- Wednesday
- July 29th, 2026
ಸೈಂ ಟ್ ಮೇರಿಸ್ ಚರ್ಚ್ ಗುತ್ತಿಗಾರು, ಹಾಗೂ ಬೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು ,ಕೆ.ಎಸ್.ಎಂ.ಸಿ.ಎ. ಗುತ್ತಿಗಾರು ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ,'ಕರ್ನಾಟಕ ಸಂಭ್ರಮ ೫೦'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಹಾಗೂ ಬೆಳ್ತಂಗಡಿ ಧರ್ಮ ಪ್ರಾಂತ್ಯದ ರಜತ ಮಹೋತ್ಸವ ಪ್ರಯುಕ್ತ ಸುಳ್ಯ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ...
ಮೆಸ್ಕಾಂ ನ ಪಂಜ ಶಾಖೆಯ ಪವರ್ ಮ್ಯಾನ್ ಗೆ ಬಳ್ಪ ಗ್ರಾಮದ ಪಾದೆ ಸಮೀಪ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಮೃತಪಟ್ಟ ಪವರ್ ಮ್ಯಾನ್ ನನ್ನು ಹಾಸನ ಹೊಳೆನರಸಿಪುರ ಮೂಲದ ರಘು (33) ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಅವರ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಮೆಸ್ಕಾಂ, ಹಾಗೂ ಪೋಲೀಸ್ ಇಲಾಖೆಯ...
ಮೆಸ್ಕಾಂ ನ ಪಂಜ ಶಾಖೆಯ ಲೈನ್ ಮ್ಯಾನ್ ಗೆ ಬಳ್ಪದಲ್ಲಿ ವಿದ್ಯುತ್ ಶಾಕ್ ಹೊಡೆದು ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದ್ದು, ಗಾಯಗೊಂಡು ಲೈನ್ ಮ್ಯಾನ್ ನನ್ನು ರಘು ಎಂದು ಗುರುತಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಸುಳ್ಯ ಪಯಸ್ವಿನಿ ಜೆಸಿಐ 2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಜ.3 ರಂದು ನಡೆಸಲಾಯಿತು. ಘಟಕದ ನೂತನ ಅಧ್ಯಕ್ಷರಾಗಿ ಜೆಸಿ ಹೆಚ್ ಫ್ ಗುರುಪ್ರಸಾದ್ ನಾಯಕ್ ಹಾಗೂ ಪ್ರದಾನ ಕಾರ್ಯದರ್ಶಿಯಾಗಿ ಜೆಸಿ ಪ್ರಕಾಶ್ಚಂದ್ರ , ಕೋಶಾಧಿಕಾರಿಯಾಗಿ ಜೆಸಿ ಶೋಭ ಅಶೋಕ್ ಚೂಂತಾರ್ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿಕಟಪೂರ್ವಾದ್ಯಕ್ಷರಾಗಿ ಜೆಸಿ ನವೀನ್ ಕುಮಾರ್ ಅಜ್ಜಾವರ ಉಪಾಧ್ಯಕ್ಷರಾಗಿ(...
ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಹಾಗೂ ಯುವಕ ಮಂಡಲ ಮಡಪ್ಪಾಡಿ ವತಿಯಿಂದ ಪುಣ್ಯಭೂಮಿ ಅಯೋಧ್ಯೆಯಿಂದ ಬಂದ ಪವಿತ್ರ ಮಂತ್ರಾಕ್ಷತೆಯ ವಿತರಿಸುವ ಕಾರ್ಯಕ್ರಮ ಜ.1 ರಿಂದ ಪ್ರಾರಂಭಗೊಂಡಿತು. ಗ್ರಾಮದ ಪ್ರತಿ ಮನೆಗೆ ವಿತರಿಸುವ ಈ ಕಾರ್ಯದಲ್ಲಿ ಭಜನಾ ಮಂಡಳಿ ಹಾಗೂ ಯುವಕ ಮಂಡಲದ ಸದಸ್ಯರು ಹಾಗೂ ಎಲ್ಲಾ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಅರಂತೋಡು ಮರ್ಕಂಜ ರಸ್ತೆಯ ಪಿಂಡಿಮನೆ ಬಳಿ ವಾಹನ ಸವಾರರಿಗೆ ಜ.4 ರಂದು ರಾತ್ರಿ 9 ಗಂಟೆ ವೇಳೆಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ವಾಹನ ಸವಾರರು ತಿಳಿಸಿದ್ದಾರೆ. ವಾಹನ ಸವಾರರು ಜಾಗರೂಕತೆಯಿಂದ ಸಂಚರಿಸಬೇಕಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸುಳ್ಯ ಮೂಲದ NSUI ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಅವರನ್ನು ಸರಕಾರ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದ್ದಾರೆ. ಇವರು ಸುಳ್ಯ ನಗರದ ಗಾಂಧಿನಗರ ನಿವಾಸಿಯಾಗಿದ್ದಾರೆ.
ಮಾಣಿ ಮೈಸೂರು ರಸ್ತೆಯ ಪೆರಾಜೆ ಪಾಲಡ್ಕ ಎಂಬಲ್ಲಿ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಇದೀಗ ವದಿಯಾಗಿದೆ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಡೆಕೋಲು ಗ್ರಾಮದ ಪೇರಾಲು ಕುತ್ಯಾಡಿ ಕುಟುಂಬದ ಕುತ್ಯಾಡಿ ಶ್ರೀ ಧರ್ಮದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ನಾಗತಂಬಿಲ ಮತ್ತು ಶ್ರೀ ಧರ್ಮದೈವ ಹಾಗೂ ಉಪದೈವಗಳ ನಡಾವಳಿ ಜ.01 ರಿಂದ ಜ.03 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಜತ್ತಪ್ಪ ಗೌಡ ಶೆಟ್ಟಿಮಜಲು, ಕುಟುಂಬದ ಹಿರಿಯರಾದ ಶಿವಪ್ಪ ಗೌಡ,...
ರೋಟರಿ ಕ್ಲಬ್ ಸುಳ್ಯ, ರೋಟರಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ 2023-24 ನೇ ಸಾಲಿನ ಸೇವಾ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ರೋಟರಿ ಸಮುದಾಯ ಭವನದ ಮೇಲ್ಛಾವಣಿಯ ಉದ್ಘಾಟನೆ ಜ.13ರಂದು ನಡೆಯಲಿದೆ ಎಂದು ಯೋಜನಾ ಸಮಿತಿ ಅಧ್ಯಕ್ಷರಾದ ಸಹಕಾರ ರತ್ನ ರೊ.ಸೀತಾರಾಮ ರೈ ಸವಣೂರು ಹೇಳಿದರು.ಜ.4ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರೋಟರಿ ಸಮುದಾಯ...
Loading posts...
All posts loaded
No more posts
