- Monday
- July 27th, 2026
ಪೆರಾಜೆ (ಕಲ್ಲುಚರ್ಪೆ) ಹಾಲು ಉತ್ಪಾದಕರ ಸಹಕಾರ ಸಂಘದ 2024 - 2029 ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಿತು. ಅಧ್ಯಕ್ಷರಾಗಿ ಲವೀನ್ ಡಿ.ಪಿ., ಉಪಾಧ್ಯಕ್ಷರಾಗಿ ಪಿ.ಕರುಣಾಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ ಎಂ.ಎಚ್. ಸತೀಶ, ಪಿ.ಎಂ.ರಾಮಕೃಷ್ಣ, ಎನ್.ಎಸ್. ಮಹಾಬಲ, ಕೆ.ಜೆ.ಉಪೇಂದ್ರ, ವೇದಾವತಿ ಕೆ.ವಿ., ಕೆ. ಬಿ. ಹೊನ್ನಪ್ಪ, ರತ್ನಾವತಿ...
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ಗುಂಪು ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿ ಪರಾರಿಯಾದ ಘಟನೆ ಫೆ.8 ರಂದು ಕೊಡಗು ಸಂಪಾಜೆಯ ಬೈಲಿನ ಕನ್ಯಾನ ವಿಜಯ ಕುಮಾರ್ ಅವರ ಮನೆಯಲ್ಲಿ ನಡೆದಿದೆ.ಬೆಳಿಗ್ಗೆ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆ ಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ...
ಕಂದ್ರಪ್ಪಾಡಿ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಶಿಕ್ಷಕರಿಗೆ ಸನ್ಮಾನ , ಸ್ಮರಣ ಸಂಚಿಕೆ ಬಿಡುಗಡೆ ನಡೆಯಿತು. ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿ ಊರು ಹೇಗೆ ಉಂಟು ಎಂದು ನೋಡಬೇಕಾದರೇ ಶಾಲೆ ಹೇಗೆ ಇದೆ ಎಂದು ನೋಡಬೇಕು. ನಮ್ಮೂರ...
ದ.ಕ ಜಿಲ್ಲಾ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಡ್ನೂರು ಮರ್ಕಂಜ ಇಲ್ಲಿ ಇದರ ನೂತನವಾಗಿ ನಿರ್ಮಿಸಲಾದ ಶ್ರೀ ಅನ್ನಪೂರ್ಣೇಶ್ವರಿ ಭೋಜನಾಲಯ ಮತ್ತು ಡಿಜಿಟಲ್ ಗ್ರಾಂಥಲಾಯದ ಕೊಠಡಿ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು ಫೆ.೧೪ರ ಬೆಳಗ್ಗೆ ೧೦.೩೦ ಗಂಟೆಗೆ ಶಾಲಾ ಅಭಿವೃದ್ಧಿ ಮೇಲ್ತುರಿ ಸಮಿತಿ ಮತ್ತು ಅಭಿವೃದ್ಧಿ ನಿರ್ವಹಣಾ ಸಮಿತಿ...
ಮಡಪ್ಪಾಡಿ:ಯುವಕ ಮಂಡಲ ( ರಿ.) ಮಡಪ್ಪಾಡಿ ಆಶ್ರಯದಲ್ಲಿ ಫೆಬ್ರವರಿ 12ರಿಂದ ಫೆಬ್ರವರಿ 18ರವರೆಗೆ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ನಡೆಯಲಿದೆ.ಶಿವಮೊಗ್ಗದ ಶ್ರೀ ಚಂದನ್. ಜಿ. ಮತ್ತು ಶ್ರೀ. ಮಂಜುನಾಥ್. ಎನ್.ರವರು ಚಿಕಿತ್ಸೆ ನೀಡಲಿದ್ದಾರೆ.ಈ ಶಿಬಿರದಲ್ಲಿ ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ,...
2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ನಡೆದು ಕರ್ತವ್ಯಕ್ಕೆ ಹಾಜರಾಗಿರುವ ಶಿಕ್ಷಕರ ಭವಿಷ್ಯ ತೂಗು ಉಯ್ಯಾಲೆಯಂತಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ನಮಗೆ ಅನ್ಯಾಯವಾಗಿದೆ ಎಂದು ಕೆಲವು ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ರಾಜ್ಯ ಉಚ್ಛನ್ಯಾಯಾಲಯ ತನಿಖೆ ನಡೆಸಿ ಆದೇಶ ಮಾಡಿ ನೇಮಕಾತಿ ಸರಿಯಾಗಿದೆ ಎಂದು ಆದೇಶ ನೀಡಿದ್ದರು. ಈ ಆದೇಶದನ್ವಯ...
ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಇಂದು ಅದ್ದೂರಿ ಅದ್ದೂರಿ ಚಾಲನೆ ನೀಡಲಾಯಿತು. ಧ್ವಜಾರೋಹಣ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಮಾಸ್ತರ್ ಹಿರಿಯಡ್ಕ ಧ್ಜಜರೋಹಣ ನೆರವೇರಿಸಿದರು. ಅದ್ದೂರಿಯಾಗಿ ನಡೆದ ಮೆರವಣಿಗೆಗೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ಚಾಲನೆ ನೀಡಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ರಮೇಶ್ ಸಭಾ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ...
ಗೂನಡ್ಕ ತಲುಪಿದ ದೃಶ್ಯ ಚುನಾವಣೆಯಲ್ಲಿ ಇ.ವಿ.ಎಂ. ಮತಯಂತ್ರದ ಬದಲು ಬ್ಯಾಲೆಟ್ ಪೇಪರ್ ನೀಡಬೇಕೆಂಬ ಬೇಡಿಕೆಯೊಂದಿಗೆ, ಸಾಮಾಜಿಕ ಕಳಕಳಿಯಿಂದ ರೈತ ಮುಖಂಡ ದಿವಾಕರ ಪೈ ಅವರು ಫೆ.8ರಂದು ಬೆಳಿಗ್ಗೆ ಸಂಪಾಜೆ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಯಿಂದ ಸುಳ್ಯದವರೆಗೆ ನಡೆಸುವ ಪಾದಯಾತ್ರೆಗೆ ಚಾಲನೆ ನೀಡಲಾಯಿತು.ಈ ಪಾದಯಾತ್ರೆಗೆ ಸಾರ್ವಜನಿಕರಿಗೆ ಅನುಮತಿ ದೊರೆಯದ ಕಾರಣದಿಂದಾಗಿ ರೈತ ಮುಖಂಡರಾದ ದಿವಾಕರ ಪೈ...
ತೊಡಿಕಾನ ಗ್ರಾಮದ ಅವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.7 ರಂದು ಸಂಜೆ ನಡೆದಿದೆ. ದೇವರಗುಂಡಿ ವೆಂಕಪ್ಪ ನಾಯ್ಕರ ಪುತ್ರ ಲಕ್ಷ್ಮಣ ( 37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಯುವಕ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯೊರ್ವಳನ್ನು ಅಗಲಿದ್ದಾರೆ.
ಸುಳ್ಯ ಬಿಜೆಪಿಯ ಕಾರ್ಯಕರ್ತರು ಯಾವತ್ತಿದ್ದರೂ ನಿಷ್ಠೆ ,ಪ್ರಾಮಾಣಿಕತೆ, ಬದ್ಧತೆ ಸ್ವಯಂಸೇವೆ, ಸ್ವಾವಲಂಬಿತನದಲ್ಲಿ ಮುಂಚೂಣಿಯಲ್ಲಿರುವವರು.ಸುಳ್ಯ ಬಿಜೆಪಿಗೆ ಸುಳ್ಯ ಬಿಜೆಪಿಯೇ ಸಾಟಿ. ಸುಳ್ಯ ಮಂಡಲದ ಮುಂದಿನ ಅವಧಿಯ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯಲ್ಲಿ ಆಗಿರುವಂತಹ ವ್ಯತ್ಯಾಸವನ್ನು ಸರಿಪಡಿಸುವಂತಹ ಕೆಲಸ ಕಾರ್ಯಗಳು ಸುಳ್ಯ ಬಿಜೆಪಿಯ ಕಡೆಯಿಂದಲೇ ನಡೆಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಯಾವುದೇ ರೆಸಾರ್ಟ್ ಗಳಲ್ಲಿ ಅಥವಾ ನಿಗೂಢ ಪ್ರದೇಶಗಳಲ್ಲಿ ನಡೆಯುತ್ತಿಲ್ಲ....
Loading posts...
All posts loaded
No more posts
