ಅಜ್ಜಾವರ ಕಾಟಿಪಳ್ಳದ ಬಳಿಯಲ್ಲಿ ಯುವಕನಿಗೆ ಥಳಿತ,  ಆಸ್ಪತ್ರೆಗೆ ದಾಖಲು

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ಸುಳ್ಯ ಮಂಡೆಕೋಲು ರಸ್ತೆಯ ಪಕ್ಕದಲ್ಲಿ ಯುವಕನಿಗೆ ಯುವಕರು ಥಳಿಸಿದ ಘಟನೆ ಇದೀಗ ವರದಿಯಾಗಿದೆ. ಮೇನಾಲ ಮೂಲದ ಅಜಿತ್ ಎಂಬ ಯುವಕನಿಗೆ ಕಲ್ಲಗುಡ್ಡೆಯ ಯುವಕರ ತಂಡವು ಹಲ್ಲೆ ನಡೆಸುತ್ತಿರುವ ವೀಡಿಯೋ ಇದೀಗ ವೈರಲ್ ಆಗುತ್ತಿದ್ದು ಈ ವೀಡಿಯೋದಲ್ಲಿ ಹಲ್ಲೆ ನಡೆಸುತ್ತಿರುವ ದೃಶ್ಯ ಕಾಣಬಹುದಾಗಿದೆ ಅಲ್ಲದೆ ಇದೀಗ ಪೊಲೀಸ್ ಈ...

ಕೊಡಿಯಾಳ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಸುಳ್ಯ ತಾಲೂಕಿನ ಕೊಡಿಯಾಳ ಬಾಲಕೃಷ್ಣ ಗೌಡ 55 ಎಂಬುವವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Ad Widget

ಅರಂತೋಡು; ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ

ದೇಶದ ಸಾರ್ವತ್ರಿಕ ಚುನಾವಣೆಯು ಸಮೀಪಿಸುತ್ತಿದ್ದು, ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿದೆ.ಬಹು ವರ್ಷಗಳ ಬೇಡಿಕೆಯಾದ ಅರಂತೋಡಿನಿಂದ ಅಂಗಡಿಮಜಲು – ಪಾರೆಮಜಲು , ಮಂಟಮೆಗುಡ್ಡೆ ಮೂಲಕ ಮರ್ಕಂಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ಹೋಗಲಾಗದ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಅಭಿವೃದ್ಧಿ ಕೆಲಸ ಇನ್ನೂ ಆರಂಭಗೊಂಡಿಲ್ಲ. ಇದೀಗ ದೇಶದ ಸಾರ್ವತ್ರಿಕ...

ಮುಹಿಮ್ಮಾತ್ ಸನದುದಾನ ಮಹಾ ಸಮ್ಮೇಳನ ಮತ್ತು ತ್ವಾಹಿರುಲ್ ಅಹ್ದಲ್ ತಂಙಳ್ ಉರೂಸ್ ಮುಬಾರಕ್ ಪ್ರಚಾರಾರ್ಥ ಸಂದೇಶ ಯಾತ್ರೆ

ಸುಳ್ಯ: ಫೆ 15 ರಿಂದ 18 ರತನಕ ನಡೆಯುವ ಮುಹಿಮ್ಮಾತ್ ಸನದುದಾನ ಮಹಾ ಸಮ್ಮೇಳನ ಮತ್ತು ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ 18 ನೇ ಉರೂಸ್ ಮುಬಾರಕ್ ಪ್ರಚಾರಾರ್ಥ ಸುಳ್ಯ ತಾಲೂಕು ಮುಹಿಮ್ಮಾತ್ ಅಲುಮ್ನಿ ಇದರ ಅಡಿಯಲ್ಲಿ ಹಮ್ಮಿಕೊಂಡ ಸಂದೇಶ ಯಾತ್ರೆಯನ್ನು ಕಲ್ಲುಗುಂಡಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್,ಎಸ್ ವೈ ಎಸ್ ಎಸ್ ಎಸ್ ಎಫ್ ಸ್ಥಳೀಯ...

ಪೈಂಬೆಚ್ಚಾಲು ಅಂಗನವಾಡಿ  ಕೇಂದ್ರಕ್ಕೆ   ಮಿಕ್ಸಿ  ಹಾಗೂ ಟೇಬಲ್  ಕೊಡುಗೆ

ಪೈ0ಬೆಚಾಲು ಅಂಗನವಾಡಿ ಕೇಂದ್ರಕ್ಕೆ ಡಾl ಮಹಮ್ಮದ್ ದರ್ಕಾಸ್ತುರವರು ಅಗತ್ಯವಾಗಿ ಅಂಗನವಾಡಿ ಕೇಂದ್ರಕ್ಕೆ ಬೇಕಾಗಿದ್ದ ಮಿಕ್ಸಿ, ಟೇಬಲ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ  ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಜಲಜಾಕ್ಷಿ ಕೊಯಾಂಗಜೆ, ಗ್ರಾಮ ಪಂಚಾಯತ್ ಸದಸ್ಯರಾದ ಧರ್ಮಪಾಲ ಕೊಯ0ಗಾಜೆ, ಮೂಸಾ ದರ್ಕಾಸ್ತು, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅರಿಷ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಅಂಬಿಕಾ, ಅಂಗನವಾಡಿ ಅಡುಗೆ ಸಹಾಯಕಿ...

ಕೆ.ವಿ.ಜಿ. ಇಂಜಿನಿಯರಿಗ್ ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿನ ಪ್ರಥಮ ವರ್ಷದ ಎಂ.ಬಿ.ಎ ಹಾಗೂ ಎಂ.ಟೆಕ್ವಿ ದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕೌಶಲ್ಯಾಭಿವೃದ್ಧಿ ಹಾಗೂ ಕಠಿಣ ಪರಿಶ್ರಮದಿಂದ ಯಶಸ್ಸು - ಅಶ್ವಿನ್ ಎಲ್. ಶೆಟ್ಟಿ, ನೂತನ ಶೈಕ್ಷಣಿಕ ಪದ್ಧತಿಯಲ್ಲಿ ಹೊಸ ತಂತ್ರಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಮೆರುಗನ್ನು ನೀಡಿದೆ - ಡಾ. ಉಜ್ವಲ್ ಯು.ಜೆ. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂ.ಬಿ.ಎ. ಹಾಗೂ ಎಂ.ಟೆಕ್  ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ...

ತಾಲೂಕು ಮಟ್ಟದ ಹಸ್ತ ಪತ್ರಿಕೆ ಸ್ಪರ್ಧೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ಹಸ್ತ ಪತ್ರಿಕೆ ಸ್ಪರ್ಧೆ ನಡೆಸಲಾಯಿತು.ಸುಳ್ಯದ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ .ಬಿ‌.ಇ. "ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಮೇಲೆ ಒಲವು ಮೂಡಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ‌ಸ್ಪಷ್ಟ ಓದು ಹಾಗೂ...

ಪೇರಡ್ಕ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ

ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ ಸರ್ವ ಧರ್ಮದ ವಿವಿಧ ಕ್ಷೇತ್ರಗಳಲ್ಲಿ ಭಾರತೀಯ ಸೇನೆ, ಉದ್ಯೋಗ, ಪೊಲೀಸ್ ಇಲಾಖೆ ವಿವಿಧ ಕ್ಷೇತ್ರದಲ್ಲಿ ದುಡಿದ 18 ಸಾಧಕರಿಗೆ ಸನ್ಮಾನ. ಸಹ ಭೋಜನ ಪೇರಡ್ಕ ದರ್ಗಾ ವಠಾರದಲ್ಲಿ ನಡೆಯಿತು. ಸರ್ವ ಧರ್ಮದ ಬಗ್ಗೆ, ಪೇರಡ್ಕ ಊರಿನ ಸಾಮರಸ್ಯದ ಬಗ್ಗೆ ವಿಶೇಷವಾಗಿ ಪ್ರಮುಕ...

ಪೇರಡ್ಕ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ

ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ ಸರ್ವ ಧರ್ಮದ ವಿವಿಧ ಕ್ಷೇತ್ರಗಳಲ್ಲಿ ಭಾರತೀಯ ಸೇನೆ, ಉದ್ಯೋಗ, ಪೊಲೀಸ್ ಇಲಾಖೆ ವಿವಿಧ ಕ್ಷೇತ್ರದಲ್ಲಿ ದುಡಿದ 18 ಸಾಧಕರಿಗೆ ಸನ್ಮಾನ. ಸಹ ಭೋಜನ ಪೇರಡ್ಕ ದರ್ಗಾ ವಠಾರದಲ್ಲಿ ನಡೆಯಿತು. ಸರ್ವ ಧರ್ಮದ ಬಗ್ಗೆ, ಪೇರಡ್ಕ ಊರಿನ ಸಾಮರಸ್ಯದ ಬಗ್ಗೆ ವಿಶೇಷವಾಗಿ ಪ್ರಮುಕ...

ಕೊಡಿಯಾಲಬೈಲು ಬಳಿ ಹೊತ್ತಿಕೊಂಡ ಬೆಂಕಿ

ಉಬರಡ್ಕ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ಮೈದಾನದ ಪಕ್ಕದಲ್ಲಿ ಬೆಂಕಿ ಬಿದ್ದ ಘಟನೆ ಇದೀಗ ವರದಿಯಾಗಿದೆ. ಇದೀಗ ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿರುವುದಾಗಿ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Loading posts...

All posts loaded

No more posts

error: Content is protected !!