- Wednesday
- July 29th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಸಂಪೂರ್ಣ ಸಹಕಾರದೊಂದಿಗೆದಿನಾಂಕ 30.11.2023 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಯಿಲ ಇಲ್ಲಿ ನೆರೆವೇರಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ ಪಿ ಟಿ ಪ್ರಾಚಾರ್ಯರು ಕುಕ್ಕೆ ಶ್ರೀ...
ಲಗೋರಿ ಅಸೋಸಿಯೇಶನ್ ನೇತೃತ್ವದಲ್ಲಿ ಸುಳ್ಯದಲ್ಲಿ ರಾಷ್ಟ್ರೀಯ ಲಗೋರಿ ಪಂದ್ಯಾಟ 2024 ರ ಫೆ.10 ಮತ್ತು 11 ರಂದು ಸುಳ್ಯದಲ್ಲಿ ನಡೆಯಲಿದ್ದು, ಈ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯು ನ.30 ರಂದು ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ರಾಜ್ಯ...
ಅಜ್ಜಾವರ ಗ್ರಾಮದ ಇರಂತಮಜಲು ಮೇನಾಲದಲ್ಲಿ ಲಗ್ನಂ ಈವೆಂಟ್ ಕುಡ್ಲ ಸ್ಟುಡಿಯೋ ಶುಭಾರಂಭ ಗೊಂಡಿತು . ಮುಂಜಾನೆ ಗಣಪತಿ ಹವನ ನಡೆಯಿತು ನಿವೃತ್ತ ಯೋಧ ಅಡ್ಡಂತಡ್ಕ ದೇರಣ್ಣ ಗೌಡ ದೀಪ ಬೆಳಗಿದರು ಈ ಸಂದರ್ಭದಲ್ಲಿ ಮೊನಪ್ಪ ಗೌಡ ಅಡ್ಡಂತಡ್ಕ , ಕೇಶವ ಪಾರೆಪ್ಪಾಡಿ , ಕಿಟ್ಟಣ್ಣ ರೈ ಇರಂತಮಜಲು , ಸುನಿಲ್ ರೈ ಇರಂತಮಜಲು , ಹುಕ್ರಪ್ಪ...
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 ಫಾರೆಸ್ಟ್ ಗಾರ್ಡ್ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಡಿಸೆಂಬರ್ 01 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಡಿಸೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅರಣ್ಯ...
ಮುಂದಿನ ವರ್ಷ ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶ್ರೀರಾಮ ಮಂತ್ರಾಕ್ಷತೆ ಸುಳ್ಯಕ್ಕೆ ಆಗಮಿಸಿತು. ಇದನ್ನು ರಾಮ ಭಕ್ತರು ಭಾರೀ ಹರ್ಷೋದ್ಘಾರದ ಮೂಲಕ ಸ್ವಾಗತಿಸಿದರು. ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಾಮನ ಮಂತ್ರಾಕ್ಷತೆಯ ಪುರ ಪ್ರವೇಶ ಮಂದಿರದಲ್ಲಿ ಪೂಜಿಸಲ್ಪಡುವ ಮಂತ್ರಾಕ್ಷತೆ ಪ್ರತಿ ಹಿಂದೂ ಮನೆಗೆ ತಲುಪಲಿದೆ.ಅಯೋಧ್ಯೆಯಿಂದ ಶ್ರೀ ರಾಮನ ಪವಿತ್ರ ಮಂತ್ರಾಕ್ಷತೆಯ ಪುರ ಪ್ರವೇಶವು ಇಂದು...
ಬೆಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ.ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮುಗಿಸಿ, ನಂತರ ಪಿಯುಸಿ ಹಾಗೂ ಡಿಗ್ರಿ ವಿದ್ಯಾಭ್ಯಾಸವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದರು.1996 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಸೇರ್ಪಡೆಗೊಂಡ...
ರಾಷ್ಟೀಯ ಹಬ್ಬಗಳ ದಿನಾಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯನ್ನು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರ ಪಂಚಾಯತ್ ಸದಸ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡರು ಮಾತನಾಡಿ ಸರಕಾರಿ ಕಾರ್ಯಕ್ರಮಗಳನ್ನು ಆಚರಿಸಲು ಕೆಲವೊಂದು ನಿಯಮಗಳಿವೆ. ಸ್ಥಳೀಯ ಜನಪ್ರತಿನಿಧಿಗಳನ್ನು, ಸಾಮಾಜಿಕ ಮುಖಂಡರುಗಳನ್ನು ಕರೆದು ಕಾರ್ಯಕ್ರಮ...
ಕೇರಳದಿಂದ ಶಾಲಾ ಮಕ್ಕಳ ಪ್ರವಾಸ ಹೊರಟ್ಟಿದ್ದ ಎರಡು ಬಸ್ ಗಳು ಒಂದರ ಹಿಂದೆ ಒಂದು ಹೋಗುತ್ತಿದ್ದವು, ಈ ವೇಳೆ ಪೆರಾಜೆ ಮಾರ್ಗವಾಗಿ ಸಾಗುತ್ತಿದ್ದ ಸಂದರ್ಭದಲ್ಲಿ ಸುಳ್ಯ ಬದಿಯಿಂದ ತೆರಳುತ್ತಿದ್ದ ಕಾರೊಂದು ಅಡ್ಡ ರಸ್ತೆಗೆ ತಿರುವು ತೆಗೆದುಕೊಂಡಿದೆ. ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಶಾಲಾ ಪ್ರವಾಸದ ಬಸ್ ನ ಚಾಲಕ ಬ್ರೇಕ್ ಹಾಕಿದ್ದಾರೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು...
ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ (ರಿ.)ಯ ಆಶ್ರಯದಲ್ಲಿ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ 29ನೇ ವರ್ಷದ ದೀಪೋತ್ಸವ ಕಾರ್ಯಕ್ರಮ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಜಟ್ಟಿಪಳ್ಳ ಎಸ್.ಕೆ. ಸತೀಶ್ರವರ ನೇತೃತ್ವದಲ್ಲಿ ಡಿ.೯ರಂದು ನಡೆಯಲಿದೆ ಎಂದು ಪ್ರಾಯೋಜಕರು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೆಂಬು ಗ್ರಾಮದ ಡಬ್ಬಡ್ಕ- ಕಾಂತು ಬೈಲು ಗ್ರಾಮ ಅರಣ್ಯ ಸಮಿತಿಯನ್ನು ನ.27ರಂದು ರಚಿಸಲಾಯಿತು.ಅಧ್ಯಕ್ಷರಾಗಿ ಭವಾನಿ ಕುಮಾರ್ ಕೊಪ್ಪ, ಕಾರ್ಯದರ್ಶಿಯಾಗಿ ಉಪವಲಯಾರಣ್ಯಧಿಕಾರಿ ನಿಸಾರ್ ಅಹಮದ್ ,ಪದಾಧಿಕಾರಿಗಳಾಗಿ ಸಚೀಂದ್ರ ಕೆದಂಬಾಡಿ, ಪುಲತಾಕ್ಷಿ ಕೂಸಪ್ಪ ಉಳುವಾರು ,ಸುಶೀಲ ಕೆದಂಬಾಡಿ, ದಿನಕರ ಜಿಎಸ್ ,ಯತೀಶ್ ಕೆದಂಬಾಡಿ, ಭುವನೇಶ್ವರ ಕೊಪ್ಪ ,ಉದಯಕುಮಾರ್ ಕೆ.ಆರ್ ಆಯ್ಕೆಯಾದರು.ಈ ಸಂದರ್ಭ ನಿಕಟ ಪೂರ್ವ ಅಧ್ಯಕ್ಷರಾದ ಮನೋಜ್ ಕೆದಂಬಾಡಿ...
Loading posts...
All posts loaded
No more posts
