ಕೆ.ಪಿ.ಎಸ್  ಗಾಂಧಿನಗರ ಕಾಲೇಜ್ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ

  ಕೆ.ಪಿ.ಎಸ್ ಗಾಂಧಿನಗರ ಕಾಲೇಜ್ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಮತ್ತು ಬಹುಮಾನ ವಿತರಣ ಕಾರ್ಯಕ್ರಮ ನಡೆಯಿತು.   ಕೆ.ಪಿ.ಎಸ್ ಕಾಲೇಜ್ ವಿಭಾಗದ ಪ್ರಾಂಶುಪಾಲರಾದ ಸಮದ್ ಹಾಗು ಕಾರ್ಯಾದಕ್ಷ  ಚಿದಾನಂದ ಕಾರ್ಯಾತೋಡಿ ನೇತೃತ್ವದಲ್ಲಿ   ಬಹಳ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕೆ   ಡಿ.ಡಿ.ಪಿ.ಯು. ಸಿ ಡಿ ಜಯಣ್ಣ ಸರ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮತ್ತು  ಅತಿಥಿಗಳಾಗಿ...

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ

ಸಮಿತಿಯ ಗೌರವಾಧ್ಯಕ್ಷರಾಗಿ ಡಿ.ವಿ. ಸದಾನಂದ ಗೌಡ, ಕುಂಟಾರು ರವೀಶ್ ತಂತ್ರಿಅಧ್ಯಕ್ಷರಾಗಿ ಶಿವಪ್ರಸಾದ್ ಉಗ್ರಾಣಿಮನೆ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ ಆಯ್ಕೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದ್ದು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಭಾನುವಾರ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು.ಸಮಿತಿಯ ಗೌರವಾಧ್ಯಕ್ಷರಾಗಿ ಮಾಜಿ ಮುಖ್ಯ ಮಂತ್ರಿ, ಸಂಸದ ಡಿ.ವಿ...
Ad Widget

ಅರಂತೋಡು  ಕಾರಿಗೆ
ಗುದ್ದಿದ ಬೈಕ್ – ಸವಾರರಿಗೆ ಗಾಯ

ಅರಂತೋಡು ಹೈಸ್ಕೂಲ್ ಬಳಿ ಕಾರಿನ ಹಿಂದಿನ ಭಾಗಕ್ಕೆ ಬೈಕ್  ಗುದ್ದಿ ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಾಯವಾದ ಘಟನೆ ಅರುಣ್ ಅರಂತೋಡಿನಲ್ಲಿ ಇಂದು  ಬೆಳಿಗ್ಗೆ  ನಡೆದಿದೆ. ಅರಂತೋಡಿನಿಂದ ಸುಳ್ಳಕ್ಕೆ ತೆರಳುತ್ತಿದ್ದ ಸುಳ್ಯ ಮಾಂಡವಿ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಸುಳ್ಯ ಕಡೆ ತೆರಳುತ್ತಿದ್ದಾಗ ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿನ  ಹಿಂಭಾಗಕ್ಕೆ ಡಿಕ್ಕಿ ಹೊಡೆದು ಸವಾರರು ರಸ್ತೆಗೆ...

ಸುಳ್ಯ : ನ.ಪಂ.ಮುಖ್ಯಾಧಿಕಾರಿ ಎಂ.ಹೆಚ್ ಸುಧಾಕರ್ ರಿಗೆ ವರ್ಗಾವಣೆ

ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಹೆಚ್ ಸುಧಾಕರ್ ರಿಗೆ ವರ್ಗಾವಣೆ ಆದೇಶವಾಗಿದೆ. ಸುಳ್ಯದಿಂದ ಬಾದಾಮಿ ಪುರಸಭೆ ಮುಖ್ಯಾಧಿಕಾರಿಯಾಗಿ ಸುಧಾಕರ್ ರಿಗೆ ವರ್ಗಾವಣೆಯಾಗಿದ್ದು, ಬಾದಾಮಿಯಲ್ಲಿ ಮುಖ್ಯಾಧಿಕಾರಿಯಾಗಿರುವ ಬಿ.ಎಂ. ಡಾಂಗೆ ಎಂಬವರು ಸುಳ್ಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.

ಕೊಲ್ಲಮೊಗ್ರು: ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಗ್ರಾಮಸ್ಥರಿಂದ ಅಹವಾಲು ಸಲ್ಲಿಕೆ: ಕಂದಾಯ-‘ಅರಣ್ಯ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ’

ಸುಳ್ಯ:ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ,  ಭಾಗಷಃ ಅರಣ್ಯ ಸಮಸ್ಯೆ ಸೇರಿ  ಅರಣ್ಯ - ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು.  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ಕೊಲ್ಲಮೊಗ್ರು: ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಗ್ರಾಮಸ್ಥರಿಂದ ಅಹವಾಲು ಸಲ್ಲಿಕೆ: ಕಂದಾಯ-‘ಅರಣ್ಯ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ’

ಸುಳ್ಯ:ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ,  ಭಾಗಷಃ ಅರಣ್ಯ ಸಮಸ್ಯೆ ಸೇರಿ  ಅರಣ್ಯ - ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು.  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ಮಂಡೆಕೋಲು : ವ್ಯಕ್ತಿ ನಾಪತ್ತೆ

ಮಂಡೆಕೋಲು ಗ್ರಾಮದ ದೇವರಗುಂಡ ಶೇಷಪ್ಪ ಗೌಡ ಫೆ.7 ರಂದು ಕಾಣೆಯಾಗಿದ್ದಾರೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಅಲ್ಲಿಂದ ಕಾಣೆಯಾಗಿದ್ದಾರೆ. ಎಂದು ಮನೆಯವರು ತಿಳಿಸಿದ್ದಾರೆ.ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಪೋಲೀಸ್ ಠಾಣೆ ಅಥವಾ ಮನೆಯವರ ದೂರವಾಣಿmob: 9740884782 ಸಂಖ್ಯೆಗೆ ಕರೆ ಮಾಡಲು ವಿನಂತಿಸಿದ್ದಾರೆ.

ಎನೆಕಲ್ಲು ರೈತ ಯುವಕ ಮಂಡಲ ಕಟ್ಟಡ ಉದ್ಘಾಟನಾ ಆಮಂತ್ರಣ ಪತ್ರಿಕೆ ಬಿಡುಗಡೆ

     ಏನೇ ಕಲ್ಲು ರೈತ ಯುವಕಮಂಡಲದ ನೂತನ ಕಟ್ಟಡ ಸುಮಾರು ಒಂದು ಕೋಟಿ 30 ಲಕ್ಷ  ವೆಚ್ಚದಲ್ಲಿ ನಿರ್ಮಾಣಗೊಳ್ಳುತಿದ್ದು ಇದರ ತಳ ಅಂತಸ್ತು ಸುಮಾರು 65 ಲಕ್ಷ ವೆಚ್ಚದಲ್ಲಿ ಉದ್ಘಾಟನಾ ಸಮಾರಂಭವು ಫೆಬ್ರವರಿ 24ರಂದು ನಡೆಯಲಿರುವುದು. ಅದರ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ಇಂದು ರವಿವಾರ ಯುವಕ ಮಂಡಲದ ಕಟ್ಟಡದ ಆವರಣದಲ್ಲಿ ಬಿಡುಗಡೆಗೊಳಿಸಲಾಯಿತು. ಕಟ್ಟಡ ರಚನಾ ಸಮಿತಿಯ...

ಬಾಕಿಲ : ಸ್ಕೂಟಿ, ಬಸ್ ಅಪಘಾತ – ತಂದೆ ಮೃತ್ಯು – ಮಗಳ ಕಾಲು ಜಖಂ

ಗುತ್ತಿಗಾರು ಬಾಕಿಲ ಎಂಬಲ್ಲಿ ಸುಳ್ಯದಿಂದ ಗುತ್ತಿಗಾರು ಕಡೆ ಬರುತ್ತಿದ್ದ ಸ್ಕೂಟಿಗೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ನಡುಗಲ್ಲು ನಿವಾಸಿ ಶಿವರಾಮ ಗೌಡ (70) ಮೃತಪಟ್ಟ ದುರ್ದೈವಿ. ಹಿಂಬದಿ ಕುಳಿತಿದ್ದ ಮಗಳು ನವ್ಯಶ್ರೀ ಯ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು...

ಬೋಳುಬೈಲು ಬಳಿ ಸರಣಿ ಅಪಘಾತ !.

ಜಾಲ್ಸೂರು ಗ್ರಾಮದ ಬೋಳುಬೈಲು ಎಂಬಲ್ಲಿ ಕಾರುಗಳು ಮತ್ತು ಸ್ಕೂಟರ್ ಮಧ್ಯೆ ಅಪಘಾತವಾದ ಘಟನೆ ಇದೀಗ ವರದಿಯಾಗಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Loading posts...

All posts loaded

No more posts

error: Content is protected !!