- Tuesday
- July 28th, 2026
ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಸಾಮಾಜಿಕ ರಾಜಕೀಯ ಮುಖಂಡ ಟಿ ಎಂ ಶಹೀದ್ ರವರು ತನ್ನ ಹುಟ್ಟು ಹಬ್ಬವನ್ನು ಸುಳ್ಯ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಶಾಲೆಯ ಮಕ್ಕಳೊಂದಿಗೆ ಸಿಹಿ ಹಂಚಿಕೊಂಡು ಸರಳವಾಗಿ ಆಚರಿಸಿದ್ದಾರೆ. ಸಾಂದೀಪ್ ವಿಶೇಷ ಮಕ್ಕಳ ಜೊತೆ ಕೇಕ್ ಕತ್ತರಿಸಿ ಮಕ್ಕಳೊಂದಿಗೆ ಉಪಹಾರ ಸವಿದು ಮಕ್ಕಳೊಂದಿಗೆ ಬೆರೆತು ಸಂಭ್ರಮಿಸಿದ್ದಾರೆ. ಎಂ ಬಿ ಫೌಂಡೇಶನ್ ಅಧ್ಯಕ್ಷ...
ಸ್ಥಳೀಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಯವರ ಮುತುವರ್ಜಿಯಲ್ಲಿ ಇಂದು ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಗಾಂಧಿನಗರ KPS ಶಾಲೆಯನ್ನು ಮೇಲ್ದರ್ಜೆಗೆ ಅಭಿವೃದ್ಧಿ ಪಡಿಸಲು ಸರಕಾರದ ಯೋಜನೆಯ ಅಂದಾಜು ಮೊತ್ತ 19 ಕೋಟಿ ರೂಪಾಯಿಂದ 5 ವರ್ಷದಲ್ಲಿ ಯಾವುದೇ ಹಣ ಬಿಡುಗಡೆಯಾಗಿಲ್ಲ ಅಂತ ಸಚಿವರಲ್ಲಿ ಹೇಳಿಕೊಂಡಾಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
(Advt) ಮನೆಯಲ್ಲಿ ಸಾಕಿದ ಸುಮಾರು ಒಂದುವರೆ ಹಾಗೂ ಎರಡು ಕೆಜಿ ತೂಕ ಇರುವ ಊರು ಕೋಳಿಗಳು ಹೋಲ್ ಸೇಲ್ ದರದಲ್ಲಿ ಮಾರಾಕ್ಕಿದೆ . ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಮೊ: 9844275868
ದೇವಚಳ್ಳ ಗ್ರಾಮದ ಬಟ್ಟಕಜೆ ಶ್ರೀಮತಿ ರತ್ನಾವತಿ ರವರ ಮನೆಯಲ್ಲಿ ಜ.23ರಂದು ಜೋಡು ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ನವೀನ್ ಬಟ್ಟಕಜೆ, ಸತೀಶ್ ಬಟ್ಟಕಜೆ, ರಾಜೇಶ್ ಬಟ್ಟಕಜೆ, ಶ್ರೀಮತಿ ಶ್ವೇತಾ ಬಟ್ಟಕಜೆ, ಶ್ರೀಮತಿ ಲೇಖನಾ ಬಟ್ಟಕಜೆ ಹಾಗೂ ಮನೆಯವರು, ಕುಟುಂಬಸ್ಥರು, ಊರ-ಪರವೂರ ಬಂಧು-ಮಿತ್ರರು, ಹಿತೈಷಿಗಳು ಉಪಸ್ಥಿತರಿದ್ದರು.
ಸುಳ್ಯ ತಾಲೂಕಿನ ಬಾಳಿಲದಲ್ಲಿ ನಿರ್ಮಿಸಿದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆ ಮತ್ತು ವಿದ್ಯಾರ್ಥಿ ನಿಲಯವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದ್ದು ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿ, ಸುಬ್ರಮಣ್ಯದ ವಾಲ್ಮೀಕಿ ಆಶ್ರಮ ಶಾಲೆಯ ಕಟ್ಟಡ ಸೇರಿದಂತೆ ಲೋಕೋಪಯೋಗಿ ಇಲಾಖೆಯಡಿ ಅನುಮೋದನೆಗೊಂಡ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಪರಿಶಿಷ್ಠ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...
ಅಯೋಧ್ಯೆ ಶ್ರೀ ರಾಮನ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಮಡಪ್ಪಾಡಿ ಭಜನಾಮಂಡಳಿಯ ವತಿಯಿಂದ 22 ರ ಸಂಜೆ 7.00 ಗಂಟೆಗೆ ಆರತಿ ಬೆಳಗಿ ನಂತರ ವಿದ್ಯಾರ್ಥಿಗಳ ಕುಣಿತ ಭಜನೆ ಹಾಗೂ ವಿಶೇಷ ಕಾರ್ಯಕ್ರಮಗಳು ಈ ದಿನ ನಡೆಯಿತು, ಈ ಕಾರ್ಯಕ್ರಮದಲ್ಲಿ ಶ್ರೀ ರಾಮನ 30 ಅಡಿ ಎತ್ತರದ ರಾಮನ ಕಟೌಟ್ ನಿರ್ಮಿಸಲಾಗಿತ್ತು ಹಾಗೂ ವಿಶೇಷವಾಗಿ 500 ಹಣತೆಯ...
ಬದುಕಿನ ಕಷ್ಟ-ನೋವುಗಳು ಕಲಿಸುತ್ತಲೇ ಇರುತ್ತವೆ ನಮಗೆ ನೂರಾರು ಪಾಠಗಳನ್ನ, ಜೀವನದಲ್ಲಿ ಎಷ್ಟೇ ಪಾಠಗಳನ್ನು ಕಲಿತರೂ ತುತ್ತಿನ ಚೀಲವ ತುಂಬಿಸಲು ನಾವು ಹೋರಾಡಲೇಬೇಕು ಪ್ರತೀದಿನ, ಕೆಲವೊಮ್ಮೆ ಬದುಕಿನ ಕಷ್ಟ-ನೋವುಗಳೇ ತುಂಬಿಸುತ್ತವೆ ಖಾಲಿ ಹೊಟ್ಟೆಯನ್ನ, ಮರೆಸಿ ಹಸಿವನ್ನ...ಪ್ರತೀದಿನ ಅದೆಷ್ಟೇ ಕಷ್ಟಪಟ್ಟು ದುಡಿದರೂ ನಾಳೆಗಳ ಚಿಂತೆ ಕಾಡುತ್ತಲೇ ಇರುವುದು ನಮ್ಮನ್ನ, ಆದರೆ ಇಂದಲ್ಲಾ ನಾಳೆ ನಮಗೂ ಒಳ್ಳೆಯ ದಿನಗಳು ಬರಬಹುದು...
ಜಿಲ್ಲಾ ಜನತ ದರ್ಶನ ಕಾರ್ಯಕ್ರಮವು ಸುಳ್ಯದ ಪುರಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ವಿಶೇಷ ಚೇತನರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಬಂದಾಗ ಸಚಿವರು ನೇರವಾಗಿ ವೇದಿಕೆಯಿಂದ ಕೆಳಗಿಳಿದು ಬಂದು ವಿಶೇಷ ಚೇತನ ವ್ಯಕ್ತಿಯ ಸಮಸ್ಯೆಗಳನ್ನು ನಿಂತುಕೊಂಡೆ ಆಲಿಸಿದರು ಅಲ್ಲದೆ ಅಧಿಕಾರಿಗಳನ್ನು ಕರೆಸಿ ಸ್ಥಳದಲ್ಲಿಯೇ ಪರಿಹರಿಸುವಂತೆ ನಿರ್ದೇಶನ ನೀಡಿದ ಪ್ರಸಂಗವು ಜನತ ಸಂಪರ್ಕ ಸಭೆಯಲ್ಲಿ ನಡೆಯಿತು.
Loading posts...
All posts loaded
No more posts
