- Monday
- July 27th, 2026
ಸುಳ್ಯ ನಗರದ ಬೆಟ್ಟಂಪಾಡಿ ಆಶ್ರಯ ಕಾಲೋನಿ ಪರಿಸರದಲ್ಲಿ ನಗರ ಪಂಚಾಯತ್ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ ವನ್ನು ಮಾನ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರು ಫೆ.10 ರಂದು ನೆರವೇರಿಸಿದರು. ನಗರ ಪಂಚಾಯಿತಿನ 15 ಲಕ್ಷ ರೂ ಅನುದಾನದಲ್ಲಿ ಬೆಟ್ಟಂಪಾಡಿಯಲ್ಲಿ ಅಂಗನವಾಡಿ ಕಟ್ಟಡವು ನಿರ್ಮಾಣವಾಗಲಿದ್ದು ಗುದ್ದಲಿ ಪೂಜೆಯ ನೆರವೇರಿಸಿ ಮಾತನಾಡಿದ ಕುಮಾರಿ...
ದ.ಕ.ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕಾ ವಿಭಾಗ 2023-24ನೇ ಸಾಲಿನ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳ (ಸಲಕರಣೆ ವಿತರಣೆ) ವಿತರಣಾ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಯಂತ್ರಗಳನ್ನು ವಿತರಿಸಿದರು. ಹೊಲಿಗೆ ಯಂತ್ರ 36, ಇಲೆಕ್ಟ್ರಿಕಲ್ 6, ಬಡಗಿ 28, ಕಮ್ಮಾರಿಕೆ, ಗಾರೆ 31,...
ಕಂದ್ರಪ್ಪಾಡಿ ಜಾತ್ರಾ ಮುಹೂರ್ತ ಪೈಕ ಮಣಿಯಾನ ಮನೆ ಪುರುಷೋತ್ತಮ ಇವರ ತೋಟದಲ್ಲಿರುವ ಕಂಚುಕಲ್ಲಿಗೆ ಫೆ.೧೦ರಂದು ಮೂಲ ಸಂಪ್ರದಾಯದಂತೆ ಕಾಯಿ ಒಡೆಯಲಾಯಿತು.ಇನ್ನೂ ಕಂದ್ರಪ್ಪಾಡಿ ಸೀಮೆಗೆ ಸಂಬಂಧಪಟ್ಟಂತೆ ಗ್ರಾಮಗಳಲ್ಲಿ ಯಾವುದೇ ಶುಭಕಾರ್ಯಗಳು ನಡೆಯುವಂತಿಲ್ಲ.
ಸುಳ್ಯ ತಾಲೂಕು ಕನ್ನಡ ಪರಿಷತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ಏರ್ಪಡಿಸಿದ ಶಾಲಾ ಹಸ್ತಪ್ರತಿ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಕಾರ್ಯಕ್ರಮವು ಫೆ.೧೨ರಂದು ಅಪರಾಹ್ನ ೨.೩೦ಕ್ಕೆ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಲಿದೆ. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಇ ಇವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ....
ಜನವರಿ 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ವಿದ್ಯಾರ್ಥಿಗಳು ತಯಾರಿಸಿದ ವೈಜ್ಞಾನಿಕ ಮಾದರಿ ಚಂದ್ರಯಾನ -3 ಯನ್ನು ದೇಶದ ಪ್ರಧಾನಿ ಮೋದೀಜಿಯವರಿಗೆ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆಯವರು ವಿವರಿಸಿದ ಕ್ಷಣ. ವೈಜ್ಞಾನಿಕ ಮಾದರಿಯನ್ನು ವೀಕ್ಷಿಸುತ್ತಾ ಬಂದ...
ಸೋಶಿಯಲ್ ಮೀಡಿಯಾದ ಅತಿ ಬಳಕೆ ಮಕ್ಕಳ ಶೈಕ್ಷಣಿಕ ಬದುಕಿಗೆ ಮಾರಕವಾಗಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯ. ಅಲ್ಲದೆ ನಾಟಕ, ಯಕ್ಷಗಾನ, ಸಂಗೀತ, ನೃತ್ಯ ಜಾನಪದ ಮುಂತಾದುವು ನಮ್ಮ ಲೋಕಾನುಭವನ್ನು ಹೆಚ್ಚಿಸಲು ಸಹಕಾರಿ" ಎಂದು ಎಸ್.ಡಿ.ಎಂ.ಸ್ವಾಯತ್ತ ಕಾಲೇಜು ಉಜಿರೆ ಇಲ್ಲಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ಹೇಳಿದರು. ಅವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ...
ಮೈಸೂರಿನ ಪುರಭವನದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಬೃಹತ್ ಸಮಾರಂಭದಲ್ಲಿ ಖ್ಯಾತ ಜ್ಯೋತಿಷಿ, ಗಾಯಕ, ಚಿತ್ರ ನಿರ್ದೇಶಕ ಮತ್ತು ಸಾಹಿತಿಗಳಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಸಾಧಕ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ...
ಚರಿತ್ರೆ ಪ್ರಸಿದ್ಧವಾದ ವಲಿಯುಲ್ಲಾಹಿ ದರ್ಗಾ ಶರೀಫಿನ ಗೂನಡ್ಕ ಉರೂಸ್ ಸಮಾರಂಭಕ್ಕೆ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿದರು. ಖಬರ್ ಝಿಯಾರತ್ ಮತ್ತು ದರ್ಗಾದಲ್ಲಿ ನಡೆದ ದುವಾದ ನೇತೃತ್ವವನ್ನು ಖತೀಬರಾದ ರಿಯಾಝ್ ಪೈಝಿ ಎಮ್ಮೆಮಾಡು ಅವರು ನೆರವೇರಿಸಿದರು. ಸಮಾರಂಭದಲ್ಲಿ ಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ, ಮಾಜಿ...
ಚರಿತ್ರೆ ಪ್ರಸಿದ್ಧವಾದ ವಲಿಯುಲ್ಲಾಹಿ ದರ್ಗಾ ಶರೀಫಿನ ಗೂನಡ್ಕ ಉರೂಸ್ ಸಮಾರಂಭಕ್ಕೆ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿದರು. ಖಬರ್ ಝಿಯಾರತ್ ಮತ್ತು ದರ್ಗಾದಲ್ಲಿ ನಡೆದ ದುವಾದ ನೇತೃತ್ವವನ್ನು ಖತೀಬರಾದ ರಿಯಾಝ್ ಪೈಝಿ ಎಮ್ಮೆಮಾಡು ಅವರು ನೆರವೇರಿಸಿದರು. ಸಮಾರಂಭದಲ್ಲಿ ಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ, ಮಾಜಿ...
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸುಳ್ಯ ಸಹಾಯಕ ವ್ಯವಸ್ಥಾಪಕರಾದ ಮಂಜು ಕುಮಾರ್ ಅವರಿಗೆ ಕಲ್ಲಡ್ಕ ಶಾಖೆಗೆ ವ್ಯವಸ್ಥಾಪಕರಾಗಿ ಪದೋನ್ನತಿ ಅಭಿನಂದನಾ ಕಾರ್ಯಕ್ರಮ ಸುಳ್ಯ ಶಾಖೆಯಲ್ಲಿ ನಡೆಯಿತು. ಸುಳ್ಯ ಬ್ಯಾಂಕ್ ವ್ಯವಸ್ಥಾಪಕರಾದ ಅರುಣ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭಾಶಯ ಕೋರಿದರು. ಕಾರ್ಯಕ್ರಮದ ಸ್ವಾಗತ & ಧನ್ಯವಾದ ಸೆಲ್ಕೋ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಆಶಿಕ್ ಅವರು ನೆರವೇರಿಸಿದರು....
Loading posts...
All posts loaded
No more posts
