ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ ಸುಳ್ಯದ ಅಚಲ್ ಬಿಳಿನೆಲೆ

ವಿದ್ಯಾರ್ಥಿಗಳಿಗೆ ಬಹಳ ಪ್ಕಾಮುಖ್ಯತೆಯನ್ನು ನೀಡುವ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿನೂತನ ಕಾರ್ಯಕ್ರಮಗಳಲ್ಲಿ ಒಂದಾದ “ಪರೀಕ್ಷಾ ಪೇ ಚರ್ಚಾ-7” ಕಾರ್ಯಕ್ರಮದ ಸಂದರ್ಭದಲ್ಲಿ ವೈಜ್ಞಾನಿಕ ಮಾದರಿಯನ್ನು ಪ್ರದರ್ಶಿಸಲು ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆಯಾಗಿದ್ದಾರೆ. ಜನವರಿ 29ರಂದು ನವದೆಹಲಿಯ ಭಾರತ್ ಮಂಟಪ (2023ರ G...

ಕಂದ್ರಪ್ಪಾಡಿ : ಶಾಲಾ ಶತಮಾನೋತ್ಸವದ ಆಮಂತ್ರಣ ಬಿಡುಗಡೆ

ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆ ಶತಮಾನೋತ್ಸವದ ಸಂಭ್ರಮಲ್ಲಿದ್ದು ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ತರ್ ರುದ್ರಚಾಮುಂಡಿ, ಪ್ರ.ಕಾರ್ಯದರ್ಶಿ ಲಿಂಗಪ್ಪ ಗೌಡ ಚಿತ್ತಡ್ಕ, ಮುಖ್ಯ ಶಿಕ್ಷಕಿ ಶ್ರೀಮತಿ ವಾಣಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಕೇಶ್ ರಾಜ್ ಹಿರಿಯಡ್ಕ, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ,...
Ad Widget

ಸ್ವಾಮಿ ವಿವೇಕಾನಂದ ರಾಷ್ಟ್ರ, ರಾಜ್ಯ ಸದ್ಭಾವನಾ ಪ್ರಶಸ್ತಿಗೆ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಆಯ್ಕೆ

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನ ಪತ್ರಿಕಾ ಬಳಗ ಮುದ್ದೇಬಿಹಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯೋತ್ಸವದ ಪ್ರಯುಕ್ತ ನೀಡುವ ಸ್ವಾಮಿ ವಿವೇಕಾನಂದ ರಾಷ್ಟ್ರ, ರಾಜ್ಯ ಸದ್ಭಾವನಾ...

ಸುಳ್ಯದ ಪ್ರಸಿದ್ಧ ವಸ್ತ್ರಮಳಿಗೆ ಕುಂ…ಕುಂ..ಫ್ಯಾಷನ್ ನಲ್ಲಿ ಬಂಪರ್ ಬಹುಮಾನ ಹಸ್ತಾಂತರ

ಸುಳ್ಯದ ಪ್ರಸಿದ್ಧ ವಸ್ತ್ರ ಮಳಿಗೆ ಕುಂ..ಕುಂ.. ಪ್ಯಾಷನ್‌ನಲ್ಲಿ ಹಬ್ಬಗಳ ಸಂಭ್ರಮದ ಪ್ರಯುಕ್ತ ಪ್ರತಿ ಖರೀದಿಗೆ ಲಕ್ಕಿಕೂಪನ್ ನೀಡಲಾಗಿತ್ತು. ಈ ಕೂಪನ್ ಡ್ರಾ ನಡೆಸಿ ಗ್ರಾಹಕರಿಗೆ ನೂರಾರು ಬಹುಮಾನಗಳನ್ನು ನೀಡಲಾಗಿದೆ. ಈ ಯೋಜನೆಯ ಬಿಗ್ ಸೇಲ್‌ನ ಬಂಪರ್ ಬಂಪರ್ ಬಹುಮಾನವಾಗಿರುವ ಸ್ಕೂಟಿಯನ್ನು ವಿಜೇತರಿಗೆ ಹಸ್ತಾಂತರ ಮಾಡಲಾಯಿತು.ದೀಪಾವಳಿ, ಹೊಸ ವರುಷ, ಸುಳ್ಯ ಜಾತ್ರೋತ್ಸವ ಪ್ರಯುಕ್ತ ಹಬ್ಬಗಳ ಸಂಭ್ರಮಕ್ಕಾಗಿ ಕುಂ..ಕುಂ.....

ಸುಳ್ಯದ ಪ್ರಸಿದ್ಧ ವಸ್ತ್ರಮಳಿಗೆ ಕುಂ…ಕುಂ..ಫ್ಯಾಷನ್ ನಲ್ಲಿ ಬಂಪರ್ ಬಹುಮಾನ ಹಸ್ತಾಂತರ

ಸುಳ್ಯದ ಪ್ರಸಿದ್ಧ ವಸ್ತ್ರ ಮಳಿಗೆ ಕುಂ..ಕುಂ.. ಪ್ಯಾಷನ್‌ನಲ್ಲಿ ಹಬ್ಬಗಳ ಸಂಭ್ರಮದ ಪ್ರಯುಕ್ತ ಪ್ರತಿ ಖರೀದಿಗೆ ಲಕ್ಕಿಕೂಪನ್ ನೀಡಲಾಗಿತ್ತು. ಈ ಕೂಪನ್ ಡ್ರಾ ನಡೆಸಿ ಗ್ರಾಹಕರಿಗೆ ನೂರಾರು ಬಹುಮಾನಗಳನ್ನು ನೀಡಲಾಗಿದೆ. ಈ ಯೋಜನೆಯ ಬಿಗ್ ಸೇಲ್‌ನ ಬಂಪರ್ ಬಂಪರ್ ಬಹುಮಾನವಾಗಿರುವ ಸ್ಕೂಟಿಯನ್ನು ವಿಜೇತರಿಗೆ ಹಸ್ತಾಂತರ ಮಾಡಲಾಯಿತು.ದೀಪಾವಳಿ, ಹೊಸ ವರುಷ, ಸುಳ್ಯ ಜಾತ್ರೋತ್ಸವ ಪ್ರಯುಕ್ತ ಹಬ್ಬಗಳ ಸಂಭ್ರಮಕ್ಕಾಗಿ ಕುಂ..ಕುಂ.....

ಸುಳ್ಯ: ನಗರ ಪಂಚಾಯತ್ ಬಳಿ ಯುದ್ಧ ಸ್ಮಾರಕ ನಿರ್ಮಾಣ – ಜ.25 ರಂದು ಯೋಧರಿಗೆ ಗೌರವ ನಮನ

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ನೆನಪಿಗಾಗಿ ಯುದ್ಧ ಸ್ಮಾರಕ ನಿರ್ಮಾಣಗೊಂಡಿದೆ. ಈ ಯುದ್ಧ ಸ್ಮಾರಕರ ಬಳಿ ಜ. 25ರಂದು ಸಂಜೆ 4.30ಕ್ಕೆ ವೀರ ಯೋಧರಿಗೆ ಗೌರವ ನಮನ ಕಾರ್ಯಕ್ರಮ, ಸಂಜೆ 5.30ರಿಂದ ದೇಶಭಕ್ತಿ ಗೀತ ಗಾಯನ ನಡೆಯಲಿದೆ.

ಹೆಬ್ಬೆರಳು ಚೀಪುವುದು ಯಾಕೆ?

ಸಣ್ಣ ಮಕ್ಕಳು ಬಾಯಲ್ಲಿ ಕೈಬೆರಳು ಹಾಕಿ ಚೀಪುವುದು ಸಾಮಾನ್ಯ ಲಕ್ಷಣ. ಇದೇನೂ ಬಹಳ ದೊಡ್ಡ ಸಮಸ್ಯೆ ಏನಲ್ಲ. ಸಾಮಾನ್ಯವಾಗಿ ಚಿಕ್ಕ ಮಕ್ಕಳು ಸುಸ್ತಾದಾಗ, ಬೇಸರವಾದಾಗ, ನಿದ್ದೆ ಬರುವ ಹೊತ್ತಲ್ಲಿ, ಸಾಂತ್ವನದ ಅವಶ್ಯಕತೆ ಇದ್ದಾಗ ಹೆಬ್ಬೆರಳನ್ನು ಚೀಪುವುದು ಕಂಡು ಬರುತ್ತದೆ. ಈ ಬೆರಳು ಚೀಪುವ ಅಭ್ಯಾಸ ಗರ್ಭಾವಸ್ಥೆಯ (15ನೇ ವಾರದಲ್ಲಿ) ಆರಂಭವಾಗುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ....

ಪಂಜ: ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಗೊನೆ ಕಡಿಯುವ ಕಾರ್ಯಕ್ರಮ ಇಂದು (ಜ.24) ವಿವಿಧ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು.ಕುದ್ವ ತೋಟದಲ್ಲಿ ಗೊನೆ ಕಡಿದು ಪೂರ್ವ ಸಂಪ್ರದಾಯದಂತೆ ಬ್ಯಾಂಡ್ ವಾಲಗ ಮೆರವಣಿಗೆ ಮೂಲಕ ಶ್ರೀ ದೇವಾಲಯಕ್ಕೆ ಸಮರ್ಪಿಸಲಾಯಿತು. ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್‌ ನತ್ತೂರ್, ಉತ್ಸವ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ,...

ಬಳ್ಪ‌; ‘ವಿಕಸಿತ ಭಾರತ ಸಂಕಲ್ಲ ಯಾತ್ರೆ’ ಕಾರ್ಯಕ್ರಮ ಉದ್ಘಾಟಿಸಿ‌ದ ಶಾಸಕಿ ಭಾಗೀರಥಿ ಮುರುಳ್ಯ

ಬಳ್ಪ‌ ಗ್ರಾಮದಲ್ಲಿ ನಡೆದ 'ವಿಕಸಿತ ಭಾರತ ಸಂಕಲ್ಲ ಯಾತ್ರೆ' ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ‌ ಶುಭ ಹಾರೈಸಿದರು.

ವಿಶೇಷ ಚೇತನ ಮಕ್ಕಳ ಜೊತೆ ಹುಟ್ಟು ಹಬ್ಬದ ಆಚರಿಸಿದ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ ಶಹೀದ್

ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಸಾಮಾಜಿಕ ರಾಜಕೀಯ ಮುಖಂಡ ಟಿ ಎಂ ಶಹೀದ್ ರವರು ತನ್ನ ಹುಟ್ಟು ಹಬ್ಬವನ್ನು ಸುಳ್ಯ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಶಾಲೆಯ ಮಕ್ಕಳೊಂದಿಗೆ ಸಿಹಿ ಹಂಚಿಕೊಂಡು ಸರಳವಾಗಿ ಆಚರಿಸಿದ್ದಾರೆ. ಸಾಂದೀಪ್ ವಿಶೇಷ ಮಕ್ಕಳ ಜೊತೆ ಕೇಕ್ ಕತ್ತರಿಸಿ ಮಕ್ಕಳೊಂದಿಗೆ ಉಪಹಾರ ಸವಿದು ಮಕ್ಕಳೊಂದಿಗೆ ಬೆರೆತು ಸಂಭ್ರಮಿಸಿದ್ದಾರೆ.ಎಂ ಬಿ ಫೌಂಡೇಶನ್ ಅಧ್ಯಕ್ಷ ಎಂ...
Loading posts...

All posts loaded

No more posts

error: Content is protected !!