ಕಥೆ : ತಪ್ಪಿನ ಅರಿವು (ಸಮಯ ಕಳೆದು ಹೋಗುವ ಮುನ್ನ)

ರಾಜು 10ನೇ ತರಗತಿಯಲ್ಲಿ ಓದುತ್ತಿರುವ ಹುಡುಗ. ಈತನಿಗೆ ಪಾಠಕ್ಕಿಂತ ಆಟದಲ್ಲೇ ಹೆಚ್ಚು ಆಸಕ್ತಿ. ತರಗತಿಯಲ್ಲಿ ಪಾಠ ನಡೆಯುವ ಸಂದರ್ಭದಲ್ಲಿ ಈತನ ಗಮನ ಮೈದಾನದೆಡೆಗೆ ಇರುತ್ತಿತ್ತು. ಓದಿನಲ್ಲಿ ತುಂಬಾ ಹಿಂದೆ ಇದ್ದ ಈತ ಮನೆಯಲ್ಲಿಯೂ ಪುಸ್ತಕ ಮುಟ್ಟಿ ನೋಡುತ್ತಿರಲಿಲ್ಲ. “ಪ್ರತೀ ದಿನ ಮುಂಜಾನೆ ಬೇಗ ಎದ್ದು ಓದಿದರೆ ಓದಿದ್ದು ಚೆನ್ನಾಗಿ ತಲೆಗೆ ಹತ್ತುತ್ತದೆ” ಎಂದು ತಂದೆ-ತಾಯಿ ಎಷ್ಟೇ...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಭಜನಾ ಸೇವೆ

ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನ.14 ರಿಂದ ಡಿ.12 ರವರೆಗೆ ಶ್ರೀ ದೇವರಿಗೆ ಕಾರ್ತಿಕ ದೀಪೋತ್ಸವ ಹಾಗೂ ವಿವಿಧ ಭಜನಾ ತಂಡಗಳ ಸಹಕಾರದೊಂದಿಗೆ ಭಜನಾ ಸೇವೆ ನಡೆಯಿತು. ಡಿ.11 ರಂದು ವರ್ಷಂಪ್ರತಿಯಂತೆ ಶ್ರೀ ರುದ್ರಹೋಮ ನಡೆಯಿತು. ಹಾಗೂ ಸಂಜೆ 7:00 ರಿಂದ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ ನಡೆಯಿತು. (ವರದಿ : ಉಲ್ಲಾಸ್ ಕಜ್ಜೋಡಿ)
Ad Widget

ಸರಕಾರಿ ಶಾಲೆಯ ಮಕ್ಕಳಿಗೆ ಹಳಸಿದ ಬೇಳೆ – ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ಮೇಲೆ ಅಕ್ಷರ ದಾಸೋಹ ಇಲಾಖೆ ಗರಂ !

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರು ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟಕ್ಕೆ ಬರುವ ಬೇಳೆಯಲ್ಲಿ ಕೊಳೆತ ಬೇಳೆ ಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇತ್ತ ಸರಕಾರವು ಅಕ್ಷರ ದಾಸೋಹ ಎಂಬ ಯೋಜನೆಯ ಅಡಿಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇದೀಗ ಕೊಳೆತ ಮಾದರಿಯ ಬೇಳೆ ಕಾಳುಗಳ ಪ್ಯಾಕಟ್...

ಸರಕಾರಿ ಶಾಲೆಯ ಮಕ್ಕಳಿಗೆ ಹಳಸಿದ ಬೇಳೆ – ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ಮೇಲೆ ಅಕ್ಷರ ದಾಸೋಹ ಇಲಾಖೆ ಗರಂ ! – ಮುಖ್ಯ ಶಿಕ್ಷಕರಿಂದ ಸ್ಪಷ್ಟನೆ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರು ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟಕ್ಕೆ ಬರುವ ಬೇಳೆಯಲ್ಲಿ ಕೊಳೆತ ಬೇಳೆ ಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇತ್ತ ಸರಕಾರವು ಅಕ್ಷರ ದಾಸೋಹ ಎಂಬ ಯೋಜನೆಯ ಅಡಿಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇದೀಗ ಕೊಳೆತ ಮಾದರಿಯ ಬೇಳೆ ಕಾಳುಗಳ ಪ್ಯಾಕಟ್...

ಅಮರ ಸಂಘಟನಾ ಸಮಿತಿ ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಅಮರ ಸಂಘಟನಾ ಸಮಿತಿ (ರಿ) ಸುಳ್ಯ ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಹಾಗೂ 2023 - 24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಅಧ್ಯಕ್ಷರಾದ ಪ್ರವೀಣ್ ಕುಲಾಲ್ ಅವರ ನೇತೃತ್ವದಲ್ಲಿ ಕುಕ್ಕುಜಡ್ಕದ "ಕೊರಗಭವನ"ದಲ್ಲಿ ಡಿ. 3 ರಂದು ನಡೆಯಿತು. ಸಮಿತಿಯ ಖಜಾಂಜಿಯವರಾದ ರಜನಿಕಾಂತ್ ಉಮ್ಮಡ್ಕ ಇವರು 2022 23ನೇ ಸಾಲಿನ ವಾರ್ಷಿಕ ವರದಿ...

ಡಿ.17; ಪೆರುವಾಜೆಯಲ್ಲಿ ಭಾವೈಕ್ಯ ಟ್ರೋಪಿ ಕ್ರಿಕೆಟ್ ಪಂದ್ಯಾಟ

ಪೆರುವಾಜೆಯ ಭಾವೈಕ್ಯ ಯುವಕ ಮಂಡಲ ಇದರ ಆಶ್ರಯದಲ್ಲಿ ಭಾವೈಕ್ಯ ಟ್ರೋಫಿ 2023 ಸೂಪರ್ ಸಿಕ್ಸ್ ಮಾದರಿಯ 7 ಜನರ ಮುಕ್ತ ಕ್ರಿಕೆಟ್ ಪಂದ್ಯಾಕೂಟ ಡಿ.12 ರಂದು ಪೆರುವಾಜೆ ಶಾಲಾ ಮೈದಾನದಲ್ಲಿ ನಡೆಯಲಿದೆ. ಪ್ರಥಮ ಬಹುಮಾನ ರೂ 8,023, ದ್ವಿತೀಯ 5,023, ಸೆಮಿಫೈನಲ್ ಪರಾಚಿತ ತಂಡಗಳಿಗೆ ಆಕರ್ಷಕ ಟ್ರೋಪಿ ಹಾಗೂ ಇನ್ನಿತರ ವೈಯಕ್ತಿಕ ಬಹುಮಾನ ನೀಡಿ ಗೌರವಿಸಲಾಗುವುದು...

ಕುಕ್ಕೆಶ್ರೀ ದೇವಳಕ್ಕೆ ಎಸ್‌ಎಸ್‌ಪಿಯು ವಿದ್ಯಾರ್ಥಿಗಳಿಂದ ಹಸಿರು ಕಾಣಿಕೆ ಅರ್ಪಣೆ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ಶ್ರೀ ದೇವಳದ ಆಡಳಿತಕ್ಕೊಳಪಟ್ಟ ಎಸ್‌ಎಸ್‌ಪಿಯು ಕಾಲೇಜಿನಿಂದ ಹಸಿರು ಕಾಣಿಕೆಯನ್ನು ಬುಧವಾರ ಶ್ರೀ ದೇವಳಕ್ಕೆ ಅರ್ಪಿಸಲಾಯಿತು.ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂಧಿ ವರ್ಗ ಒದಗಿಸಿದ ಸುವಸ್ತುಗಳನ್ನು ಸಿಂಗರಿಸಿದ ವಾಹನಗಳಲ್ಲಿ ದೇವಳಕ್ಕೆ ಕೊಂಡೊಯ್ಯಲಾಯಿತು.ವಿದ್ಯಾರ್ಥಿಗಳ ಸೇವೆ:೧೫೦೦ ಕೆಜಿ(೧೫ ಕ್ವಿಂಟಾಲ್) ಸೋನಾಮಸೂರಿ ಅಕ್ಕಿ, ೧೭೦೦ ತೆಂಗಿನಕಾಯಿ, ೩೦೦...

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತರುಣ್ ಗೆ ಬೆಳ್ಳಿ ಪದಕ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಶ್ವ ಫಿಟ್ನೆಸ್ ಫೆಡರೇಷನ್ ಆಫ್ ಯೋಗಾಸನ ಸ್ಪೋರ್ಟ್ಸ್WFF ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ - 202310 ಡಿಸೆಂಬರ್ 2023 ಆದಿತ್ಯವಾರ ಬೆಂಗಳೂರಿನಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಸಬ್ ಜೂನಿಯರ್ ಬಾಲಕರ ವಿಭಾಗದಲ್ಲಿ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿ ತರುಣ್. ಎ ದ್ವಿತೀಯ ಸ್ಥಾನಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ . ಇವರು...

ಸುಳ್ಯ : ಎಸ್‌ಡಿಪಿಐ ಕಾರ್ಯಕರ್ತರ ಸಭೆ – ಜಿಲ್ಲಾ ನಾಯಕರು ಭಾಗಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ವ್ಯಾಪ್ತಿಯ ನಾಯಕರ ಮತ್ತು ಕಾರ್ಯಕರ್ತರ ಸಭೆಯು ವಿಧಾನಸಭಾ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ಜರುಗಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಭೆಯಲ್ಲಿ ಪಕ್ಷವನ್ನು ಇನ್ನಷ್ಟು ತಲಮಟ್ಟದಲ್ಲಿ ಸಂಘಟಿಸುವ ಬಗ್ಗೆ ಹಾಗೂ ಮುಂಬರುವ ತಾಲ್ಲೂಕು...

ಪೆರಾಜೆ : ಚಿಣ್ಣರ ವನ ದರ್ಶನ ಕಾರ್ಯಕ್ರಮ

2023-24 ನೇ ಸಾಲಿನ ಚಿಣ್ಣರ ವನ ದರ್ಶನ ಕಾರ್ಯಕ್ರಮವನ್ನು ಸಂಪಾಜೆ ವಲಯದ ವತಿಯಿಂದ ಡಿ.12ರಂದು ಆಯೋಜಿಸಲಾಯಿತು. ನಾಗರಹೊಳೆ, ಹಾರಂಗಿ ಹಿನ್ನೀರು, ಮಡಿಕೇರಿ ರಾಜಶೀಟ್ ಮುಂತಾದ ಸ್ಥಳಗಳಿಗೆ ಪೆರಾಜೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಪೆರಾಜೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆ ಪೆರಾಜೆ. ಸರ್ಕಾರಿ ಕಿರಿಯ...
Loading posts...

All posts loaded

No more posts

error: Content is protected !!