾರ್ಥಿಗಳಿಗೆ ಆಸಿಡ್ ಎರಚಿದ ಪ್ರಕರಣ. ವಿದ್ಯಾರ್ಥಿಗಳ ಭಾವನೆಗಳ ಜೊತೆಗೆ ಚೆಲ್ಲಾಟ ಮತ್ತು ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುವ ಸಂದರ್ಭಗಳು ಎದುರಾದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಬಂಧಿತ ಆರೋಪಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವ ಜೊತೆಗೆ ಈತನ ಹಿಂದೆ ಇರುವ ಕಾಣದ ಕೈಗಳು ಹಾಗೂ ಈ ಕೃತ್ಯಕ್ಕೆ ಪ್ರೇರಣೆ ನೀಡುವ ಸಮಾಜಘಾತುಕ ಶಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು...

ಇಂದು ಮಕ್ಕಳ ಕೈಗೊಂದು ಪುಸ್ತಕ ಕೊಡಿ

ಮಕ್ಕಳು ಇಂದಿನ ಯುವ ಜನಾಂಗದಲ್ಲಿ ತಮ್ಮ ಭವಿಷ್ಯವನ್ನು ರೂಪಿಸುವಂತಹ ಕೈಗಳು ಪ್ರಸ್ತುತ ಜಂಗಮವಾಣಿಯಂತಹ ಕಂಪ್ಯೂಟರ್, ದೂರದರ್ಶನ, ಇಂತಹ ಹಲವಾರು ಸಾಮಾಜಿಕ ಮಾಧ್ಯಮದೊಂದಿಗೆ ವಾಲುತ್ತಿದ್ದಾರೆ. ಪುಸ್ತಕಗಳನ್ನು ಓದುವ ಆ ಪುಟ್ಟ ಕೈಗಳು ತಂತ್ರಜ್ಞಾನದ ಕಡೆಗೆ ದಾಪುಗಾಲು ಹಾಕುತ್ತಿದೆ. “ ಪುಸ್ತಕಗಳಿಗಿಂತ ಅತ್ಯುತ್ತಮ ಮಿತ್ರ ಬೇರಾರಿಲ್ಲ” ಆದರೆ ಹಿಂದಿನ ಯುಗದಲ್ಲಿ ಶಾಲೆಯನ್ನು ಬಿಟ್ಟು ಸಂಜೆಯ ತಂಪಗಿನ ವಾತಾವರಣದ ಜಗಲಿಯಲ್ಲಿ...

ಎಂಎಸ್ಸಿ ಸೈಕಾಲಜಿಯಲ್ಲಿ ಸಾವಿತ್ರಿ ಬಿ ಅವರಿಗೆ 6 ನೇ ರ‍್ಯಾಂಕ್‌

ಸುಳ್ಯ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ,ಮೈಸೂರು ನಡೆಸಿದ ಎಂಎಸ್ಸಿ 2020-21 ರ ಜನವರಿ ಬ್ಯಾಚ್ ನ ಸೈಕಾಲಜಿ ವಿಭಾಗದ ಸ್ನಾತಕೋತ್ತರ ಪರೀಕ್ಷೆಯಲ್ಲಿಸಾವಿತ್ರಿ ಬಿ ಅವರು 6 ನೇ ರಾಂಕ್ ಪಡೆದುಕೊಂಡಿದ್ದಾರೆ. ಮಾರ್ಚ್ 3 ರ ಭಾನುವಾರ ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದ ವೇಳೆ ಇವರಿಗೆ ಪದವಿ ಪ್ರದಾನ‌ ಮಾಡಲಾಗಿದೆ. ಪಿಯುಸಿ ವಿದ್ಯಾಭ್ಯಾಸದ ನಂತರ ನರ್ಸಿಂಗ್...

ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ, ಹಸಿರು ಹೊರೆಕಾಣಿಕೆ ವೈಭವದ ಮೆರವಣಿಗೆ

ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಇಂದು ಸುಳ್ಯ ಹಾಗೂ ಅಜ್ಜಾವರದಿಂದ ಏಕಕಾಲಕ್ಕೆ ಹಸಿರುವಾಣಿ ಮೆರವಣಿಗೆ ನಡೆದು ಕಲವರ ತುಂಬುವ ಮೂಲಕ ದೈವಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. https://youtu.be/9Ah-nJ-7qpQ?si=dhdOweqpynKMUTlj ಇದಕ್ಕೆ ಮೊದಲು ಸುಳ್ಯದಿಂದ ಬೆಳಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ವಾಹನ ಮೆರವಣಿಗೆಯ ಮೂಲಕ ವಿವೇಕಾನಂದ ಸರ್ಕಲ್ ಬಳಿಯಿಂದಾಗಿ ಹಸಿರುವಾಣಿ ಮೆರವಣಿಗೆ ಸಾಗಿ ಬಂತು...
Loading posts...

All posts loaded

No more posts

error: Content is protected !!