- Wednesday
- July 29th, 2026
ಹಿರಿಯ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿಗಳ ಪೋಷಕರು, ಊರ ವಿದ್ಯಾಭಿಮಾನಿಗಳ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಡಿ.30 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೊಲ್ಲಮೊಗ್ರು ಶಾಲೆಯ ವಾರ್ಷಿಕೋತ್ಸವವು ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷರಾದ ಅಶ್ವಥ್.ವೈ.ಯು, ತಾಲೂಕು ಪಂಚಾಯತ್ ಸದಸ್ಯರಾದ...
ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರು ವೀರಶೈವ ಸಭಾ ಭವನದ ದಿವ್ಯ ಸಭಾಂಗಣದಲ್ಲಿ ಜರುಗಿದ, ರಾಜ್ಯಮಟ್ಟದ ಬೆಳಕು ಸಾಹಿತ್ಯ ಸಮಾರಂಭದ ಭವ್ಯ ವೇದಿಕೆಯಲ್ಲಿ ಸುಳ್ಯದ ಖ್ಯಾತ ಸಾಹಿತಿ ಮತ್ತು ಜ್ಯೋತಿಷಿ ಶ್ರೀ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರಿಗೆ 2023 ನೇ ಸಾಲಿನ ಕನ್ನಡ ಕಣ್ಮಣಿ ರಾಷ್ಟ್ರ ಪ್ರಶಸ್ತಿಯನ್ನು ಗಣ್ಯರ ಸಮಾಕ್ಷಮ ನೀಡಿ...
ಸಾಂಪ್ರದಾಯಿಕ ಉಡುಗೆ ಧರಿಸಿ ರಥ ಎಳೆಯೋಣ : ಭಕ್ತರಿಗೆ ಮನವಿಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಸರಿ ಸುಮಾರು 100 ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಜ.19 ರಂದು ಐತಿಹಾಸಿಕ ಬ್ರಹ್ಮರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ರಥ ಎಳೆಯುವ ಪುಣ್ಯ ಕಾರ್ಯದಲ್ಲಿ ಭಾಗವಹಿಸುವ ಭಕ್ತರು ಸಾಂಪ್ರದಾಯಿಕ ಉಡುಗೆ ಧರಿಸಿ ಪಾಲ್ಗೊಳ್ಳುವಂತೆ...
ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಚಾಲಕರನ್ನು ಗುತ್ತಿಗೆದಾರರು ಕೈಬಿಟ್ಟಿರುವುದನ್ನು ಖಂಡಿಸಿ ನಾಳೆ ಚಾಲಕರು ಬೀದಿಗಿಳಿದು ಪ್ರತಿಭಟನೆ ಸಲ್ಲಿಸಲಿದ್ದಾರೆ. ಇದರಿಂದ ನಾಳೆ ಸುಳ್ಯದಲ್ಲಿ ಸ್ಥಳೀಯ ಸರಕಾರಿ ಬಸ್ ಗಳ ಸಂಚಾರಕ್ಕೆ ಅಡ್ಡಿಯಾಗಲಿದ್ದು, ತಾಲೂಕಿನ ವಿವಿಧ ಕಡೆ ಸಂಚರಿಸುವ ಜನಸಾಮಾನ್ಯರು ಪರದಾಡುವಂತಾಗಲಿದೆ. ಗುತ್ತಿಗೆ ಆಧಾರದಲ್ಲಿ ಗ್ರಾಮೀಣ ಭಾಗದಲ್ಲಿ ಓಡಾಡುವ ಬಸ್ ಗಳಿಗೆ ಕೆಎಸ್ಆರ್ ಟಿಸಿ ಹಲವಾರು ಚಾಲಕರನ್ನು ನೇಮಿಸಿತ್ತು. ಇದರ...
ಎಣ್ಮೂರು ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ರಂಗಮಂದಿರ, ವೆಹಿಕಲ್ ಶೆಡ್, ಶುದ್ಧ ಕುಡಿಯುವ ನೀರಿನ ಫಿಲ್ಟರ್ ಮತ್ತು ಕೈ ತೊಳೆಯುವ ನೀರಿನ ಘಟಕ ಇದರ ಉದ್ಘಾಟನಾ ಸಮಾರಂಭ ಡಿಸೆಂಬರ್ 29ರಂದು ನಡೆಯಿತು. ಬಾಲ್ಯದ ಶಿಕ್ಷಣ ನಮ್ಮ ಭವಿಷ್ಯದ ಜೀವನಕ್ಕೆ ತಳಹದಿ , ಕೇವಲ ಹಣ ಅಥವಾ ಆಸ್ತಿ ಸಂಪಾದನೆಗಿಂತ ಜ್ಞಾನ ಗಳಿಕೆಯಲ್ಲಿ ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು. ಉತ್ತಮ...
ನೈಜ ಹಿಂದುತ್ವಕ್ಕೆ ದಕ್ಕಿದ ಗೆಲುವು - ಕಂಜಿಪಿಲಿ.ಮೋದಿ ಆಡಳಿದ ವೈಖರಿಗೆ ಹಾಗೂ ಕಾರ್ಯಕರ್ತರ ಶ್ರಮದ ಗೆಲುವು - ಭಾಗೀರಥಿ ಮುರುಳ್ಯ. ಸುಳ್ಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಒಂದಾದ ಸಿಎ ಬ್ಯಾಂಕ್ ಚುನಾವಣೆಯು ದ.೩೧ರಂದು ರೋಟರಿ ಶಾಲೆಯಲ್ಲಿ ಮುಂಜಾನೆ ೯ ರಿಂದ ೪ ರ ವರೆಗೆ ನಡೆಯಿತು ನಂತರದ ಮತ ಎಣಿಕೆ ಪ್ರಾರಂಭಿಸಿದ ಕೆಲವೇ ನಿಮಿಷಗಳಲ್ಲಿ ಸಹಕಾರ...
ಸುಳ್ಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಚುನಾವಣೆಯಲ್ಲಿ ಹಿಂದುಳಿದ ವರ್ಗ ಎ ಹೇಮಂತ್ ಕುಮಾರ್ ಕಂದಡ್ಕ 411 ಮತಗಳನ್ನು ಪಡೆದುಕೊಂಡು ತಮ್ಮ ಪ್ರತಿಸ್ಪರ್ಧಿ ರಾಮಣ್ಣಪುಜಾರಿ 213 ಮತಗಳನ್ನು ಪಡೆದುಕೊಂಡು ಪರಾಭವಗೊಂಡರು. ಇದರಲ್ಲಿ 32 ಅಸಿಂಧು ಮತಗಳಾಗಿವೆ.ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಕೇಶವ ಸಿ ಎ 517 ಮತಗಳು ಮತ್ತು ಬಾಬು ಮೇರ ಇವರು 119 ಮತಗಳನ್ನು...
ಸುಳ್ಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಚುನಾವಣೆಯಲ್ಲಿ ಹಿಂದುಳಿದ ವರ್ಗ ಎ ಹೇಮಂತ್ ಕುಮಾರ್ ಕಂದಡ್ಕ 411 ಮತಗಳನ್ನು ಪಡೆದುಕೊಂಡು ತಮ್ಮ ಪ್ರತಿಸ್ಪರ್ಧಿ ರಾಮಣ್ಣಪುಜಾರಿ 213 ಮತಗಳನ್ನು ಪಡೆದುಕೊಂಡು ಪರಾಭವಗೊಂಡರು. ಇದರಲ್ಲಿ 32 ಅಸಿಂಧು ಮತಗಳಾಗಿವೆ.ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಕೇಶವ ಸಿ ಎ 517 ಮತಗಳು ಮತ್ತು ಬಾಬು ಮೇರ ಇವರು 119 ಮತಗಳನ್ನು...
ಸುಳ್ಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ವಿಶ್ವನಾಥರ ವಿರುದ್ದ ಚಂದ್ರಶೇಖರ ಇವರು ಭಾರಿ ಅಂತರದ ಮತಗಳಿಂದ ಗೆಲುವು ದಾಖಲಿಸಿದ್ದಾರೆ . ತಮ್ಮ ಸ್ಪತಿಸ್ಪರ್ಧಿ ವಿಶ್ವನಾಥ ರವರು 145 ಮತಗಳನ್ನು ಪಡೆದರೆ ಚಂದ್ರಶೇಖರರವರು 489 ಮತಗಳನ್ನು ಪಡೆದು ವಿಜಯಿಯಾದರು . ಹಿಂದುಳಿದ ವರ್ಗ ಬಿ ಬಾಲಗೋಪಾಲ ಇವರು ತಮ್ಮ ಪ್ರತಿಸ್ಪರ್ಧಿ...
Loading posts...
All posts loaded
No more posts
