- Thursday
- July 30th, 2026
ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಶತ ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಸಮರ್ಪಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಅಪೂರ್ವ ಕಾರ್ಯದಲ್ಲಿ ಭಕ್ತರು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕ್ಷೇತ್ರದ ತಂತ್ರಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಹೇಳಿದರು.ಜನವರಿ 16 ರಿಂದ 21 ರ ತನಕ ನಡೆಯಲಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ...
ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಸಹಯೋಗದೊಂದಿಗೆ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಗುತ್ತಿಗಾರು ಇಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು...
ಎಲ್ಲಾ ತಂದೆ-ತಾಯಿಯರಿಗೂ “ನಮ್ಮ ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ಉನ್ನತ ಸ್ಥಾನಕ್ಕೇರಬೇಕು, ಭವಿಷ್ಯದಲ್ಲಿ ಚೆನ್ನಾಗಿ ಬದುಕಬೇಕು, ನಮ್ಮ ಮಕ್ಕಳು ನಮ್ಮಂತೆ ಕಷ್ಟಪಡಬಾರದು” ಎನ್ನುವ ಕಾಳಜಿ ಹಾಗೂ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಇದ್ದೇ ಇರುತ್ತದೆ. ಆ ಕಾರಣದಿಂದಲೇ ತಂದೆ-ತಾಯಿ ತಮ್ಮ ಮಕ್ಕಳಿಗೆ ಚೆನ್ನಾಗಿ ಓದಿ ಮುಂದೆ ಬರಲು ಹೇಳುತ್ತಾರೆ. ತಂದೆ-ತಾಯಿಯ ಆಸೆಯಂತೆ ಮಕ್ಕಳು ಚೆನ್ನಾಗಿ ಓದಿ...
ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಾಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ರೀ ಧರ್ಮಶಾಸ್ತ್ರ ಭಜನಾ ಮಂದಿರ ದೇಲಂಪಾಡಿಯಲ್ಲಿ 18 ವರ್ಷಗಳ ಬಳಿಕ ನಡೆದ 4 ದಿನಗಳ ವಿಜೃಂಭಣೆಯ ಅಯ್ಶಪ್ಪನ ಉತ್ಸವ “ಅಯ್ಯಪ್ಪ ತಿರುವಳಕ್ಕ್ ಮಹೋತ್ಸವ”ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೇರಳ, ಕಾಸರಗೋಡಿನ ಸುತ್ತ ಮುತ್ತಲ ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಕ ಮೊದಲಾದ...
ಕೊಲ್ಲಮೊಗ್ರ ಗ್ರಾಮದ ಶಿವಾಲ ಸಚಿತ್ ರವರು ಎರಡು ಕಿಡ್ನಿಯ ವೈಫಲ್ಯದಿಂದ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದು, ಗೆಳೆಯರ ಬಳಗ ದೇವ ಇದರ ವತಿಯಿಂದ ಸುಮಾರು ಹತ್ತು ಸಾವಿರ ರೂಗಳನ್ನು ಚಿಕಿತ್ಸೆಗಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ ಗೌರವಾಧ್ಯಕ್ಷರಾದ ಯೋಗೀಶ್ ದೇವ, ಸದಸ್ಯರಾದ ಉದಯ ಕುಮಾರ್ ದೇವ, ಪ್ರಶಾಂತ ದೇವ...
ಡಿಕೆ ಶಿವಕುಮಾರ್ ಅವರ ಮೇಲಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ನಿರ್ಣಯ ಸ್ವಾಗತಾರ್ಹ ಮತ್ತು ಸಮರ್ಥನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಡಂಗಾಯ ಇಂದು ಸುಳ್ಯ ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಹಿಂದೆ ಗುಜರಾತ್ನಲ್ಲಿ ರಾಜ್ಯಸಭಾ ಚುನಾವಣೆ ನಡೆಯುವಾಗ ಕಾಂಗ್ರೆಸ್ನ ಹಿರಿಯ...
ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತದಾರರ ಸಾಕ್ಷರತಾ ಸಂಘ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಮತದಾನದ ಸಾಕ್ಷರತೆಯ ಬಗ್ಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಕಾಲೇಜಿನಲ್ಲಿ ಯೋಜಿಸಲಾಗಿದೆ.ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ದೀಪರವರು...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಅಯೋಧ್ಯೆ ಶಾಖೆ ಎಲಿಮಲೆ ಘಟಕ ಇದರ ವತಿಯಿಂದ ಸಾರ್ವಜನಿಕ ಗೋ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನ.25 ರಂದು ನಡೆಯಿತು. ಮಾತೆಯರಿಂದ ಗೋಪೂಜೆ ನಡೆದ ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಎಲಿಮಲೆ ಘಟಕದ ಅಧ್ಯಕ್ಷರಾದ ಬೋಜಪ್ಪ ಹರ್ಲಡ್ಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿಕ್ಸೂಚಿ ಭಾಷಣಕಾರರಾಗಿ ವಾಗ್ಮಿ ಶ್ರೀಕಾಂತ್...
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ.31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ.31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆದುದರಿಂದ...
ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಜ್ಯೋತಿಷಿ, ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ಅವರನ್ನು ಇತ್ತೀಚಿಗೆ ಕಾಸರಗೋಡಿನ ಬದಿಯಡ್ಕದ ಸಂಸ್ಕೃತಿ ಸಭಾಂಗಣದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಮತ್ತು ಕರೋಕೆ ಸಂಗೀತ ಸ್ಪರ್ಧೆಯ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ಅಧ್ಯಕ್ಷ ವಸಂತ್...
Loading posts...
All posts loaded
No more posts
