- Monday
- July 27th, 2026
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸುಳ್ಯಕ್ಕೆ ಆಗಮಿಸಿ 90 ವರ್ಷವಾಗಿದೆ. 1934ರಲ್ಲಿ ಸುಳ್ಯಕ್ಕೆ ಆಗಮಿಸಿದ್ದರು, ಆ ದಿನದ ಸವಿ ನೆನಪಿಗಾಗಿ ಸುಳ್ಯದ ಗಾಂಧಿ ಚಿಂತನ ವೇದಿಕೆ ವತಿಯಿಂದ ಗಾಂಧಿ ನಡಿಗೆ ಕಾರ್ಯಕ್ರಮ ಫೆ.24 ರಂದು ಸುಳ್ಯದಲ್ಲಿ ನಡೆಯಿತು. ಸುಳ್ಯದ ಜ್ಯೋತಿ ವೃತ್ತದಿಂದ ಆರಂಭಗೊಂಡು ನಗರದಗಾಂಧಿನಗರದವರೆಗೆ ಗಾಂಧಿ ನಡಿಗೆ ನಡೆಯಿತು. ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್ ನಡಿಗೆಗೆ...
ಕಲ್ಮಡ್ಕ ಕಾಚಿಲದಲ್ಲಿರುವ ಶ್ರೀರಾಮ ಜನರಲ್ ಸ್ಟೋರ್ ನವೀಕೃತಗೊಂಡು ಫೆ. 23 ಶುಕ್ರವಾರದಂದು ಶುಭಾರಂಭಗೊಂಡಿತು. ಹಿರಿಯ ಧಾರ್ಮಿಕ ಮುಖಂಡರಾದ ಕೆ ಎನ್ ಪರಮೇಶ್ವರಯ್ಯ ಕಾಚಿಲ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಯನ್ನು ನೆರೆವೇರಿಸಿದರು. ಬೆಳಿಗ್ಗೆ ಗಣಪತಿ ಹವನವನ್ನು ನಡೆಸುವ ಮೂಲಕ ಧಾರ್ಮಿಕ ವಿಧಿ ವಿಧಾನವನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಮಾಲಕರಾದ ಶ್ರೀಮತಿ ಪುಷ್ಪಾವತಿ ವಾಸುದೇವ ಗೌಡ ಮತ್ತು ಮನೆಯವರು...
ಕ್ರೀಡೆಯು ಶರೀರಸ್ಥಿತಿ ಮತ್ತು ಮನಸಿಕ ಸಮತೋಲನದ ಬೆಳವಣಿಗೆಗೆ ಅಗತ್ಯವಾದಅಂಶವಾಗಿದೆ.ಅದು ವೈಯಕ್ತಿಕ ಬದಲಾವಣೆಗೆ ಮತ್ತುಸಮಾಜ ಸುಧಾರಣೆಗೆ ಸಹಕಾರಿಯಾಗಿದೆ- ಡಾ. ಉಜ್ವಲ್ಯು.ಜೆಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕಕ್ರೀಡಾಕೂಟ೨೩ನೇ ಫೆಬ್ರವರಿ೨೦೨೪ರಂದು ಕಾಲೇಜಿನಕ್ರೀಡಾಂಗಣದಲ್ಲಿ ನಡೆಯಿತು. ನಿವೃತ್ತದೈಹಿಕ ಶಿಕ್ಷಕರು ಹಾಗೂ ಸುಳ್ಯ ತಾಲೂಕಿನ ಲಗೋರಿಗೇಮ್ಸ್ನ ಮುಖ್ಯಸ್ಥರು ಶ್ರೀ ದೊಡ್ಡಣ್ಣ ಬರೆಮೇಲುಮುಖ್ಯ ಅತಿಥಿಗಳಾಗಿದ್ದರು. ಮುಖ್ಯ ಅತಿಥಿಗಳ ದಿಶೆಯಲ್ಲಿ ಮಾತನಾಡಿದ ಅವರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆಕ್ರೀಡೆಯ ಮಹತ್ವ...
ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕಲ್ಮಡ್ಕದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಒತ್ತೆಕೋಲ ನಡಾವಳಿ ಫೆ. ೨೫ ಮತ್ತು ೨೬ರಂದು ನಡೆಯಲಿದೆ. ಕಾರ್ಯಕ್ರಮವು ಪೂಜ್ಯ ಬ್ರಹ್ಮಶ್ರೀ ರವೀಶ್ರೀ ತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ನಡೆಯಲಿದೆ. ಫೆ.೨೫ರಂದು ಬೆಳಗ್ಗೆ ಗಣಪತಿ ಹವನ, ನವಕ ಕಲಾಶಾಭಿಷೇಕ, ಮೇಲೇರಿಗೆ ಕೊಳ್ಳಿ ಜೋಡಣೆ, ನಂತರ ಶ್ರೀ ರಾಮ ಭಜನಾ ಮಂಡಳಿ ಕಾಚಿಲ ಇವರಿಂದ...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಬೆಂಕಿ ಬಳಸಿ ಮತ್ತು ಬೆಂಕಿ ಬಳಸದೇ ಅಡುಗೆ ತಯಾರಿ ನಡೆಯಿತು. ಶಾಲೆಯ ಸ್ಕೌಟ್ಸ್ 28 ಮತ್ತು ಗೈಡ್ಸ್ 16 ವಿದ್ಯಾರ್ಥಿಗಳು ಭಾಗವಹಿಸಿದರು. ಗೌರವ ಉಪಸ್ಥಿತಿಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ರಾಧಾಕೃಷ್ಣ ಉಡುವೆಕೋಡಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಉಪಾಧ್ಯಕ್ಷರಾದ...
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮೇಳದ ಶ್ರೀ ದೇವಿಲಲಿತೋಪಖ್ಯಾನ ಯಕ್ಷಗಾನ ಬಯಲಾಟ ಮಾ.01 ರಂದು ಅಲೆಕ್ಕಾಡಿ ಶಾಲಾ ವಠಾರಲ್ಲಿ ಪ್ರದರ್ಶನಗೊಳ್ಳಲಿದೆ. ಮಾ.01 ರಂದು ಸಾಯಂಕಾಲ ಗಂಟೆ 05.30ಕ್ಕೆ ಸರಿಯಾಗಿ 'ಚೌಕಿ ಪೂಜೆ' ಹಾಗೂ ರಾತ್ರಿ ಗಂಟೆ 08.00ರ ನಂತರ ಅನ್ನಸಂತರ್ಪಣೆ ಜರಗಲಿದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸಮಿತಿ ಅಲೆಕ್ಕಾಡಿ, ಮುರುಳ್ಯ...
ಸುಳ್ಯ ಮಂಡಲ ನೂತನ ಅಧ್ಯಕ್ಷರಾದ ವೆಂಕಟ್ ವಳಲಂಬೆರವರಿಗೆ ನಿರ್ಗಮಿತ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅಧಿಕಾರವನ್ನು ಹಸ್ತಾಂತರಿಸಿದರು. ನೂತನ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾಗಿ ವಿನಯ ಕುಮಾರ್ ಕಂದಡ್ಕ , ಪ್ರದೀಪ್ ರೈ ಮನವೊಳಿಕೆ ಖಜಾಂಜಿಯಾಗಿ ಸುಬೋದ್ ಶೆಟ್ಟಿ ಮೇನಾಲ , ಉಪಾಧ್ಯಕ್ಷರುಗಳಾಗಿ ಶ್ರೀನಾಥ್ ರೈ ಬಾಳಿಲ , ರಮೇಶ್ ಕಲ್ಪುರೆ , ಬಾಸ್ಕರ ಗೌಡ ಇಚ್ಲಾಂಪಾಡಿ...
ಕಾರ್ಯನಿರ್ವಹಣಾ ಸಭೆಯಲ್ಲಿ ಗೊಂದಲಗಳ ಬಗ್ಗೆ ಒಪ್ಪಿಕೊಂಡ ಅಧ್ಯಕ್ಷರು ಸುಳ್ಯ ಬಿಜೆಪಿ ಮಂಡಲ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಹಿನ್ನಲೆಯಲ್ಲಿ ಇಂದು ಜಿಲ್ಲಾಧ್ಯಕ್ಷರ ಉಪಸ್ಥಿತಿಯಲ್ಲಿ ಕಾರ್ಯನಿರ್ವಹಣಾ ಸಭೆಯು ಸುಳ್ಯ ಬಿಜೆಪಿ ಮಂಡಲ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರೀಶ್ ಕಂಜಿಪಿಲಿ ವಹಿಸಿದ್ದರು. ಉದ್ಘಾಟನೆ ನೆರವೇರಿಸಿ ಸತೀಶ್ ಕುಂಪಲ ಮಾತನಾಡುತ್ತಾ ಸುಳ್ಯದಲ್ಲಿ ಗೊಂದಲ ಇರುವುದು ನಿಜ ಆದರೆ ಅವೆಲ್ಲವನ್ನು...
ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ , ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಹಾಗೂ ಮಂಡೆಕೋಲು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಫೆಬ್ರವರಿ 25 ಅದಿತ್ಯವಾರದಂದು ಮಂಡೆಕೋಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಧಾರ್ ನೊಂದಾಣಿ ಹಾಗೂ ತಿದ್ದುಪಡಿ ಶಿಬಿರ ಬೆಳ್ಳಿಗೆ 9 ರಿಂದ ಸಂಜೆ 5...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ರಾಜೇಶ್ ತುಳಸಿ ಗೋರಡ್ಕ ದಂಪತಿಗಳ ಪುತ್ರಿ ಕುಮಾರಿ ಆಶಿಕಾ ಜಿ.ಆರ್,ಇವರು ಬಿ. ಫಾರ್ಮ ನಲ್ಲಿ ಕರಾವಳಿ ಕಾಲೇಜು ಆಫ್ ಫಾರ್ಮಸಿ,ಮಂಗಳೂರಿನಲ್ಲಿ ದ್ವಿತೀಯ ರ್ಯಾಂಕ್ ಪಡೆದು ಯುನಿವರ್ಸಿಟಿಯಲ್ಲಿ ಐದು ವಿಷಯಗಳಲ್ಲಿ ಹಾಗೂ ಒಂದು ಪ್ರಾಜೆಕ್ಟ್ ನಲ್ಲಿ ರ್ಯಾಂಕ್ ಪಡೆದಿರುವ ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಅಜ್ಜಾವರ ವಿವೇಕ್ ಶಾಲೆ, ಗ್ರೀನ್ ವ್ಯೂ ಹಾಗೂ...
Loading posts...
All posts loaded
No more posts
