- Monday
- July 27th, 2026
ಬಾಳುಗೋಡು ಗ್ರಾಮದಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ರೂ 27 ಲಕ್ಷ ವೆಚ್ಚದ ದ.ಕ. ಜಿಲ್ಲಾ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಳುಗೋಡು ನೂತನ ಕಟ್ಟಡ ಉದ್ಘಾಟನೆ ಮಾಡಲಾಯಿತು, ಬಾಳುಗೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಬಿಎಸ್ಎನ್ಎಲ್ ಮೊಬೈಲ್ ಚಾರ್ಜ್ ಕಾಮಾಗಾರಿಗೆ ಚಾಲನೆ ನೀಡಲಾಯಿತು. ನಂತರ ಬಾಳುಗೋಡಿನ ಉಪ್ಪುಕಳ ಹೊಳೆಗೆ ಗ್ರಾಮಸೇತು...
ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವವು ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು ಫೆ.6ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ಜರುಗಿತು. ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ , ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ...
ಫೆ.7 ರಂದು ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜರುಗಿತ್ತು. ಶಾಸಕಿ ಭಾಗೀರಥಿ ಮುರುಳ್ಯ ರವರು ಆಗಮಿಸಿ ಶ್ರೀ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಉತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿಯ ಸದಸ್ಯರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.
ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ 2024 ಫೆಬ್ರವರಿ 02 ರಿಂದ ಫೆಬ್ರವರಿ 06 ರ ತನಕ ಅದ್ಧೂರಿಯಾಗಿ ಜರಗಿತು. ಫೆಬ್ರವರಿ 02 ರಂದು ಶುಕ್ರವಾರ ಅಜ್ಞಾವರ ಮುಹಿಯುದ್ದೀನ್ ಜುಮಾ ಮಸೀದಿ ಅಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ಬಹು:ಸಯ್ಯದ್ ಮೈನುಲ್ ಅಬಿಧೀನ್ ಜೆಫ್ರಿ ತಂಬಳ್ ಬೆಳ್ತಂಗಡಿ ದುಆ ನೇತೃತ್ವ...
ಸುಳ್ಯ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಕ್ರೀಡಾಕೂಟ ಕಾರ್ಯಕ್ರಮವು ಫೆಬ್ರವರಿ 05 ರಂದು ಕೊಟ್ಯಾಡಿಯಲ್ಲಿ ನಡೆಯಿತು. ಎಸ್ಡಿಪಿಐ ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಆಗಮಿಸಿ ಸಂದೇಶ ಭಾಷಣ ಮಾಡಿದರು.ಕಾರ್ಯಕ್ರಮದಲ್ಲಿ ವಿವಿಧ...
ಸುಳ್ಯ ಕೆವಿಜಿ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 52 ವರ್ಷದ ವಸಂತ ಎಂಬವರು ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಇವರು ಕೆಲ ದಿನಗಳ ಹಿಂದೆ ಕುಡಿತದ ಚಟ ಹೊಂದಿದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ಮೃತ ದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರು ಪತ್ನಿ...
ಅಲೆಟ್ಟಿ ಗ್ರಾಮದ ಕುಂಬಕ್ಕೋಡು ಎಂಬಲ್ಲಿ ಮನೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಅಡಿಕೆ ಮತ್ತು ರಬ್ಬರ್ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಕುಂಬಕ್ಕೋಡಿನ ಕೆ ಅಬ್ದುಲ್ಲ ಎಂಬುವವರ ಮನೆಗೆ ಬೆಂಕಿ ಬಿದ್ದ ಪರಿಣಾಮ ಅಡಿಕೆ ಮತ್ತು ರಬ್ಬರ್ ನಾಶವಾಗಿದೆ. ಇವರು ಮೂಲತಃ ಬಂದಡ್ಕದಲ್ಲಿನ ಮನೆಯಲ್ಲಿ ವಾಸ್ತವ್ಯವಾಗಿದ್ದರು ಎಂದು ಹೇಳಲಾಗುತ್ತಿದ್ದು, ಸದ್ಯ ರಾತ್ರಿ ನೆರೆಹೊರೆಯವರು...
ಮಕ್ಕಳು ಮಾನವ ಲೋಕದ ಸುಂದರ ಪುಷ್ಪಗಳು. ಅಂತಹ ಮೃದು ಹೃದಯಗಳಲ್ಲಿ ಉತ್ತಮ ಮೌಲ್ಯಗಳನ್ನು, ಸಮಾಜ ಬಯಸುವ ಉತ್ತಮ ಹೃದಯವಂತಿಕೆಯನ್ನು ತುಂಬಿ ಸಮಾಜದ ಸತ್ಪ್ರಜೆಗಳನ್ನಾಗಿ ಬೆಳೆಸುವ ಪ್ರಪ್ರಥಮ ಸ್ಥಳ ಮನೆ. ಅಂದರೆ ತಂದೆ ತಾಯಿ. ಮನೆ ಮಕ್ಕಳಿಗೆ ಅನೌಪಚಾರಿಕ ಶಿಕ್ಷಣ ನೀಡುವ ಒಂದು ಸಾಮಾಜಿಕ ಸಂಸ್ಥೆಯಾಗಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ. ಈ ಕಲಿಕೆ ಮುಂದಿನ...
ಸುಳ್ಯ ಮುಖ್ಯರಸ್ತೆಯ ಬಸ್ಸು ನಿಲ್ದಾಣದ ಬಳಿಯಲ್ಲಿ ಪಾದಚಾರಿ ಮಹಿಳೆಯೋರ್ವರು ಲಾರಿ ಅಡಿಗೆ ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಮೃತ ಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
https://youtu.be/Q1oKM-Ou9hU?si=AphGz0SxSRN6nnGq ಸುಳ್ಯದಲ್ಲಿ ನೂತನವಾಗಿ ಮಂಡಲ ಸಮಿತಿ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕವಾಗುತ್ತಿದ್ದಂತೆ ಸುಳ್ಯದಲ್ಲಿ ಅಸಮಾಧಾನಗಳು ಭುಗಿಲೆದ್ದು, ಕಛೇರಿಗೆ ಬೀಗ ಹಾಕಿದ್ದರು. ಈ ಬಗ್ಗೆ ಜ.6 ರಂದು ಮುಂಜಾನೆಯಿಂದಲೇ ಮೀಟಿಂಗ್ ಮ್ಯಾರಥಾನ್ ನಡೆದಿದ್ದು ಸಂಜೆಯ ವೇಳೆಗೆ ಮುಕ್ತಾಯಗೊಂಡಿದೆ. ಈ ಬಗ್ಗೆ ಜಿಲ್ಲಾಧ್ಯಕ್ಷರು ಪತ್ರಕರ್ತರ ಜತೆ ಮಾತನಾಡಿ " ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. ಅಸಮಾಧಾನಗಳನ್ನು ನಿವಾರಿಸುವ ರೀತಿಯಲ್ಲಿ...
Loading posts...
All posts loaded
No more posts
