ಪಯಸ್ವಿನಿ ನದಿಯಲ್ಲಿ ಸ್ನಾನಕ್ಕಿಳಿದ ಯುವಕನ ಮೃತದೇಹ ಪತ್ತೆ!

ಸುಳ್ಯ ಭಸ್ಮಡ್ಕ ಪಯಸ್ವಿನಿ ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಸುಳ್ಯದ ಕುರುಂಜಿಭಾಗ್ ನಲ್ಲಿರುವ ಆಪ್ಟಿಕಲ್ಸ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮಂಜೇಶ್ವರ ಮೂಲದ ಯುವಕ ತನ್ನ ಗೆಳೆಯರ ಜತೆಗೆ ಭಸ್ಮಡ್ಕ ಬಳಿ ಪಯಸ್ವಿನಿ ನದಿಗೆ ಸ್ನಾನಕ್ಕೆ ಇಳಿದಿದ್ದರು. ಮೂವರು ಯುವಕರ ಪೈಕಿ ಒಬ್ಬ ನೀರಿನಲ್ಲಿ ಕಣ್ಮರೆಯಾಗಿದ್ದು, ಯುವಕನಿಗಾಗಿ ನೀರಿನಲ್ಲಿ ಶೋಧ...

ಕುಕ್ಕೆ ಸುಬ್ರಹ್ಮಣ್ಯ : ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

       ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವದ ನಂತರ ಅಲ್ಲಲ್ಲಿ ಶೇಖರಣೆಗೊಂಡ ಕಸ ಕಡ್ಡಿಗಳನ್ನು ರವಿ ಕಕ್ಕೆ ಪದ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಡಿ.31ರಂದು ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಜಾತ್ರೋತ್ಸವದಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಎಲ್ಲಿಂದರಲ್ಲಿ ಕಸವನ್ನು ಹಾಕಿದ್ದರು. ಇಡೀ ಪರಿಸರ ಕಸದಿಂದ ತುಂಬಿಹೋಗಿತ್ತು. ಅದಲ್ಲದೆ ಅಲ್ಲಲ್ಲಿ ಪ್ಲಾಸ್ಟಿಕ್ ಬಾಟ್ಲಿಗಳು,ಚೀಲಗಳು,...
Ad Widget

ಸುಳ್ಯ ಸಿ ಎ ಬ್ಯಾಂಕ್ ಚುನಾವಣೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೆಲುವಿಗೆ ಪಣ , ನಾಯಕರ ಆಗಮನ , ಮತದಾರರ ಮನವೊಲಿಕೆ , ಬಿರುಸಿನಮತದಾನ.

ಸುಳ್ಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸುಳ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿ ಮಂಡಳಿಗೆ ನಡೆಯುತ್ತಿರುವ ಚುನಾವಣಾ ಕಣ ಭಾರಿ ರಂಗೇರಿದ್ದು ಈ ಭಾರಿ ಕಾಂಗ್ರೆಸ್ ಸಹಕಾರಿ ರಂಗ ಸ್ಥಾಪಿಸಿ ಅದರ ಮುಖೇನ ಚುನಾವಣಾ ಕಣಕ್ಕೆ ಧುಮುಕಿದ್ದು ಇಂದು ಚುನಾವಣೆ ನಡೆಯುತ್ತಿದ್ದು ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಸಂಜೆ ಮತ ಎಣಿಕೆ ಪ್ರಕ್ರಿಯೆ...

ಅಕ್ರಮ ದನ ಸಾಗಾಟ ಓರ್ವನ ವಶಕ್ಕೆ ಪಡೆದ ಸುಬ್ರಹ್ಮಣ್ಯ ಪೋಲೀಸ್

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಅಕ್ರಮ ಗೋ ಸಾಗಾಟ ಮಾಡುವ ಕುರಿತಾಗಿ ದೂರು ಬಂದ ಹಿನ್ನಲೆಯಲ್ಲಿ ಖಚಿತ ಮಾಹಿತಿ ಅಧರಿಸಿ ದಾಳಿ ನಡೆಸಿದ ಸುಬ್ರಹ್ಮಣ್ಯ ಪೋಲಿಸರು ಓರ್ವನನ್ನು ವಶಕ್ಕೆ ಪಡೆದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ ಸಿ ಎ ಬ್ಯಾಂಕ್ ಈ ವರ್ಷದ ಕೊನೆಯ ಚುನಾವಣೆ ಇಂದೇ ಮತ ಎಣಿಕೆ , ಭಾರತಿ, ರಂಗ ನೇರ ಫೈಟ್ .ಈ ಭಾರಿ ಸಹಕಾರಿ ರಂಗ ಖಾತೆ ತೆರೆಯಬಹುದೇ ಇಲ್ಲವೇ ಕ್ಲೀನ್ ಸ್ವೀಪ್ ಮಾಡಬಹುದಾ ಭಾರತಿ.

ಸುಳ್ಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ಸುಳ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆಡಳಿ ಮಂಡಳಿಗೆ ನಡೆಯುವ ಚುನಾವಣಾ ಕಣ ಭಾರಿ ರಂಗೇರಿದ್ದು ಕಳೆದ ಕೆಲ ವರುಷಗಳಿಂದ ಅವಿರೋಧ ಮತ್ತು ಕೆಲ ಸ್ಥಾನವನ್ನು ಚುನಾವಣೆಯ ಮೂಲಕ ಆಡಳಿತ ಮಂಡಳಿಯ 13 ಸ್ಥಾನಗಳನ್ನು ಸಹಕಾರಿ ಭಾರತಿ ತನ್ನದಾಗಿಸಿಕೊಳ್ಳುತ್ತಿದ್ದವು ಆದರೆ ಈ ಭಾರಿ ಕಾಂಗ್ರೆಸ್ ಮತ್ತು ಬಿಜೆಪಿಯ...

ವಿವಾಹವಾದ ಮೂರೇ ದಿನದಲ್ಲಿ ಯುವಕ ನೇಣುಬಿಗಿದು ಆತ್ಮಹತ್ಯೆ:

ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿನ ಯುವಕನೊಬ್ಬ ವಿವಾಹವಾದ ಮೂರೇ ದಿನದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗುಂಡ್ಯ ದಿ.ಕೊರಗಪ್ಪ ಎಂಬವರ ಪುತ್ರ ರಾಜೇಶ್ ಗುಂಡ್ಯ( 29) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.ಇಂದು ಬೆಳಗ್ಗೆ ತನ್ನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿ.21 ರಂದು ಕಾಣಿಯೂರಿನ ಮೂಲದ ಯುವತಿಯನ್ನು ವಿವಾಹವಾಗಿದ್ದು...

ಆಶ್ರಯ ಯೋಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಆಶ್ರಯ ಯೋಜನೆ ಸಮಿತಿ ರಚನೆಗೆ ಆಗ್ರಹ , ಬಾಡಿಗೆ ಮನೆಯಲ್ಲಿ ವಾಸಿಸುವ ನಿವೇಶನ ರಹಿತ ಮಹಿಳೆಯರ ಮನೆ ನೀಡಲು ಆಗ್ರಹ

ವಸತಿ ನಿವೇಶನ ನಿರಾಶ್ರಿತರಿಗೆ ಸರಕಾರದಿಂದ ಕೊಡಮಾಡುವ ಆಶ್ರಯ ಯೋಜನೆ ಅಡಿಯಲ್ಲಿ ಸುಳ್ಯ ನಗರಕ್ಕೆ ಸಂಬಂಧಿಸಿ ನಗರ ಆಡಳಿತಕ್ಕೆ ನಿವೇಶನಕ್ಕೆ ಬೇಕಾಗಿ ಅರ್ಜಿ ಸಲ್ಲಿಸಿದ ಬಡ ಫಲಾನುಭವಿಯರೆಗೆ ವರುಷಗಳು 15 ಕಳೆದರೂ ಯಾವುದೇ ನಿವೇಶನ ದೊರಕಿಲ್ಲ ಎಂದು ಆಶ್ರಯ ಯೋಜನೆ ನಿವೇಶನ ಹಕ್ಕು ಹೋರಾಟ ಸಮಿತಿ ಅಧ್ಯಕ್ಷರ ರಶೀದ್ ಜಟ್ಟಿಪ್ಪಳ್ಳ ಹೇಳಿದರು . ಅವರು ಸುಳ್ಯದ ಪ್ರೆಸ್...

ವಿಕಸಿತ ಭಾರತ್ ರಥಯಾತ್ರೆ ಮೋದಿ ಗ್ಯಾರಂಟಿ ವಾಹನಕ್ಕೆ ಭವ್ಯ ಸ್ವಾಗತ, ಮಾಹಿತಿ ಕಾರ್ಯಗಾರ, ಸಾಧಕರಿಗೆ ಸನ್ಮಾನ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮ ಪಂಚಾಯತ್ ವತಿಯಿಂದ ಕೇಂದ್ರ ಸರಕಾರದ ವಿಕಸಿತ ಭಾರತ್ ರಥಯಾತ್ರೆಯ ಸಭಾ ಕಾರ್ಯಕ್ರಮವು ಅಜ್ಜಾವರ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು . ಮಾಜಿ ಶಾಸಕರಾದ ನಂದೀಶ್ ರೆಡ್ಡಿ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ 2047ರ ಸಂದರ್ಭದಲ್ಲಿ ದೇಶವು ಅಭಿವೃದ್ಧಿ ಹೊಂದಿದ ವಿಶ್ವಕ್ಕೆ ಹಿರಿಯ ಅಣ್ಣನಾಗಿ ಬೆಳೆದ ರಾಷ್ಟ್ರವಾಗಬೇಕು ಎಂದರು ಅಲ್ಲದೇ ಆರೋಗ್ಯ ಇಲಾಖೆಯ...

ಸುಳ್ಯ 110 ಕಾಮಗಾರಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ , ಪವರ್ ಮ್ಯಾನ್ ಗಳ ಕೊರತೆಯನ್ನು ನೀಗಿಸುವ ಭರವಸೆ

ಸುಳ್ಯ 110 ಕಾಮಗಾರಿಯ ಅಭಿವೃದ್ಧಿ ಕಾರ್ಯಗಳ ಸ್ಥಳ ಮತ್ತು ಕಾಮಗಾರಿಯ ಬಗ್ಗೆ ಸುಳ್ಯ ಕಾಂಗ್ರೆಸ್ ನೇತೃತ್ವದ ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ನೇತೃತ್ವದ ಸಮಿತಿಯು ಸುಳ್ಯದಲ್ಲಿ ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಅಲ್ಲಿ ಹಳೆಯದಾಗಿ ಇದ್ದ ಕ್ವಾಟರ್ಸ್ ರೂಮ್ ಗಳನ್ನು ನೆಲಸಮ ಗೊಳಿಸಿ ನೆಲಸಮತಟ್ಟು ಕಾರ್ಯನಡೆಯುತ್ತಿದ್ದು ಸುಮಾರು...

ಚೆನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯದ ಹಿರಿಯ ಆಟೋ ಚಾಲಕ ಮಾಲಕರಾದ ಚೆನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಡೆಯಿತು. ಟ್ರಸ್ಟಿನ ಸಂಸ್ಥಾಪಕ ಡಾl ರವಿ ಕಕ್ಕೆಪದವು ಅವರು ದೀಪ ಬೆಳಗಿಸುವುದರ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೃತರ ಬಗ್ಗೆ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ...
Loading posts...

All posts loaded

No more posts

error: Content is protected !!