ವಾಣಿಜ್ಯ ಉಪನ್ಯಾಸಕರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಗೌತಮ್ ಕಾಮತ್ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪದವಿ ಪೂರ್ವ ಶಿಕ್ಷಣ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ ಉಪನ್ಯಾಸಕರ ಸಂಘದ 2023-24 ನೇ ಸಾಲಿನ ನೂತನ ಕಾರ್ಯದರ್ಶಿಯಾಗಿ ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಳ್ಯದ ಗೌತಮ್ ಕೆ ಕಾಮತ್ ಕುಂಭಕ್ಕೋಡು ಆಯ್ಕೆಯಾಗಿದ್ದಾರೆ.ನ.29 ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ಆಯೋಜಿಸಲಾದ ಒಂದು ದಿನದ ಕಾರ್ಯಗಾರದಲ್ಲಿ ನೂತನ...

ಕಂಠಪೂರ್ತಿ ಕುಡಿದು ಸರಕಾರಿ ವಾಹನ ಚಲಾಯಿಸಿದ ಎ.ಪಿ.ಎಂ.ಸಿ.ಕಾರ್ಯದರ್ಶಿಯ ಅಮಾನತು

ಕಂಠಪೂರ್ತಿ ಕುಡಿದು ಸರಕಾರಿ ವಾಹನ ಚಲಾಯಿಸಿದ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಅಮಾನತುಗೊಳಿಸಿ ಇಲಾಖೆ ‌ಆದೇಶ ಮಾಡಿರುವುದಾಗಿ ತಿಳಿದುಬಂದಿದೆ. ನ.28 ರಂದು ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮ ಫಲಕವಿರುವ ಬೊಲೇರೋ ವಾಹನವನ್ನು ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು.ಈ...
Ad Widget

ಸುಳ್ಯ: ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಮತ್ತು ಸುಳ್ಯ ತಾಲೂಕು ನಾದ ಮಂಟಪ (ರಿ.) ಇದರ ಜಂಟಿ ಆಶ್ರಯದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮ

ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಮತ್ತು ಸುಳ್ಯ ತಾಲೂಕು ನಾದ ಮಂಟಪ (ರಿ.) ಇದರ ಜಂಟಿ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯು ನ.30ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರಥಿ ಮುರುಳ್ಯರವರು ವಹಿಸಿ, ಮಾತನಾಡಿ ಕನಕದಾಸರೊಬ್ಬರು ಆದರ್ಶಪ್ರಿಯರು ಎಂದು ಹೇಳಿ ಅವರ ಕೀರ್ತನೆಯನ್ನು ಹಾಡಿದರು.ಮುಖ್ಯ...

ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ್ತಾಗುತ್ತಾ? ಹಾಗಾದ್ರೆ ಇದನ್ನು ಪಾಲನೆ ಮಾಡಿ

ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿಯನ್ನು ಒದಗಿಸುತ್ತದೆ. ಕೆಲವು ಅಭ್ಯಾಸಗಳನ್ನು ಬೆಳಗ್ಗೆ ರೂಢಿಸಿಕೊಂಡರೆ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅದು ಆರೋಗ್ಯವನ್ನೇ ಹಾಳು ಮಾಡುತ್ತದೆ.ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಬೆಳಗಿನ ದಿನಚರಿ ಪ್ರಮುಖ ಪಾತ್ರ ವಹಿಸುತ್ತದೆ. ನೀವು ನಿಜಕ್ಕೂ ಆರೋಗ್ಯವಾಗಿರಲು ಬಯಸಿದರೆ, ಈ ಕೆಳಗಿನ...

ಅಜ್ಜಾವರ: ಭತ್ತ ಕಟಾವು- ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷತೆ

ಅಜ್ಜಾವರ ಕೆಸರುಗದ್ದೆ ಕ್ರೀಡಾಕೂಟ ನಡೆಸಿದ ಒತ್ತೆಕೋಲ ಗದ್ದೆಯಲ್ಲಿ ಯಂತ್ರಿಕೃತ ಭತ್ತ ಕಟಾವು - ವಿದ್ಯಾರ್ಥಿಗಳಿಗೆ ಪ್ರಾತೃಕ್ಷತೆ ಕಾರ್ಯಕ್ರಮ ನ.೨೯ರಂದು ನಡೆಯಿತು. ಈ ಸಂದರ್ಭದಲ್ಲಿ ತೋಟದ ಮಾಲೀಕರಾದ ಸಮೇರಾ ರೈ, ಉರ್ಜಿತ್ ರೈ, ಪ್ರತಾಪ್ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್, ವಿನಯ್ ನಾರಾಲು, ಅಜ್ಜಾವರ ಸರಕಾರಿ ಪ್ರೌಢಶಾಲಾ...

ಪುಣ್ಚಪ್ಪಾಡಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ , ಗುದ್ದಲಿಪೂಜೆ ನಡೆಸಿದ ಶಾಸಕಿ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಸಂಸದರಾದ ನಳೀನ್ ಕುಮಾರ್ ಕಟೀಲು, ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಂದರಿ ಬಿ. ಎಂ. ಅವರಿಂದ ಪುಣ್ಚಪ್ಪಾಡಿ ಗ್ರಾಮದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಚಾಲನಾ ಕಾರ್ಯಕ್ರಮ:ದಿನಾಂಕ:29-11-2023 ರ ಬುಧವಾರ ಭಾರತ ಸರಕಾರದ ಕರ್ನಾಟಕ ಸರಕಾರದ ಸವಣೂರು ಗ್ರಾಮ ಪಂಚಾಯತ್, ಕಡಬ ತಾಲೂಕು ಪಂಚಾಯತ್, ದ.ಕ. ಜಿಲ್ಲಾ...

ಕುಕ್ಕೆ ಸುಬ್ರಹ್ಮಣ್ಯ : ಡಿ.10 ರಿಂದ 24 ರವರೆಗೆ ಚಂಪಾಷಷ್ಠಿ ಮಹೋತ್ಸವ
ಡಿ.12 ರಂದು ಲಕ್ಷದೀಪೋತ್ಸವ
ಡಿ.18 ರಂದು ಚಂಪಾಷಷ್ಠಿ ಮಹಾರಥೋತ್ಸವ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10 ರಿಂದ ಡಿ.24 ರವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಡಿ.10 ರಂದು ಕೊಪ್ಪರಿಗೆ ಏರುವುದು ಹಾಗೂ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನಡೆಯಲಿದೆ. ಡಿ.11 ರಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನಡೆಯಲಿದ್ದು, ಡಿ.12 ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ.13 ರಂದು ಶೇಷವಾಹನೋತ್ಸವ, ಡಿ.14...

ನಾಳೆ ಸುಳ್ಯಕ್ಕೆ ಅಯೋಧ್ಯಾ ಶ್ರೀರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಪುರ ಪ್ರವೇಶ

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯಾ ಶ್ರೀರಾಮ ಜನ್ಮಭೂಮಿಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯ ಪುರ ಪ್ರವೇಶವು ನ.30 ರಂದು ಶ್ರೀರಾಮ ಭಜನಾ ಮಂದಿರದ ಮುಂಭಾಗದಲ್ಲಿ ಸಂಜೆ ಗಂಟೆ 6-05ಕ್ಕೆ ಪುರಪ್ರವೇಶ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪಂಜ ಲಯನ್ಸ್ ಕ್ಲಬ್ ವತಿಯಿಂದ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ

ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಪ್ರತಿ ತಿಂಗಳು ನಡೆಯುವ ಅನ್ನಭಾಗ್ಯ ಯೋಜನೆಯ 5ನೇ ಕಾರ್ಯಕ್ರಮದ ಅಂಗವಾಗಿ ನ. 27 ರಂದು ಪಂಬೆತ್ತಾಡಿ ಹಾಗೂ ಕೂತ್ಕುಂಜ ಗ್ರಾಮದ 3 ಬಡಕುಟುಂಬಗಳಿಗೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ.ದಿಲೀಪ್ ಬಾಬ್ಲುಬೆಟ್ಟು ಅಕ್ಕಿ ವಿತರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ರಜಿತ್ ಭಟ್, ಕಾರ್ಯದರ್ಶಿ ಲ.ವಾಸುದೇವ ಮೇಲ್ಪಾಡಿ, ಕೋಶಾಧಿಕಾರಿ ಲ.ಆನಂದ ಗೌಡ,...

ರಾಜ್ಯ ಗಾಣಿಗ ಸಮಾವೇಶಕ್ಕೆ ವಿಶೇಷ ಅಥಿತಿ ಆಹ್ವಾನಿತರಾಗಿ ಸುಳ್ಯದ ಅಧ್ಯಕ್ಷರನ್ನು ಆಹ್ವಾನಿಸಿದ ರಾಜ್ಯ ಸಮಿತಿ

ದಿನಾಂಕ 02/12/2023ನೇ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಾಣಿಗರ ಸಮಾವೇಶಕ್ಕೆ ಸುಳ್ಯದ ಪಾಟಾಳಿಯಾನೆ ಗಾಣಿಗ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ಇವರನ್ನು ಕರಾವಳಿ ಜಿಲ್ಲೆಯ ವಿಶೇಷ ಅಥಿತಿ ಆಹ್ವಾನಿತರಾಗಿ ಆಹ್ವಾನಿಸಿ ಕರ್ನಾಟಕ ಘನ ಸರಕಾರದ ಮುಖ್ಯ ಮಂತ್ರಿಗಳಿರುವ ವೇದಿಕೆ ಯಲ್ಲಿ ಗುರುತಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಗಾಣಿಗ ಸಮಾವೇಷದ ಅಧ್ಯಕ್ಷತೆಯನ್ನು ರಾಜ್ಯ ಗಾಣಿಗ ಸಂಘದ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!