- Thursday
- July 30th, 2026
ಮಾಣಿಬೆಟ್ಟು ಎಂಬಲ್ಲಿ ನಿರ್ಮಾಣವಾಗಿರುವ ಶ್ರೀ ಮಲೆಚಾಮುಂಡಿ, ಶ್ರೀ ಗುಳಿಗ ಹಾಗು ಶ್ರೀ ಭೈರವ ದೈವಗಳ ನೂತನ ಕಟ್ಟೆಗಳಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ ಹರೀಶ್ ಭಟ್ ಹೊಸ್ಮಾರ್ ಹಾಗೂ ಆನಂದ ನಾಯ್ಕ ಕೋಣಕಜೆಯವರ ನೇತೃತ್ವದಲ್ಲಿ ಡಿ.6ರಿಂದ ಡಿ.9ರವರೆಗೆ ನಡೆಯಲಿದೆ.ಡಿ.೬ರಂದು ಸಾಯಂಕಾಲ ಗಂಟೆ 7-೦೦ರಿಂದ ದೇವತಾ ಪ್ರಾರ್ಥನೆ, ಗುರುಗಣೇಶ ಪೂಜೆ, ಸ್ವಸ್ತಿ ಪಂಚಗವ್ಯ, ಪುಣ್ಯಾಹವಾಚನ, ಆಚಾರ್ಯವರಣ, ಸುದರ್ಶನ ಹೋಮ,...
ಎಸ್ಸೆಸ್ಸೆಫ್ ನ್ಯಾಷನಲ್ ಸಾಹಿತ್ಯೋತ್ಸವದ ಅಂಗವಾಗಿ ನಡೆಯುವ 6 ಘಟಕಗಳ ಸ್ಪರ್ಧೆಯಲ್ಲಿ ಪ್ರಥಮ ಹಂತವಾದ ಶಾಖಾ ಮಟ್ಟದ ಸ್ಪರ್ಧೆಯು ಕಲ್ಲುಗುಂಡಿಯಲ್ಲಿ ನಡೆಯಿತು. ಕಲ್ಲುಗುಂಡಿ ಶಾಖೆ ವ್ಯಾಪ್ತಿಯ ವಿದ್ಯಾರ್ಥಿಗಳ ಕಲಾ ಪ್ರತಿಭೆಗಳನ್ನು ಹೊರತೆಗೆಯುವ ಸಾಹಿತ್ಯೋತ್ಸವ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 25-11-2023 ರಂದು ಶಾಖಾ ಕೋಶಾಧಿಕಾರಿ ಆಶಿಕ್ ರವರ ಅಧ್ಯಕ್ಷತೆಯಲ್ಲಿ ಜರಗಿತು. SჄS ಕಲ್ಲುಗುಂಡಿ ಶಾಖೆ ಪ್ರಧಾನ ಕಾರ್ಯದರ್ಶಿ ಎ.ಎಂ.ಫೈಝಲ್...
ನಾಲ್ಕೂರು ಗ್ರಾಮದ ಮರಕತ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾನಗರ್ ಕಾರು ಧರೆಗುರುಳಿದ ಘಟನೆ ನ.27 ರಂದು ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಕಾರು ಪ್ರಪಾತಕ್ಕೆ ಉರುಳುವುದು ತಪ್ಪಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾರು ಸುಬ್ರಹ್ಮಣ್ಯದಿಂದ ಮಾವಿನಕಟ್ಟೆಗೆ ಬರುತ್ತಿತ್ತೆನ್ನಲಾಗಿದೆ.
ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಪೂರ್ವ ಭಾವಿ ಸಭೆ ಮೇನಾಲ ಅಂಬೇಡ್ಕರ್ ಭವನದಲ್ಲಿ ಮನೋಹರ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಸಂಸ್ಥಾಪಕರಾದ ತುಂಬಲ ರಾಮಣ್ಣ ಸಂಘದ ಮಾಹಿತಿ ನೀಡಿ ರಾಜ್ಯಾಧ್ಯಂತ 27...
ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ-2023 ಇದರ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮಡಪ್ಪಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾII ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತೋತ್ಸವದ ಸವಿನೆನಪಿಗಾಗಿ ನ.26 ರಂದು...
ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ವಕೀಲರ ಸಂಘ ಇದರ ಆಶ್ರಯದಲ್ಲಿ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಬಿ.ಮೋಹನ್ ಬಾಬು ಉದ್ಘಾಟನೆ ಮಾಡಿ, ಸಂವಿಧಾನ ಪೀಠಿಕೆಯನ್ನು ಬೋಧಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಗೋಪಿನಾಥ್...
2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಮರಣ ಹೊಂದಿದಲ್ಲಿ ಪಶುಪಾಲನೆ ಇಲಾಖೆಯಿಂದ ಪಾವತಿಯಾಗುವ ಪರಿಹಾರ ರೂ 10000.00 ಮೊತ್ತವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಫಲಾನುಭವಿಗಳಿಗೆ ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಸುಳ್ಯ ತಾಲೂಕಿನಲ್ಲಿ ಒಟ್ಟು 5 ಈ ರೀತಿಯ ಪ್ರಕರಣಗಳು...
ಸುಳ್ಯ ತಾಲೂಕಿನ ಸಂಜೀವಿನಿ (NRLM) ಸಂಘಟನೆಯ ಸುಳ್ಯ ತಾಲೂಕು ಯೂನಿಯನ್ ಇತ್ತೀಚೆಗೆ ರಚನೆಗೊಂಡಿತು. ಅಧ್ಯಕ್ಷರಾಗಿ ಗೀತಾಪ್ರೇಮ್ ಬೆಳ್ಳಾರೆ (ಎಂ.ಬಿ.ಕೆ ), ಉಪಾಧ್ಯಕ್ಷರಾಗಿ ಕಾಂತಿ ಬಿ.ಎಸ್.ಸಂಪಾಜೆ (ಎಂ.ಬಿ.ಕೆ), ಕಾರ್ಯದರ್ಶಿಯಾಗಿ ಶೈಲಜಾ. ಕೆ ಮುರುಳ್ಯ (ಎಂ.ಬಿ.ಕೆ), ಜತೆ ಕಾರ್ಯದರ್ಶಿಯಾಗಿ ಭವಾನಿ ಎನ್.ಪಿ.ಮಡಪ್ಪಾಡಿ (ಎಲ್.ಸಿ.ಆರ್.ಪಿ), ಖಜಾಂಜಿಯಾಗಿ ಸೌಮ್ಯ ಜಾಲ್ಸೂರು (ಎಂಬಿಕೆ) ಆಯ್ಕೆ ಗೊಂಡರು. ಮತ್ತು 20 ಮಂದಿ ನಿರ್ದೇಶಕರುಗಳು ಆಯ್ಕೆ...
ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಸುಳ್ಯ ತಾಲೂಕಿನಲ್ಲಿ ಆಯ್ಕೆಯಾದ 8 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನಗಳಾದ ಮೊಬೈಲ್ ಮತ್ತು ಸ್ಪೀಕರ್ ಗಳ ವಿತರಣೆ ನ.27 ರಂದು ನಡೆಯಿತು.ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ತಾಲೂಕು...
ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಸಂವಿಧಾನ ದಿನವನ್ನು ನ.26 ರಂದು ಆಚರಿಸಲಾಯಿತು. ಕಾರ್ಯ ಕ್ರಮದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿ ಫಾತಿಮಾತ್ ಸೈಹಾ ಸಂವಿಧಾನದ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. ಶಾಲಾ ವಿದ್ಯಾರ್ಥಿಗಳು ಸಂವಿಧಾನದ ಪೂರ್ವ ಪೀಠಿಕೆಯನ್ನು ಹಾಡಿದರು. ಧರ್ಮ ಗುರುಗಳಾದ ಪಾ. ವಿಕ್ಟರ್ ಡಿಸೋಜ ಸಂವಿಧಾನದ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು. 8ನೇ...
Loading posts...
All posts loaded
No more posts
