ಸುಳ್ಯ : ಬ್ಯಾನರ್ ಹರಿದ ಪ್ರಕರಣ – ಹಿಂ.ಜಾ.ವೇದಿಕೆ ಖಂಡನೆ

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬಗ್ಗೆ ಸುಳ್ಯದಲ್ಲಿ ಹಾಕಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆಯ ಬಗ್ಗೆ ಹಿಂದು ಜಾಗರಣ ವೇದಿಕೆ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಹಿ.ಜಾ.ವೇದಿಕೆಯ ಜಿಲ್ಲಾ ಸಂಪರ್ಕ ಪ್ರಮುಖ್ ಸತೀಶ್ ಮೂಕಮಲೆ ಹಾಗೂ ತಾಲೂಕು ಸಂಚಾಲಕ ಸಚಿನ್ ವಳಲಂಬೆ ಆಗ್ರಹಿಸಿದ್ದಾರೆ.

ಸುಳ್ಯ : ಬ್ಯಾನರ್ ಹರಿದ ಪ್ರಕರಣ – ಆರೋಪಿಗಳ ತಕ್ಷಣ ಬಂಧಿಸಲು ಎಸ್.ಪಿ. ಯವರಿಗೆ ಸೂಚಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಬ್ಯಾನರನ್ನು ಸುಳ್ಯದಲ್ಲಿ ಕಿಡಿಗೇಡಿಗಳು ಹಾನಿ ಮಾಡಿರುವ ಬಗ್ಗೆ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಖಂಡನೆ ವ್ಯಕ್ತಪಡಿಸಿದ್ದು ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅವರೊಂದಿಗೆ ಮಾತನಾಡಿ ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ
Ad Widget

ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಹಿತರಕ್ಷಣಾ ಸಮಿತಿಯಿಂದ ಪತ್ರಿಕಾ ಗೋಷ್ಠಿ

ಡಿ.26 ರಂದು ಕೆ.ವಿ.ಜಿ ಯವರ ಹುಟ್ಟುಹಬ್ಬದಂದು (ಸ್ಥಾಪಕರ ದಿನಾಚರಣೆ)ಅಕಾಡೆಮಿ ಅಧ್ಯಕ್ಷರಾದ ಡಾ| ಚಿದಾನಂದರು ಭಾಷಣ ಮಾಡುತ್ತಾ ಕೆಲವರು ಉತ್ತಮವಾಗಿ ನಡೆಯುತ್ತಿರುವ ಅಕಾಡೆಮಿಯನ್ನು ನಾಶ ಮಾಡಲು ಹೊರಟಿದ್ದಾರೆ, ಅಕಾಡೆಮಿಯನ್ನು ವಿಭಜಿಸಲು ಆಗುವುದಿಲ್ಲ ಎಂಬ ಕಾನೂನನ್ನು ತಿಳಿಯದವರು ಈ ರೀತಿಯಾಗಿ ಮಾತನಾಡುತ್ತಿದ್ದಾರೆ ಎಂಬಿತ್ಯಾದಿ ಆಪಾದನೆಗಳನ್ನು ಮಾಡಿರುವುದು ಪ್ರತಿಕೆಗಳಲ್ಲಿ ಕೂಡಾ ಪ್ರಕಟವಾಗಿದೆ. ಡಾ। ಚಿದಾನಂದರವರೇ, ನಾವು ಎಂದೂ ಅಕಾಡೆಮಿಯನ್ನು ನಾಶ...

ಸುಳ್ಯ ಬ್ಯಾನರ್ ಹರಿದ ಪ್ರಕರಣ ಆರೋಪಿಗಳ ಪತ್ತೆಗೆ ಗಡುವು ನೀಡಿದ ಸುಳ್ಯ ನಗರ ಭಜರಂಗದಳ

ಅಯೋಧ್ಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠ ಸಲುವಾಗಿ ಹಾಕಲಾದ ಬ್ಯಾನರ್ ಅನ್ನು ರಾತ್ರಿ ಹೊತ್ತಿನಲ್ಲಿ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಪೊಲೀಸ್ ಇಲಾಖೆ 24ಗಂಟೆಯೊಳಗೆ ಬಂಧಿಸದಿದ್ದರೆ, ನಾಳೆ ಬೆಳಗ್ಗೆ 10.00ಗೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಿದ್ದೆವೆ. ಅಲ್ಲದೆ ಸುಳ್ಯದ ಜಾತ್ರೆ ಹಾಗೂ ಹಿಂದು ಜನತೆಯ ಆರಾಧ್ಯ ಶ್ರೀರಾಮ ಮಂದಿರ ಉದ್ಘಾಟನೆ ದಿನಗಣನೆ...

ಸುಳ್ಯ ನಗರ ಬ್ಯಾನರ್ ಹರಿದ ಪ್ರಕರಣ ಆರೋಪಿಗಳ ಪತ್ತೆಗೆ ಗಡುವು ನೀಡಿದ ಭಜರಂಗದಳ

ಅಯೋಧ್ಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠ ಸಲುವಾಗಿ ಹಾಕಲಾದ ಬ್ಯಾನರ್ ಅನ್ನು ರಾತ್ರಿ ಹೊತ್ತಿನಲ್ಲಿ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಪೊಲೀಸ್ ಇಲಾಖೆ 24ಗಂಟೆಯೊಳಗೆ ಬಂಧಿಸದಿದ್ದರೆ, ನಾಳೆ ಬೆಳಗ್ಗೆ 10.00 ಗಂಟೆಗೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಿದ್ದೇವೆ. ಅಲ್ಲದೆ ಸುಳ್ಯದ ಜಾತ್ರೆ ಹಾಗೂ ಹಿಂದು ಜನತೆಯ ಆರಾಧ್ಯ ಶ್ರೀರಾಮ ಮಂದಿರ ಉದ್ಘಾಟನೆ...

ಸುಳ್ಯದಲ್ಲಿ ಆಟೋ ಚಾಲಕ ಮಾಲಕರು ಅಳವಡಿಸಿದ್ದ ಶುಭಾಶಯ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು , ಪೋಲಿಸ್ ಆಗಮನ ದೂರು ನೀಡಲು ತೀರ್ಮಾನ

ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಆಟೋ ಚಾಲಕ ಮಾಲಕರು ಸುಳ್ಯ ಜಾತ್ರೋತ್ಸವ , ಅಯೋಧ್ಯೆ ರಾಮ ಮಂದಿರ ಮತ್ತು ಬೆಳ್ಳಿ ಹಬ್ಬ ಸಂಬ್ರಮದ ಶುಭಕೋರುವ ಬ್ಯಾನರ್ ಕೆಲ ದಿನಗಳ ಹಿಂದೆ ಅಳವಡಿಸಲಾಗಿತ್ತು ಆದರೆ ಇಂದು ಮುಂಜಾನೆ ನೋಡಿದಾಗ ಅಲ್ಲಿನ ಬ್ಯಾನರ್ ನಲ್ಲಿ ರಾಮ ಮಂದಿರದ ಚಿತ್ರವಿರುವ ಸ್ಥಳವನ್ನು ಮಾತ್ರ ಹರಿದು ಹಾಕಲಾಗಿದ್ದು ಪೊಲೀಸರು ಮತ್ತು...

ಕೊಳ್ತಿಗೆ : ಪವರ್ ಟಿ.ವಿ. ರಾಕೇಶ್ ರೈ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

ಕೊಳ್ತಿಗೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮಹಿಳೆಯೋರ್ವರು ದೂರು ದಾಖಲಿಸಿದ ಘಟನೆ ನಡೆದಿದೆ. ಚಿತ್ರಪ್ರಭ ರೈ ಎಂಬವರು ಜ.05 ರಂದು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಕೊಳಿಗೆ ಸ್ಥಳ ಮನೆ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಆರೋಪಿಗಳಾದ ಪ್ರದೀಶ್ ಶೆಟ್ಟಿ, ಭಾಸ್ಕರ ರೈ...

ಪೆರುವಾಜೆ : ನೂತನ ಬ್ರಹ್ಮರಥದ ಭೂಮಿ‌ ಸ್ಪರ್ಶ ಕಾರ್ಯಕ್ರಮರಥ ಬೀದಿಯಲ್ಲಿ ಪ್ರಾಯೋಗಿಕ ಸಂಚಾರ : ಭಕ್ತ ವೃಂದ ಪುಳಕ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಸುಮಾರು 100 ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಜ.19 ರಂದು ಐತಿಹಾಸಿಕ ಬ್ರಹ್ಮರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಬ್ರಹ್ಮರಥದ ಭೂಮಿ ಸ್ಪರ್ಶ ಕಾರ್ಯಕ್ರಮವು ಜ.5 ರಂದು ನೆರವೇರಿತು. ಬೆಳಗ್ಗೆ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಅವರ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ...

ಸುಳ್ಯ ;ರಾಮ ಭಜನಾ ಮಂದಿರ ಬ್ರಹ್ಮಕಲಶೋತ್ಸವದ ಮನವಿ ಪತ್ರ ಬಿಡುಗಡೆ

ಫೆ.25 ರಿಂದ 28 ರ ತನಕ ಸುಳ್ಯದ ಶ್ರೀ ರಾಮ ಪೇಟೆಯ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ನಡೆಯಲಿದೆ. ಇದರ ಪೂರ್ವಭಾವಿ ಸಿದ್ಧತೆಯ ಅಂಗವಾಗಿ ಜ.5ರಂದು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು ಮನವಿ ಪತ್ರ ಬಿಡುಗಡೆಗೊಳಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ನಾರಾಯಣ ಕೇಕಡ್ಕ...

ಪೆರ್ನಾಜೆ ಕಾಲೇಜಿನಲ್ಲಿ “ಪೆರ್ನಾಜೆ ಪ್ರತಿಭಾಲಾಲಿತ್ಯ 2023-24” ಕಾರ್ಯಕ್ರಮ

ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು "ಪೆರ್ನಾಜೆ ಪ್ರತಿಬಾಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ...
Loading posts...

All posts loaded

No more posts

error: Content is protected !!