- Thursday
- July 30th, 2026
ಡಾ| ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಪ್ರತಿ ಬಾನುವಾರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ಇಕ್ಕೆಲಗಳು ಮತ್ತು ಮುಖ್ಯ ರಸ್ತೆಯನ್ನು ತನ್ನ ಸ್ವಯಂಸೇವಕರು ಗಳನ್ನು ಒಳಗೊಂಡು ಬೆಳಿಗ್ಗೆ 6:30 ಗಂಟೆಯಿಂದ 8.30ರ ತನಕ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದ್ದು, ಈ ದಿನ ಕಾಶಿ ಕಟ್ಟೆ ಯಿಂದ ಕುಮಾರಧಾರದ ತನಕ ಮುಖ್ಯ ರಸ್ತೆಯಲ್ಲಿ ಸ್ವಚ್ಛತಕಾರ್ಯಕ್ರಮ...
https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು. ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...
ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 ಕಾರ್ಯಕ್ರಮ ನ.19 ರಂದು ಎಲಿಮಲೆಯ ನೆಲ್ಲೂರು ಕೆಟ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಸಹಕಾರ ಯೂನಿಯನ್ ಮಂಗಳೂರು ಇದರ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಸಪ್ತಾಹದ...
ಸುಬ್ರಹ್ಮಣ್ಯ: ಶಿಸ್ತುಬದ್ದವಾದ ಜೀವನ ನಿರ್ವಹಣೆಗೆ ಶಿಕ್ಷಣ ಅತ್ಯಗತ್ಯ.ಜ್ಞಾನವು ಮಾನವನಿಗೆ ಇರುವ ಶ್ರೇಷ್ಠ ಕೊಡುಗೆ ಅದನ್ನು ನೀಡುವ ಉತ್ಕೃಷ್ಠ ಕೈಂಕರ್ಯವನ್ನು ಶಿಕ್ಷಣವು ಮಾಡುತ್ತದೆ.ಜ್ಞಾನಕ್ಕೆ ಸರಿಸಾಟಿ ಯಾವುದೂ ಇಲ್ಲ. ಸುಧಾರಿತ ಮತ್ತು ಕ್ರೋಢೀಕೃತವಾದ ಜ್ಞಾನ ಸಂಸ್ಕೃತಿಯನ್ನು ವಿದ್ಯೆ ಒದಗಿಸುತ್ತದೆ.ಹಿಂದಿನ ವಿಚಾರಧಾರೆಗಳು ಇಂದಿಗೂ ಪ್ರಸ್ತುವಾಗಿ ಸರ್ವರಿಗೂ ಒದಗುತ್ತಿರಲು ಮಾನವನ ಸಂಪತ್ತು ಪೂರಕವಾಗಿದೆ.ಜ್ಞಾನ ಸಂಪತ್ತಿನ ಔನತ್ಯಕ್ಕೆ ವಿದ್ಯೆ ರಹದಾರಿಯನ್ನು ಒದಗಿಸುತ್ತದೆ. ವ್ಯವಸ್ಥಿತವಾದ...
ಸುಬ್ರಹ್ಮಣ್ಯ: ಕಲೆಯನ್ನು ನಮ್ಮ ಬದುಕಿನ ಭಾಗವಾಗಿ ಇರಿಸಿಕೊಳ್ಳುವುದು ಅತ್ಯಗತ್ಯ.ಕಲೆಯು ಜೀವನಕ್ಕೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೋಧಿಸುತ್ತದೆ.ಕೇವಲ ನೃತ್ಯ ಸಂಗೀತ ಮಾತ್ರ ಕಲೆಯಲ್ಲ ಬದಲಾಗಿ ಬದುಕುವುದು ಕೂಡಾ ಒಂದು ವಿಶಿಷ್ಠವಾದ ಕಲೆ.ಸಾಂಸ್ಕೃತಿಕವಾಗಿ ತೊಡಗಿಸಿಕೊಂಡರೆ ನಮಗೆ ಬದುಕುವ ಕಲೆ ಕರಗತವಾಗುತ್ತದೆ. ಎಳವೆಯಲ್ಲಿಯೇ ಕಲೆಯನ್ನು ಬೆಳೆಸಿಕೊಂಡರೆ ಶಿಸ್ತುಬದ್ದ ಜೀವನ ನಡೆಸಲು ಪೂರಕವಾಗುತ್ತದೆ.ಕಲೆಯು ಆತ್ಮವಿಶ್ವಾಸ ಮತ್ತು ಶಿಸ್ತುತಮ ಜೀವನ ನಡೆಸಲು ಪ್ರೇರಣೆ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು 11 ವರ್ಷ ಕಳೆದರೂ ಆರೋಪಿಗಳಿಗೆ ಶಿಕ್ಷೆಯಾಗದಿರುವುದು ದುರಂತವೇ ಸರಿ. ಇದೀಗ ಪ್ರಕರಣದ ಕೇಸು ಹಳ್ಳ ಹಿಡಿಯುತ್ತಿರುವ ಹಿನ್ನೆಲೆ ಜನಾಕ್ರೋಶ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಸೌಜನ್ಯ ಅಭಿಮಾನಿಗಳು ಮರುತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ. ನ.20 ರಂದು ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ವೇದಿಕೆ ತಯಾರಾಗಿದ್ದು ಸುಮಾರು...
ಸಂಪಾಜೆ ಗ್ರಾಮದ ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ದೂರವಾಣಿ ಇಲಾಖೆಯ ನಿವೃತ್ತ ಅಧಿಕಾರಿ ವೆಂಕಪ್ಪ ಗೌಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ "ಸಂಪಾಜೆ ಗಡಿಕಲ್ಲಿನಲ್ಲಿ ನೂತನ ಅಂಗನವಾಡಿ ಕೇಂದ್ರ ಮಾಡುವ ಮೂಲಕ ಈ ಭಾಗದಲ್ಲಿ ಬಹಳ ಉಪಯೋಗ ಆಗಿದೆ ಈ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ" ಎಂದರು. ಪಂಚಾಯತ್ ಉಪಾಧ್ಯಕ್ಷರಾದ...
https://youtu.be/q3e77TPG3uw?si=ukre_PjG_btGQy2p ಗ್ರಾಮ ಪಂಚಾಯತ್ ದೇವಚಳ್ಳ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ ಪುತ್ತೂರು, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ, ಕಾರ್ಕಳ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ "ಪಂಚಧ್ವನಿ" ಕಾರ್ಯಕ್ರಮ 2023 ಕಾರ್ಯಕ್ರಮ ನ.18ರಂದು ನಡೆಯಿತು. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ...
ಕೋಡಂಕೇರಿ ಕೊರಗಜ್ಜನ ಸಾನಿಧ್ಯದಲ್ಲಿ ಕೋಡಂಕೇರಿದ ಜಾಲ ಕಾರ್ಣಿಕ ಎಂಬ ತುಳು ಭಕ್ತಿ ಗೀತೆಯನ್ನು ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಖರ್ ಪೈಕ ಕೊರಗಜ್ಜನ ಸಾನಿಧ್ಯದಲ್ಲಿ ಬಿಡುಗಡೆ ಗೊಳಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಕೇಶವ ಅಡ್ತಲೆ ವಹಿಸಿದ್ದರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ ಕೋಡಂಕೇರಿ...
Loading posts...
All posts loaded
No more posts
