- Tuesday
- July 28th, 2026
ಹರಿಹರ,ಕೊಲ್ಲಮೊಗ್ರು ಅವಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ - ಜನವರಿ 21 ರಂದು ಪೂರ್ವಭಾವಿ ಸಭೆಗೆ ಆಹ್ವಾನ ಎತ್ತ ನೋಡಿದರೂ ಬರೀ ಕಾಡು, ಕಾಡಿನೊಳಗೆ ಬದುಕು ಕಟ್ಟಿಕೊಂಡವರದ್ದು ಹಲವು ಪಾಡು. ಒಂದೊಮ್ಮೆ ಕುಗ್ರಾಮವೆಂಬ ಹಣೆ ಪಟ್ಟಿಕೊಂಡ ಕೊಲ್ಲಮೊಗ್ರು, ಹರಿಹರ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಲ್ಲಿ (ಕಂದಾಯ ಗ್ರಾಮ) ಅಭಿವೃದ್ದಿಯ ಗೆರೆ ಮೂಡಿ ಕುಗ್ರಾಮ ಪಟ್ಟದಿಂದ ಹಳ್ಳಿಗಳು ಕಳಚಿಕೊಂಡಿದೆ.ಈ ಎರಡು...
ಮಂಗಳೂರು:-ಯಾಮೊಟೋ ಶೋಟೋಕಾನ್ ಕರಾಟೆ ಅಸೋಸಿಯನ್ನ್ ಟ್ರಸ್ಟ್ ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೊಟೊ ಹಿಲ್ಸ್ ಬಂಟ್ವಾಳ, ರೋಟರಿ ಕ್ಲಬ್ ಸಿದ್ದಕಟ್ಟೆ,ಪಲ್ಗುಣಿ ರೋಟರಿ ಕ್ಲಬ್,ಬಿ.ಸಿ ರೋಡು ಸಿಟಿ ವತಿಯಿಂದ ಬಿ.ಸಿ ರೋಡ್ ಸ್ಪರ್ಶ ಕಲಾಮಂದಿರದಲ್ಲಿ 14 ರಂದು ನಡೆದ ಪ್ರಥಮ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್ 2024 ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ...
ರಾಷ್ಟ್ರೀಯ ಲಗೋರಿ ಅಸೋಸಿಯೇಷನ್ ವತಿಯಿಂದ ಸುಳ್ಯದಲ್ಲಿ ಫೆಬ್ರವರಿ 9 ಮತ್ತು 10 ರಂದು ನಡೆಸಲು ನಿರ್ಧರಿಸಲಾಗಿದ್ದ ರಾಷ್ಟ್ರೀಯ ಲಗೋರಿ ಪಂದ್ಯಾಟವನ್ನು ಮುಂದಿನ ಎಪ್ರಿಲ್ 13 ಮತ್ತು 14 ರಂದು ನಡೆಸಲು ನಿರ್ಧರಿಸಲಾಗಿದೆ.ಇಂದು ಸುಳ್ಯ ತಾ.ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಲಗೋರಿ ಸಂಘಟನಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು." ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯ ಲಗೋರಿ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇಂದು ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು. ಈ...
ಮನ ಸೆಳೆದ ಕಲಾ ವೈಭವ : ಮೂರುವರೆ ಕಿ.ಮೀ.ದೂರ ಸಾಗಿದ ಮೆರವಣಿಗೆ ಪೆರುವಾಜೆ: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಮಂಗಳವಾರ ಬೆಳ್ಳಾರೆಯಿಂದ ಪೆರುವಾಜೆ ಶ್ರೀ ಕ್ಷೇತ್ರಕ್ಕೆ ತನಕ ವೈಭವದ ಹಸುರು ಹೊರೆಕಾಣಿಕೆ ನಡೆಯಿತು. ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಮುಂಭಾಗದಿಂದ ಹೊರೆಕಾಣಿಕೆ...
(ವರದಿ : ಉಲ್ಲಾಸ್ ಕಜ್ಜೋಡಿ)ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಪೂರ್ವಾಹ್ನ 9:30 ರಿಂದ...
(ವರದಿ : ಉಲ್ಲಾಸ್ ಕಜ್ಜೋಡಿ)ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಪೂರ್ವಾಹ್ನ 9:30 ರಿಂದ...
ಪೆರುವಾಜೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ಬಲಿ ಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ ಜ.18ರಂದು ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ. ಪೆರುವಾಜೆ ದೇವಳದಲ್ಲಿ ಬ್ರಹ್ಮರಥ ಸಮರ್ಪಣೆಯ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮ ರಥ ಸಮರ್ಪಣೆಯಾಗಿದ್ದು ಜ.19ರಂದು...
ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ನಡೆಯಲಿರುವ ಕೊರತಿ ದೈವದ ನೇಮೋತ್ಸವ ಹಾಗೂ ಮಾ.03 ಮತ್ತು 04 ರಂದು ನಡೆಯಲಿರುವ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಜ.14 ರಂದು ಕೊಳ್ಳಿ ಮುಹೂರ್ತ ನೆರವೇರಿತು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಮುಖ್ಯ ಅರ್ಚಕರು ಹಾಗೂ ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು....
ಸುಳ್ಯದ ಕೆಲವು ಭಾಗಗಳಲ್ಲಿ ಬ್ಯಾನರ್ ಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದು, ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ಲೆಕ್ಸ್ ಸಂಸ್ಥೆ ಮಾಲಕರೊಂದಿಗೆ ಸಭೆಯನ್ನು ಜ.೧೫ರಂದು ಮಾಡಲಾಗಿತ್ತು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾನರ್ ಗಳಿಗೆ ಸಂಬಂಧಪಟ್ಟವರೇ ಜವಾಬ್ದಾರಿ ತೆಗೆದುಕೊಳ್ಳಲು ಸೂಚನೆ: ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿಯವರು ಸಂಸ್ಥೆಗಳ ಮಾಲಕರೊಂದಿಗೆ ಮಾತನಾಡಿ ನಗರ ಮತ್ತು ಗ್ರಾಮೀಣ...
Loading posts...
All posts loaded
No more posts
