- Thursday
- July 30th, 2026
ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಸಹಕಾರಿ ರಂಗದಲ್ಲಿ ತೊಡಗಿಕೊಂಡು 24 ವರ್ಷಗಳನ್ನು ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. ಇದೀಗ ನಮ್ಮ ಸಂಘದ ನೂತನ ಶಾಖೆಯು ಪುತ್ತೂರು ತಾಲೂಕಿನ ಈಶ್ವರಮಂಗಲದ ಹೀರಾ ಟವರಿನಲ್ಲಿ ನವಂಬರ್ 27ರಂದು ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಇಟ್ಬಾಲ್ ಎಲಿಮಲೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತಿಳಿಸಿದ್ದಾರೆ. ಸುಳ್ಯದ...
ಪೋಡಿ (ಪ್ಲಾಟಿಂಗ್) ಬಾಕಿ ಪ್ರಕ್ರಿಯೆಯ, ಅರಣ್ಯದಂಚಿನ ನಿವಾಸಿಗಳ ವಸತಿ ಹಕ್ಕು ಪತ್ರ ಕೋವಿ ನವೀಕರಣ ಮತ್ತು ಹೊಸ ಆಯುಧ ಪರವಾನಿಗೆ ಬಗ್ಗೆ ನವೆಂಬರ್ ೨೩ನೇ ಗುರುವಾರ ಬೆಳಗ್ಗೆ ೧೧.೦೦ ಗಂಟೆಗೆ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಸಭೆ ಸೇರಿ ಚರ್ಚಿಸಲಾಗುವುದು ಎಂದು ನ್ಯಾಯವಾದಿ ಪ್ರದೀಪ್ ಕುಮಾರ್ ಕೆ.ಎಲ್ರವರು ನ.೧೮ರಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಪತ್ರಕರ್ತರ ವೇದಿಕೆ ಬೆಂಗಳೂರು, ಡಾ.ಸಿದ್ಧಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ ವತಿಯಿಂದ ಕೊಡಲ್ಪಟ್ಟ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಪ್ರಸಿದ್ಧ ತಾರಸಿಯಲ್ಲಿ ಭತ್ತದ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರು ಭಾಜನರಾಗಿದ್ದು ನ.16ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈಗಾಗಲೇ ಹಲವು ಪ್ರಶಸ್ತಿ...
ಸಾರ್ವಜನಿಕ ಗೋ ಪೂಜೆ ಮತ್ತು ದೀಪಾವಳಿ ಆಚರಣೆ ಶ್ರೀ ರಾಮ ಭಜನಾ ಸೇವಾ ಸಂಘ, ಕಪಿಲ ಯುವಕ ಮಂಡಲ, ಮಾನಸ ಮಹಿಳಾ ಮಂಡಲ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವರ ವಸಂತ ಕಟ್ಟೆ ಜಟ್ಟಿಪಳ್ಳ ಇಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾನಸ ಮಹಿಳಾ ಮಂಡಲದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಆ ಬಳಿಕ ಗೋವಿಗೆ...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಸೂಚನೆ ಮೇರೆಗೆ 2019ರ ಏಪ್ರಿಲ್ಗಿಂತ ಮುಂಚೆ ನೋಂದಣಿಯಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟರ್ ಪ್ಲೇಟ್ (ಎಚ್ ಎಸ್ಆರ್ಪಿ) ಅಳವಡಿಕೆ ಗಡುವನ್ನು 2024ರ ಫೆ. 17ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿದೆ. ವಾಹನಗಳ ಸುರಕ್ಷತೆ ದೃಷ್ಟಿಯಿಂದಾಗಿ 2019ರ ಏಪ್ರಿಲ್ಗಿಂತ ಮುಂಚೆ ನೋಂದಣಿ ಯಾಗಿರುವ ಎಲ್ಲ ವಾಹನಗಳು ಎಚ್ಎಸ್ ಆರ್ಪಿ...
ಗ್ರಾಮ ಪಂಚಾಯತ್ ದೇವಚಳ್ಳ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ ಪುತ್ತೂರು, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ, ಕಾರ್ಕಳ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ "ಪಂಚಧ್ವನಿ" ಕಾರ್ಯಕ್ರಮ 2023 ಕಾರ್ಯಕ್ರಮ ನ.18ರಂದು ನಡೆಯಲಿದೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಂಥಾಲಯ...
ಹಿಂದೂ ಪರ ಸಂಘಟನೆ ಯಲ್ಲಿ ಕೆಲಸ ಮಾಡುತ್ತಿರುವ ಬಜರಂಗದಳ ಕಾರ್ಯಕರ್ತ ಲತೀಶ್ ಗುಂಡ್ಯ ಹಾಗೂ5 ಜನ ಕಾರ್ಯಕರ್ಯ ರ ಮೇಲೆ ನಡೆದ ಗಡಿಪಾರು ಆದೇಶ ವಿರುದ್ಧ ದಿನಾಂಕ.17/11/2023. ಶುಕ್ರವಾರ ಸಂಜೆ ಅಲೆಟ್ಟಿ ಗ್ರಾಮ ಪಂಚಾಯತ್ ವಠಾರದ ಬಳಿಯಲ್ಲಿ ಯಲ್ಲಿ ಪ್ರತಿಭಟನೆ ನಡೆಯಿತು . ಪ್ರತಿಭಟನಸಭೆಯನ್ನು ಉದ್ದೇಶಿಸಿ ರಾಜೇಶ್ ಮೇನಾಲ ಮಾತನಾಡಿದರು. ಈ ಸಭೆಯಲ್ಲಿ ಗಡಿಪಾರು ಶಿಫಾರಸ್ಸು...
ಪೆರುವಾಜೆಯ ವಿದ್ಯಾರ್ಥಿಯೋರ್ವ ತಲಪಾಡಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಅಂಗಡಿಗೆ ಎಂದು ತೆರಳಿದ ಆತ ನಾಪತ್ತೆಯಾಗಿರುವ ಘಟನೆ ವದರಿಯಾಗಿದೆ ಕಾಣೆಯಾದ ವಿದ್ಯಾರ್ಥಿಯನ್ನು ಹನೀಫ್ ಎಂಬವರ ಮಗ ಬಿಲಾಲ್ ಎಂದು ಗುರುತಿಸಲಾಗಿದೆ. ಬಾಲಕ ಮೂಲತಃ ಚೆನ್ನಾರಿನ ಕುಂಡಡ್ಕ ನಿವಾಸಿಯಾಗಿದ್ದು ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಎಂದಿನಂತೆ ಶಾಲೆಗೆ ಹೋಗಿ ಮತ್ತೆ...
ಗ್ರಾಹಕರೊಬ್ಬರೊಂದಿಗೆ ದೂರವಾಣಿಯಲ್ಲಿ ಅನುಚಿತವಾಗಿ ಮಾತನಾಡಿದರೆಂಬ ಆಡಿಯೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಸುಳ್ಯದ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಸುಪ್ರೀತ್ ಕುಮಾರ್ ರವರನ್ನು ಮೆಸ್ಕಾಂನ ಹಿರಿಯ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿರುವುದಾಗಿ ತಿಳಿದುಬಂದಿದೆ.
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ನ.14 ರಂದು ಸುಬ್ರಹ್ಮಣ್ಯದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ತ್ರಿಮೂರ್ತಿ ಉಪಸ್ಥಿತರಿದ್ದರು.ಲ|...
Loading posts...
All posts loaded
No more posts
