ವಿದ್ಯಾರ್ಥಿ ಎಂಬ ಶಿಲೆಯನ್ನು ಕಲೆಯಾಗಿಸುವ ಶಿಕ್ಷಕರು

ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಬೆನ್ನ ಹಿಂದೆ ಒಂದು ಮಹತ್ತರವಾದ ಪ್ರೇರಕ ಶಕ್ತಿ ಇರಬೇಕು.ಅದರಲ್ಲೂ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ನಾವು ನಮ್ಮ ಶಿಕ್ಷಕರಿಂದ ಪಡೆಯುವ ಪ್ರೋತ್ಸಾಹ ಬೆಂಬಲ ಬದುಕಿನಲ್ಲಿ ಒಂದು ಗಟ್ಟಿ ನೆಲೆ ಪಡೆಯಲು, ಸಾಧನೆಯ ಹಾದಿಯಲ್ಲಿ ನಡೆಯಲು ಪ್ರೆರೇಪಿಸುತ್ತದೆ.ಎಳೆಯ ವಯಸ್ಸಿನಲ್ಲಿ ಸರಿ ತಪ್ಪುಗಳ ಕಲ್ಪನೆ ಕೂಡ ಇಲ್ಲದೆ ಇರುವಾಗ ಒಬ್ಬ ಸಮರ್ಥ ಶಿಕ್ಷಕ ತನ್ನ...

ಬಳ್ಪ ಗ್ರಾಮ ಪಂಚಾಯತ್ ಸದಸ್ಯೆ ನೇತ್ರಾವತಿ ಹೊಪ್ಪಾಳೆ ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆ

ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆಬ್ರವರಿ 2 ರಿಂದ 4ರವರೆಗೆ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಡಬ ತಾಲೂಕಿನ ಬಳ್ಪ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ನೇತ್ರಾವತಿ ಹೊಪ್ಪಾಳೆ ( ಶ್ರೀ ಗಣೇಶ್ ಪೂಜಾರಿ ಹೊಪ್ಪಾಳೆ ಇವರ ಪತ್ನಿ ) ಇವರು 4x400ಮೀ ರಿಲೇಯಲ್ಲಿ...
Ad Widget

ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಕೋರ್ ಕಮಿಟಿ ಜೊತೆ ಸಭೆ ಆರಂಭ, ಜಿಲ್ಲಾಧ್ಯಕ್ಷರು ಸೇರಿ ಪ್ರಮುಖರಿಂದ ಚರ್ಚೆ, ಕಛೇರಿ ಬಳಿಯಲ್ಲಿ ಕಾರ್ಯಕರ್ತರ ಜಮಾವಣೆ !

ಸುಳ್ಯದಲ್ಲಿ ನೂತನವಾಗಿ ಮಂಡಲ ಸಮಿತಿ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕವಾಗುತ್ತಿದ್ದಂತೆ ಸುಳ್ಯದಲ್ಲಿ ಅಸಮಧಾನಗಳು ಭುಗಿಲೆದ್ದು ಕಛೇರಿಗೆ ಇದೀಗ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಜೊತೆಗೆ ಗೋಪಾಲಕೃಷ್ಣ ಹೇರಳೆ , ವಿಭಾಗಿಯ ಪ್ರಮುಖ್ ವಿಜಯ ಕುಮಾರ್ ಶೆಟ್ಟಿ ಆಗಮಿಸಿದ್ದು ಇದೀಗ ಆಯ್ಕೆ ಮತ್ತು ನೂತನ ಮಂಡಲ ಸಮಿತಿ ಸದಸ್ಯರು ಕೂರ್ ಕಮಿಟಿ ರಚನೆಯ ಬಗ್ಗೆ ಚರ್ಚೆಗಳು ನಡೆಯುತ್ತಿದೆ...

ಬಾಗಿಲು ತೆರೆದ ಸುಳ್ಯ ಬಿಜೆಪಿ ಕಚೇರಿ, ಜಿಲ್ಲಾಧ್ಯಕ್ಷರ ಭೇಟಿ ಕ್ಷಣಗಣನೆ, ಜಿಲ್ಲಾ ಸಭೆಯಲ್ಲಿ ನೂತನ ಅಧ್ಯಕ್ಷ ವಳಲಂಬೆ ಭಾಗಿ

ವೆಂಕಟ್ ವಳಲಂಬೆಯವರನ್ನು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ನೇಮಕಗೊಳಿಸಿದ ಬೆನ್ನಲ್ಲೆ ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದಿಂದಾಗಿ ನಾಯಕರು ಅಸಹಕಾರ ಚಳವಳಿ ನಡೆಸಿ, ಕಚೇರಿಗೆ ಬೀಗ ಜಡಿದಿದ್ದರು ಇಂದು ಬೆಳಗ್ಗೆ ಕಚೇರಿ ಬಾಗಿಲು ತೆರೆಯಲಾಗಿದ್ದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರು ಸುಳ್ಯಕ್ಕೆ ಬಂದು ಕೋರ್ ಕಮಿಟಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ ನಿನ್ನೆಯ ಜಿಲ್ಲಾ ಸಮಿತಿ ಸಭೆಯಲ್ಲಿ...

ಬೆಳ್ಳಾರೆ, ಗುತ್ತಿಗಾರು ಭಾಗಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ ಮಾಡಾವು-ಬೆಳ್ಳಾರೆ, 33ಕೆ.ವಿ ಗುತ್ತಿಗಾರು ವಿದ್ಯುತ್ ಮಾರ್ಗಗಳಲ್ಲಿ ಮತ್ತು 11 ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, 110/33ಕೆ.ವಿ ಮಾಡಾವು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33 ಕೆ.ವಿ ಮಾಡಾವು-ಬೆಳ್ಳಾರೆ. ಹಾಗೂ 33/11ಕೆ.ವಿ ಗುತ್ತಿಗಾರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33ಕೆ.ವಿ ಗುತ್ತಿಗಾರು ಮತ್ತು 33/11...

ಏನೆಕಲ್ : ಅಕ್ಷಯ ಬಾಬ್ಲುಬೆಟ್ಟು ಅವರಿಗೆ ವಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಅಕ್ಷಯ ಬಾಬ್ಲು ಬೆಟ್ಟು ಹನುಮಾನಾಸನದಲ್ಲಿ 50 ನಿಮಿಷ 20 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಮತ್ತು ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಇದರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು 05 ಫೆಬ್ರವರಿ 2024 ಸೋಮವಾರದಂದು ಸಂತೃಪ್ತಿ ಸಭಾಭವನ ಏನೇಕಲ್ಲಿ ನಲ್ಲಿ ಹಮ್ಮಿಕೊಳ್ಳಲಾಯಿತು. ಇದರ ಉದ್ಘಾಟನೆಯನ್ನು ಶ್ರೀ...

ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಉಬರಡ್ಕ ಶಾಲೆಯಲ್ಲಿ ಶೌಚಾಲಯ ಉದ್ಘಾಟನೆ

ರೈಟ್ ಟು ಲಿವ್ ಕೋಟೆಫೌಂಡೇಶನ್ ವತಿಯಿಂದ ಕೊಡ ಮಾಡಿದ ಶಾಚಾಲಯದ ಉದ್ಘಾಟನೆ ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪೂರ್ಣಿಮಾ ಸೂತೋಡು ರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪುರುಷೋತ್ತಮ ಪಾಪುನಡ್ಕ ವಹಿಸಿದ್ದರು. ವೇದಿಕೆಯಲ್ಲಿ ರೈಟ್ ಲಿವ್ ಕೋಟೆ ಫೌಂಡೇಶನ್ ನ ಕೋ ಒರ್ಡಿನೆಟರ್ ಪ್ರದೀಪ್ ಹುಳಿಯಡ್ಕ, ಹಳೆ ವಿದ್ಯಾರ್ಥಿ...

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಪರೀಕ್ಷಾ ಪೂರ್ವ ಸಿದ್ಧತಾ ಮಾಹಿತಿ ಕಾರ್ಯಗಾರ

ಎಸ್.ಎಸ್.ಎಲ್.ಸಿ ಫಲಿತಾಂಶ ಉನ್ನತ್ತೀಕರಿಸುವಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಪಾತ್ರ ಪ್ರಾಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಗಮನಹರಿಸುವ ಅಗತ್ಯತೆ ಇದೆ ಎಂದು ನಿವೃತ್ತ ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಮಾಹಿತಿ ಕಾರ್ಯಾಗಾರ ದಲ್ಲಿ ಮಾತನಾಡಿ, ಪೂರ್ವ ಸಿದ್ಧತೆಗಳ ಮೂಲಕ...

ಸುಳ್ಯ : ಶಾರದಾ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ

ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ ದ.ಕ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯರವರ ಅಧ್ಯಕ್ಷತೆಯಲ್ಲಿ ನಡೆಯಿತು. ದ.ಕ. ಗೌಡ ವಿದ್ಯಾಸಂಘದ ನಿರ್ದೇಶಕರಾದ ಡಾ. ಸಾಯಿ ಗೀತಾ ಜ್ನಾನೇಶ್ ರವರು ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿಯರು ಮತ್ತು ಉಪನ್ಯಾಸಕ...

ಕವನ : ಹಿರಿಯರ ಬದುಕಿನ ರೀತಿಯನ್ನು ನಾವು ಮರೆಯುತ್ತಿದ್ದೇವೆಯೇ…?

ಇಂದು ಮುಗಿಯುವವರೆಗೂ ನಾಳೆ ನಮ್ಮದಲ್ಲ, ಬದುಕು ಕೊನೆಯಾಗುವವರೆಗೂ ಆಸೆ-ದುರಾಸೆಗಳು ಕೊನೆಯಾಗುವುದಿಲ್ಲ...ಮನುಷ್ಯನ ಮನಸ್ಸಿನ ಆಸೆಗಳಿಗೆ ಮಿತಿಯೇ ಇಲ್ಲ, ಅತಿಯಾಸೆಯೇ ದುಃಖಕ್ಕೆ ಮೂಲ ಎಂಬ ಮಾತು ಇಂದು ಯಾರಿಗೂ ನೆನಪೇ ಇಲ್ಲ...ಇನ್ನಷ್ಟು ಬೇಕು-ಮತ್ತಷ್ಟು ಬೇಕು ಎನ್ನುವ ಮನುಷ್ಯನ ಮನಸ್ಥಿತಿ ಬದಲಾಗಲೇ ಇಲ್ಲ, ಎಷ್ಟೇ ದೊರೆತರೂ ಮನುಷ್ಯನ ಮನಸ್ಸಿಗೆ ತೃಪ್ತಿಯೇ ಇಲ್ಲ...ಹಿರಿಯರ ಬದುಕಿನ ರೀತಿಯನ್ನು ನಾವು ಪಾಲಿಸುವುದೇ ಕಡಿಮೆ, ಹಾಗಾಗಿ...
Loading posts...

All posts loaded

No more posts

error: Content is protected !!