- Monday
- July 27th, 2026
https://www.youtube.com/live/AJaadiivPWY?si=mmvrOpvwHpBhxM1h ಕಲ್ಮಡ್ಕ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಒತ್ತೆಕೋಲ ನಡಾವಳಿ ಫೆ. 25 ಮತ್ತು ಫೆ.26 ರಂದು ನಡೆಯಿತು.ಫೆ.25 ರಂದು ಬೆಳಿಗ್ಗೆ ಗಣಪತಿ ಹವನ, ನವಕ ಕಲಾಶಾಭಿಷೇಕ, ನಂತರ ಮೇಲೇರಿಗೆ ಕೊಳ್ಳಿ ಜೋಡಣೆ ಆರಂಭವಾಯಿತು. ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಭಂಡಾರ ತೆಗೆಯುವುದು, ರಾತ್ರಿ ಮೇಲೇರಿಗೆ ಅಗ್ನಿ...
ಇಂದಿನಿಂದ ಮೂರು ದಿನಗಳ ಕಾಲ ಸುಳ್ಯ ನಗರದ ಶ್ರೀ ರಾಮ ಪೇಟೆಯ ಶ್ರೀ ರಾಮ ಮಂದಿರದ ಬ್ರಹ್ಮಕಲಶೋತ್ಸವವು ನಡೆಯಲಿದೆ. ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.ಇಂದು ಪ್ರಾತ:ಕಾಲ ಗಣಪತಿ ಹವನವಾಗಿ ಉಗ್ರಾಣ ತುಂಬುವ ಕಾರ್ಯಕ್ರಮ ನಡೆದು ಚೆನ್ನಕೇಶವ ದೇವಸ್ಥಾನದ ಎದುರಿನಿಂದ ಹಸಿರುವಾಣಿ ಮೆರವಣಿಗೆ ಸಾಗಿ ಬರಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯಾಗಿ ದಾಸ...
ಪುತ್ತೂರು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಫೆ.24 ರಂದು ನಡೆದ 5ನೆ ವರ್ಷದ ಪುತ್ತೂರು ಮೆಸ್ಕಾಂ ವಿಭಾಗ ಮಟ್ಟದ ಪವರ್ ಟ್ರೋಫಿ-2024 ಕ್ರಿಕೆಟ್ ಪಂದ್ಯಾಟದಲ್ಲಿ ಸುಬ್ರಹ್ಮಣ್ಯ ಉಪವಿಭಾಗ ತಂಡವು ಗೆದ್ದು ಪ್ರಥಮ ಸ್ಥಾನ ಗಳಿಸಿರುತ್ತದೆ.ಒಟ್ಟು 12 ತಂಡಗಳು ಭಾಗವಹಿಸಿದ್ದು, ಪುತ್ತೂರು ನಗರ ಉಪವಿಭಾಗದ ತಂಡದೆದುರು ಅಭೂತಪೂರ್ವ ಪ್ರದರ್ಶನ ತೋರ್ಪಡಿಸಿ ಸುಬ್ರಹ್ಮಣ್ಯ ಉಪವಿಭಾಗವು ಜಯಶಾಲಿಯಾಗಿರುತ್ತದೆ. ಫೈನಲ್ ಪಂದ್ಯದ ಪಂದ್ಯಶ್ರೇಷ್ಠ...
ಫೆ. 24 ರಂದು ಪೇರಾಲು ಮಂಡೆಕೋಲು ಗ್ರಾಮದ ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ 22 ನೇ ವರ್ಷದ ಶ್ರೀ ಕೊರಗತನಿಯ ಮತ್ತು ಶ್ರೀ ಗುಳಿಗ ದೈವಗಳ ನೇಮೋತ್ಸವವು ಜರುಗಿತು.ಫೆ. 24 ರಂದು ಬೆಳಗ್ಗೆ ಗಣಪತಿ ಹೋಮ ಮತ್ತು ನಾಗಪೂಜೆ, ನಂತರ ಶನಿ ಪೂಜೆ, ಹೂವಿನಪೂಜೆ, ಕಲಶ ಸ್ನಾನವಾಗಿ ನಂತರ ಸ್ಥಳೀಯ ಭಜನಾ ತಂಡಗಳ ಸದಸಸ್ಯರಿಂದ...
ವಿದೇಶಿ ಅಡಿಕೆ ಅಕ್ರಮ ಆಮದಿನಿಂದಾಗಿ ದೇಶೀ ಮಾರುಕಟ್ಟೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು ಬೆಲೆ ಇಳಿತ ದಿಂದಾಗಿ ರೈತರು ಕಂಗೆಟ್ಟಿದ್ದಾರೆ. ಮಾರುಕಟ್ಟೆಯ ದೈನಿಕ ಬೆಲೆ ಮಾಹಿತಿಯಂತೆ 27/10/2022 ರಂದು ಹಳೆ ಅಡಿಕೆಗೆ ಕೆಜಿ ಒಂದಕ್ಕೆ ರೂ 562 ಇದ್ದರೆ ಹೊಸ ಅಡಿಕೆಗೆ 492 ಇತ್ತು .ನವೆಂಬರ್ 21 2022 ರಂದು ಸಿಂಗಲ್ ಚೋಲ್ ರೂ.475 ಹಾಗು ಡಬ್ಬಲ್...
ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರ ಇದರ ಹಿರಿಯ ವಿದ್ಯಾರ್ಥಿ ಸಂಘದ ಸಭೆಯು ಕೆ.ವಿ.ಜಿ ಪ್ರೌಢಶಾಲೆಯಲ್ಲಿ ಫೆ.24 ರಂದು ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಕಮಲಾಕ್ಷ ಮುಳ್ಳುಬಾಗಿಲು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೀಲಾವತಿ ತಂಬಿನಡ್ಕ ನೂತನ ಅಧ್ಯಕ್ಷರಾಗಿ ಉದಯ ಶಿವಾಲ ಅವರನ್ನು ಆಯ್ಕೆ ಮಾಡಲಾಯಿತು....
ಗೋ-ಕರ್ಟ್ ವಾಯುಜೀತ್ ರೇಸಿಂಗ್೬.೦ ಗೆಲುವು ಕಾಲೇಜಿನ ತಾಂತ್ರಿಕ ಶಿಕ್ಷಣದಲ್ಲಿಪ್ರಾಯೋಗಿಕತೆಗೆ ಹೆಚ್ಚಿನ ಆದ್ಯತೆ ಕೊಟ್ಟೀರುವುದೇ ಕಾರಣ -ಡಾ. ಉಜ್ವಲ್ ಯು.ಜೆ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ, ಮೆಕ್ಯಾನಿಕಲ್ ವಿಭಾಗದ ಸಹಯೋಗದೊಂದಿಗೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳೇ ಮರ್ಸ್ದ ಲ್ಯಾಬ್ನಲ್ಲಿ ಸಿದ್ಧಪಡಿಸಿದ ವಾಯುಜೀತ್ ರೇಸಿಂಗ್ ವಿ.ಆರ್. ೬.೦ ಗೋ-ಕರ್ಟ್ ಆರನೇ ರೇಸಿಂಗ್ ವೆಹಿಕಲ್ ಆಗಿದ್ದು ಫೆಬ್ರವರಿ ೧೧ ರಿಂದ ೧೯ರ ತನಕ...
ಜೆಸಿಐ ಸುಳ್ಯ ಪಯಸ್ವಿನಿ ಇದರ ಸಭೆಯಲ್ಲಿ ಯುವ ಕೊಳಲು ವಾದಕ ವೀಕ್ಷೀತ್ ಗೌಡ ಕುತ್ಯಾಳ ಇವರಿಗೆ ಯುವ ಸಾಧಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಸನ್ಮಾನವನ್ನು ವಲಯ 15ರ ಉಪಾಧ್ಯಕ್ಷ ಅಭಿಷೇಕ್ ಜಿ.ಎಂ. ನೆರವೇರಿಸಿದರು. ಸಭಾಧ್ಯಕ್ಷತೆ ಜೇಸಿ. ಗುರುಪ್ರಸಾದ್ ನಾಯಕ್ ವಹಿಸಿದ್ದರು. ಈ ಸಂದರ್ಭದಲ್ಲಿ ವಲಯ 15 ರ ಪೂರ್ವ ವಲಯಾಧ್ಯಕ್ಷ ಅಶೋಕ್ ಚೂಂತಾರು, ನಿಕಟ ಪೂರ್ವಾಧ್ಯಕ್ಷ...
ಫೆ. ೨೩ ರಂದು ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕದ ವತಿಯಿಂದ ಸುಳ್ಯದ ಎಮ್. ಬಿ. ಫೌಂಡೇಶನ್(ರಿ), ಸಾಂದೀಪ್ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು. ಈ ಶಾಲೆಯ ಸ್ಥಾಪಕರಾದ ಎಂ. ಬಿ ಸದಾಶಿವರವರು ಮಾತನಾಡುತ್ತಾ ವಿಶೇಷ ಚೇತನ ಮಕ್ಕಳನ್ನು ತರಬೇತುಗೊಳಿಸಿ ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯೋಪಾದ್ಯಾಯಿನಿ...
ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬದ ಪ್ರಯುಕ್ತ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗಳ ಶಾಲಾ 2 ಕೊಠಡಿಗಳಿಗೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ ಕೊಡಿಯಾಲಬೈಲು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಕ್ರೀಡಾಪಟು ಬಾಲಕೃಷ್ಣ ಗೌಡ ಕುದ್ವ ನೆರವೇರಿಸಿದರು. “ಕ್ರೀಡೆ ಪ್ರತಿಯೊಂದು ಜೀವಿಯ ಅವಿಭಾಜ್ಯ ಅಂಗ. ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೇಹದ...
Loading posts...
All posts loaded
No more posts
