- Wednesday
- July 29th, 2026
ಮರ್ಕಂಜ ಗ್ರಾಮದ ಕಟ್ಟಕೋಡಿ, ಚೀಮಾಡು ಜನಬಿಡಿ ಪ್ರದೇಶಗಳಲ್ಲಿ ಕಳೆದ ವಾರದಿಂದ ಚಿರತೆಯೂ ಓಡಾಡುತ್ತಿದ್ದು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ. ಚೀಮಾಡಿನಲ್ಲಿರುವ ಗಿರೀಶ ಕುದ್ಕುಳಿ ರವರ ಮನೆಯ ಪಕ್ಕದ ದನದ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಚಿರತೆ ಹೊತ್ತೊಯ್ದ ಘಟನೆ ಡಿ.5 ರಂದು ರಾತ್ರಿ ನಡೆದಿದೆ. ಹಾಗೂ ಅಡ್ತಲೆ ಸಮೀಪದ ಗಿರೀಶ್ ರವರ ನಾಯಿಯನ್ನು ಎಳೆದೊಯ್ಯಲು...
ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರ ಕೊಯ್ಲದಲ್ಲಿ ಮಲೆನಾಡು ಗಿಡ್ಡ ತಳಿಯ ಹೆಣ್ಣು ಕರು ಮತ್ತು ಪಡ್ಡೆಗಳನ್ನು ಸರಕಾರದ ಅಮೃತ ಸಿರಿ ಯೋಜನೆ ಅಡಿಯಲ್ಲಿ ರೈತರಿಗೆ ಪುಸ್ತಕ ಬೆಲೆಯ ಶೇಕಡ 25ರಷ್ಟು ವೆಚ್ಚದಲ್ಲಿ ನೀಡಲಾಗುತ್ತಿದೆ. ಆಸಕ್ತರು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿವಿಧ ಪಶು...
ಸುಳ್ಯದ ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರ ಇವರು ಅನೀಮಿಯ ಪೌಷ್ಟಿಕ ಕಾರ್ಯಕ್ರಮದಡಿಯಲ್ಲಿ ಮಕ್ಕಳ ರಕ್ತಹೀನತೆ ತಪಾಸಣೆ ಮತ್ತು ಚಿಕಿತ್ಸೆ ಕಾರ್ಯಕ್ರಮ ನಡೆಯಿತು. ಸುಳ್ಯದ ವೈದ್ಯಾಧಿಕಾರಿ ಡಾ. ಭವ್ಯ, ನೇತ್ರಾಧಿಕಾರಿ ರೋಹಿತ್ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ಕ್ರಿಸ್ತಲ್ ಕ್ರಾಸ್ ರಕ್ತ ಪರೀಕ್ಷೆ...
ಸುಬ್ರಹ್ಮಣ್ಯ: ಡಿ.11 ರಂದು ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.ಕುಟುಂಬ ಸಮೇತ ಆಗಮಿಸಿದ ಅವರು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು . ವ್ಯವಸ್ಥಾಪನಾ ಸಮಿತಿಯವರು, ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು. ಬಳಕ...
ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗಿನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಸುಳ್ಯ ಇದರ ವತಿಯಿಂದ 2024ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಸಂಘದ ಕಛೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಮಹೇಶ್ ಮೇರ್ಕಜೆ, ಡಾ. ಪುರುಷೋತ್ತಮ...
2023-24ನೇ ಸಾಲಿನ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದ್ದು ರೈತರ ಜಾನುವಾರುಗಳಿಗೆ ಮೇವಿನ ಕೊರತೆ ಬಾರದಂತೆ ಆಸಕ್ತ ರೈತರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವಿವಿಧ ಪಶು ಆಸ್ಪತ್ರೆ ಮತ್ತು ಪಶು ಚಿಕಿತ್ಸಾಲಯಗಳನ್ನು ಸಂಪರ್ಕಿಸಿ ಉಚಿತವಾಗಿ ಮೇವಿನ ಬೀಜಗಳನ್ನು ಪಡೆದುಕೊಳ್ಳಬಹುದಾಗಿದೆ. ಸದ್ಯಕ್ಕೆ ಇಲಾಖೆಯ ವಿವಿಧ ಸಂಸ್ಥೆಗಳಲ್ಲಿ ಆಫ್ರಿಕನ್ ಉದ್ದ ತಳಿಯ ಜೋಳ, ಹೈಬ್ರಿಡ್ ಜೋವಾರ್,ಮೇವಿನ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು-ಸುಳ್ಯ, ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ.ದಯಾನಂದ ಪೈ ಮತ್ತು ಡಾ| ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ದ.ಕ.ಜಿ.ಪ.ಹಿ.ಪ್ರಾ. ಶಾಲೆ ಬಾಳುಗೋಡು, ಗ್ರಾಮ ಪಂಚಾಯತ್ ಹರಿಹರ...
ಸುಮಾರು ಐದು ಲಕ್ಷ ಬೆಲೆ ಬಾಳುವ ಮಾಂಗಲ್ಯ ಸರವನ್ನು ಕಾವೇರಿ ವಸತಿಗೃಹ ಸುಬ್ರಹ್ಮಣ್ಯ ದಲ್ಲಿ ಯಾತ್ರಿಕರು ಮರೆತು ಬಿಟ್ಟು ಹೋಗಿದ್ದು ಅದನ್ನು ವಸತಿ ಗೃಹದ ಮಾಲಕ ನಾಣಯ್ಯ (ನಾಣಿ ) ಅವರು ಸುಬ್ರಹ್ಮಣ್ಯ ಠಾಣಾ ಧಿಕಾರಿಯವರ ಸಮ್ಮುಖದಲ್ಲಿ ಸರ ಕಳಕೊಂಡವರಿಗೆ ಹಸ್ತಾಂತರಿಸಿದರು. ವಸತಿ ಗೃಹದ ಮಾಲಕರ ಪ್ರಾಮಾಣಿಕತೆಯನ್ನು ಠಾಣಾಧಿಕಾರಿಯವರು ಶ್ಲಾಘಿಸಿದರು.
ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ದೇವಸ್ಥಾನದ ಮೈದಾನದಲ್ಲಿ ವ್ಯಾಪಾರ ನಡೆಸಲು ಹಿಂದೂ ಬಾಂಧವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ನಗರ ಹಾಗೂ ಸನಾತನ ಹಿಂದೂ ವ್ಯಾಪಾರಸ್ಥರ ಸಂಘ (ರಿ) ದ.ಕ ಜಿಲ್ಲೆ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ವಿ.ಚ್.ಪಿ ಸುಳ್ಯ ನಗರ ಅಧ್ಯಕ್ಷರು ಉಪೇಂದ್ರ ಕಾಯರ್ತೋಡಿ,ವಿ.ಚ್.ಪಿ...
Loading posts...
All posts loaded
No more posts
