- Tuesday
- August 4th, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:30-07-2026 ಗುರುವಾರ*01,🐏ಮೇಷ ರಾಶಿ🐏*📃,ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ. ಅನಾವಶ್ಯಕವಾಗಿ ವಾದದಲ್ಲಿ ತೊಡಗುವ ಮೂಲಕ ನೀವು ಕೆಲವು ತೊಂದರೆಗಳಿಗೆ ಸಿಲುಕಿಕೊಳ್ಳಬಹುದು, ಆದ್ದರಿಂದ ನೀವು ಯಾರೊಂದಿಗಾದರೂ ಮಾತನಾಡುವಾಗ ಬಹಳ ಯೋಚಿಸಿ ಮಾತನಾಡಿ, ನಿಮ್ಮ ಉತ್ತಮ ಆಲೋಚನೆಯೊಂದಿಗೆ ಕೆಲಸದ ಸ್ಥಳದಲ್ಲಿ ನಿಮ್ಮ ಅಧಿಕಾರಿಗಳು ಸಹ ಸಂತೋಷವಾಗಿರುತ್ತಾರೆ, ಗಮನಿಸಿ:-ಇಂದು ಕೆಲವು ಹಣಕ್ಕೆ...
2026ನೇ ಸಾಲಿನಲ್ಲಿ ಕೃಷಿ ಇಲಾಖೆ ಸುಳ್ಯ ಮತ್ತು ರೈತ ಸಂಪರ್ಕ ಕೇಂದ್ರದಲ್ಲಿ ಈ ಕೆಳಗೆ ನೀಡಿದಂತಹ ಸೌಲಭ್ಯಗಳು ದೊರೆಯಲಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಪ್ರಸಾದ್ ರವರು ತಿಳಿಸಿದ್ದಾರೆ.ಭತ್ತದ ಬಿತ್ತನೆ ಬೀಜ(ಎಂ.ಒ-4 ತಳಿ) ಪ್ರತೀ ಕೆಜಿ ಬೀಜಕ್ಕೆ 8 ರೂಪಾಯಿ ಸಹಾಯಧನ ನೀಡಲಾಗುತ್ತದೆ.ಹಸಿರೆಲೆ ಬಿತ್ತನೆ ಬೀಜ(ಸನ್ಹೆಂಪ್) - ಮಣ್ಣಿನ ಫಲವತ್ತತೆಯನ್ನು...
ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ಸಮಾಜಮುಖಿ ಸೇವೆಯ ಅಂಗವಾಗಿ ಚೊಕ್ಕಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಲಾದ ಮೆಡಿಕಲ್ ರೂಮ್ಗೆ ಅಗತ್ಯವಿರುವ ಬೆಡ್, ಬೆಡ್ ಶೀಟ್ ಹಾಗೂ ದಿಂಬುಗಳನ್ನು ಉಚಿತವಾಗಿ ಕೊಡುಗೆಯಾಗಿ ನೀಡಲಾಯಿತು.ಶಾಲಾ ವಿದ್ಯಾರ್ಥಿಗಳ ತುರ್ತು ಆರೋಗ್ಯ ಸೇವೆಗೆ ಅನುಕೂಲವಾಗುವ ಉದ್ದೇಶದಿಂದ ಈ ಅಗತ್ಯ ಸಾಮಗ್ರಿಗಳನ್ನು ಸಂಘದ ವತಿಯಿಂದ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ...
ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪಿ. ಯಂ ಮಾಧವರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು. 29 ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮೋಹನಾಂಗಿ,ಪುತ್ರ ಯತೀಶ, ಪುತ್ರಿಯರಾದ ಜಯಕುಮಾರಿ, ಲತಾಮಣಿ, ಉಷಾ, ಅಳಿಯಂದಿರು, ಮೊಮ್ಮಕ್ಕಳು, ಸಹೋದರ, ಸಹೋದರಿಯರನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.
ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂಯುಕ್ತ ಖಾಝಿಯಾಗಿ ಸ್ವೀಕರಿಸಲಾಗಿರುವ ಬಹು-ಸಯ್ಯಿದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಲ್ ರವರ ಖಾಝಿ ಸ್ವೀಕಾರ ಕಾರ್ಯಕ್ರಮವು ಆ. 4ರಂದು ಸಂಜೆ 4 ಘಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಯಂಬಾಡಿ ಅಧ್ಯಕ್ಷತೆ...
ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ಇದರ ಆಶ್ರಯದಲ್ಲಿ ದಿ| ಪುರುಷೋತ್ತಮ ಮುಂಡೋಡಿ ಇವರ ಗದ್ದೆಯಲ್ಲಿ ಭತ್ತದ ನಾಟಿ ಹಾಗೂ ಪ್ರತೀಕ್ಷೆಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅನಂತೇಶ್ವರಿ ಮುಂಡೋಡಿ ಉದ್ಘಾಟಿಸಿದರು. ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳು ನಾಟಿ ಕಾರ್ಯ ನಡೆಸಿಕೊಟ್ಟರು. ಸ್ಕೌಟ್...
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ, ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಇವರ ಮಾತಾಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2027ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಸಿದ್ಧ ಕಲಾವಿದರಾದ ಉಬರಡ್ಕ ಉಮೇಶ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.ಮೂಲತಃ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ...
ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತನ್ನ ಬೆಳ್ಳಿ ಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ "ಆರೋಗ್ಯಕರ ಪಾದಕ್ಕಾಗಿ ಕಾಲು ನಡಿಗೆ" ಎಂಬ ವಿಶೇಷ ಜಾಥಾ ಕಾರ್ಯಕ್ರಮವನ್ನು ಆ. 7ರಂದು ಬೆಳಿಗ್ಗೆ 8 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ....
ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಆಶ್ರಯದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಜುಲೈ 26 ಆದಿತ್ಯವಾರದಂದು ನಡೆಯಿತು. ಕನಕಮಜಲು ನೆಡಿಲು ಹಾದು ಹೋಗುವ ರಸ್ತೆ ಬದಿಯ ಕಳೆ ಗಿಡಗಳನ್ನು ತೆರವುಗೊಳಿಸಿ ಸ್ವಚ್ಛತೆಯನ್ನು ನಡೆಸಲಾಯಿತು. ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಅಶ್ವಥ್ ಅಡ್ಕಾರ್,...
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿಯ ದಾರುಲ್ ಹುದಾ ವಿದ್ಯಾಸಂಸ್ಥೆಯ ಕ್ಯಾಂಪಸಿನಲ್ಲಿ ಸಾದಾತ್ ಆಂಡ್ ನೇರ್ಚೆಯು ಜು 29,30,31 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜು 29 ರಂದು ಅಸ್ವರ್ ನಮಾಝಿನ ಬಳಿಕ ಸಯ್ಯಿದ್ ಮುಸ್ತಫಾ ಪೂಕೋಯ ತಂಙಲ್ ಮಂಬಾಡ್ ನೇತೃತ್ವದಲ್ಲಿ ಬೆಳ್ಳಾರೆ ಮಖಾಂ ಝಿಯಾರತ್ ನಡೆಯಲಿದೆ.ಸಂಜೆ 5 ಘಂಟೆಗೆ ಉಮರಾ ಮುಖಂಡ ಲತ್ವೀಫ್ ಹಾಜಿ ಹರ್ಲಡ್ಕ ಧ್ವಜಾರೋಹಣವನ್ನು...
Loading posts...
All posts loaded
No more posts
