- Tuesday
- July 28th, 2026
ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಸುಳ್ಯದ ಕಾಂಗ್ರೆಸ್ ಮುಖಂಡರು ಸುಳ್ಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಮಹಾಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿ, ಶ್ರೀ ರಾಮ ತಾರಕ ಜಪ ಯಜ್ಞದಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು. ನಂತರ ಸುಳ್ಯದ ಶ್ರೀ ರಾಮ ಭಜನಾ ಮಂದಿರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸುಳ್ಯ ತಾಲೂಕು ಅಜ್ಜಾವರ ವಲಯದ ಮೇನಾಲ ಕಾರ್ಯಕ್ಷೇತ್ರದಲ್ಲಿ ಕೇವಲ ಮಹಿಳೆಯರು ಮೂರು ಮಂದಿ ಮಾತ್ರ ಇರುವ ಭಾಗೀರಥಿರವರಿಗೆ ಹಲವು ವರ್ಷಗಳಿಂದ ಪ್ರತಿ ತಿಂಗಳಿಗೆ ಮಾಸಾಶನ ಸೌಲಭ್ಯ ಮತ್ತು ಆಹಾರದ ಕಿಟ್ ಮತ್ತು ವಸ್ತ್ರ ಗೃಹ ಉಪಯೋಗಿ ವಸ್ತು ಕ್ಷೇತ್ರದ ವತಿಯಿಂದ ನೀಡಲಾಗುತ್ತಿದೆ ಇವರ ಮನೆಯಲ್ಲಿ ಒಬ್ಬ ಮಹಿಳೆ ಅಂಗವಿಕಲರಾಗಿ...
ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಅಯೋಧ್ಯಾ ಶ್ರೀ ರಾಮದೇವರ ಪ್ರತಿಷ್ಠಾಪನೆಯ ಅಂಗವಾಗಿ ಬೆಳಿಗ್ಗೆ 9.30 ರಿಂದ 11.15 ರತನಕ ಶ್ರೀ ಶಿವಪಂಚಾಕ್ಷರಿ ಭಜನಾ ಮಂಡಳಿ ರೆಂಜಾಳ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ, ನಂತರ ಪ್ರೋಜೆಕ್ಟರ್ ಮೂಲಕ ಅಯೋಧ್ಯಾ ಶ್ರೀ ರಾಮದೇವರ ಪ್ರತಿಷ್ಠಾಪನೆಯ ನೇರಪ್ರಸಾರವನ್ನು ವೀಕ್ಷಿಸಲಾಯಿತು. ಅಯೋಧ್ಯಾ ಕರಸೇವಕರಾದ ಚಂದ್ರಶೇಖರ ರಾವ್ ಆಕಿರೆಕಾಡು, ಲೋಕಯ್ಯ...
ಪೆರುವಾಜೆ : ವಾರ್ಷಿಕ ಜಾತ್ರೆ ಮತ್ತು ಬ್ರಹ್ಮರಥೋತ್ಸವದ ಸಂಭ್ರಮದ ವೇಳೆ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯಿತು..! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸಿ ಅಬ್ಬಾ..ಅಬ್ಬಾ....
ಸ್ಪರ್ಶ ಕಲಾ ಮಂದಿರ ಬಿ. ಸಿ ರೋಡ್ ಇಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಆಹ್ವಾನಿತರ ಕರಾಟೆ ಸ್ಪರ್ಧೆಯಲ್ಲಿ ಕಲ್ಲುಗುಂಡಿಯ ಸವೆರಪುರ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ತನ್ವಿತ್ ಯು. ಕೆ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಉಳುವಾರು ಮನೆಯ ಶ್ರೀಮತಿ ಪುಲತಾಕ್ಷಿ...
ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಅಯೋಧ್ಯೆ ಕರಸೇವಕರಾದ ವಾರಣಾಶಿ ಗೋಪಾಲಕೃಷ್ಣ ಹಾಗೂ ಅಶೋಕ್ ಕೆದಿಲ ಅಯೋಧ್ಯೆಯಲ್ಲಿ ತಮ್ಮ ಕರಸೇವೆಯ ಅನುಭವದ ಸಿಹಿ ನೆನಪುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಅರ್ಚಕರು ಹಾಗೂ ಭಕ್ತರು...
ಅಯೋಧ್ಯೆಯ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ಪದ್ಮಾನಂದ ಗೌಡ ಕೊರತ್ಯಡ್ಕ ರವರ ಮನೆಗೆ ಭೇಟಿಕೊಟ್ಟು ರಾಮ ಭಕ್ತರಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮುರಳಿ ನಾಳಿಯಾರು,ಅರುಣ್ ಪರಮಲೆ, ಗರುಡಯುವಕ ಮಂಡಲ ಚೊಕ್ಕಾಡಿ ಅಧ್ಯಕ್ಷರಾದ ಮನೋಜ್ ಪಡ್ಪು, ಶರಣ್ ಕರ್ಮಜೆ, ಯಕ್ಷಿತ್ ಬೊಳ್ಳುರು, ರಾಮ ಭಕ್ತರು ಉಪಸ್ಥಿತರಿದ್ದರು.
ಅಯೋಧ್ಯ ಶ್ರೀರಾಮ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಗಾಂಧಿನಗರದ ನಾವೂರು ಮಹಮ್ಮಾಯಿ ದೈವಸ್ಥಾನದಲ್ಲಿ ಸೇವಾ ಭಾರತಿ ಹೆಲ್ಪೈನ್ ಟ್ರಸ್ಟ್ ಸುಳ್ಯ ಮತ್ತು ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿಯ ವತಿಯಿಂದ ಭಜನಾ ಕಾರ್ಯಕ್ರಮ ಜರಗಿತು. ಶ್ರೀ ಮಹಾಮ್ಮಾಯಿ ಭಜನಾ ಮಂಡಳಿ, ಮಿತ್ರ ಬಳಗ ಕಾಯರ್ತೋಡಿ, ಜಯನಗರ, ಶಾಂತಿನಗರದ ಭಜನಾ ತಂಡಗಳು ಒಟ್ಟಿಗೆ ಸೇರಿ ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ರಾಷ್ಟ್ರೀಯ...
ಕಡಬ ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನ (ರಿ) ಕೋಟಿ-ಚೆನ್ನಯ ನಗರ ಇವರ ವತಿಯಿಂದ ಅಯೋಧ್ಯ ಪ್ರಭು ಶ್ರೀ ರಾಮಚಂದ್ರನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಎಣ್ಮೂರಿನ ಶ್ರೀರಾಮಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಗಣಪತಿ ಹವನ, ಶ್ರೀರಾಮನಾಮ ತಾರಕ ಹೋಮ, ವಿವಿಧ ಭಜನಾ ತಂಡಗಳಿಂದ ಭಜನೆ, ಹಾಗೂ ಶ್ರೀರಾಮ ದೇವರಿಗೆ ಕಲಶಾಭಿಷೇಕ ನಡೆದು, ಮಧ್ಯಾಹ್ನ ಧಾರ್ಮಿಕ ಸಭಾ...
Loading posts...
All posts loaded
No more posts
