- Thursday
- July 30th, 2026
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ನ.14 ರಂದು ಸುಬ್ರಹ್ಮಣ್ಯದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ನಡೆಯಿತು.ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಹಾಯಕ ಶಿಕ್ಷಕರಾದ ಕುಸುಮಾ ಉಪಸ್ಥಿತರಿದ್ದರು.ಲ| ಅಶೋಕ್ ಮೂಲೆಮಜಲು ಸ್ವಾಗತಿಸಿ ಶಾಲಾ ವಿದ್ಯಾರ್ಥಿಗಳು...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಸಪ್ತಾಹಕ್ಕೆ ಚಾಲನೆ ನೀಡಲಾಯಿತು ಕಾರ್ಯಕ್ರಮವನ್ನೂ ದೀಪ ಬೆಳಗಿಸಿ . ಖ್ಯಾತ ವೈದ್ಯ ಕಾಸರಗೋಡು ನರ್ಸಿಂಗ್ ಹೋಮ್ ಆಸ್ಪತ್ರೆಯ ಪಾಲುದಾರರೂ ಆದ ಡಾಕ್ಟರ್ ಪದ್ಮನಾಭ ಭಟ್ ಎರ್ಕಲ್ಪಾಡಿ ದೀಪ ಪ್ರಜ್ವಲನ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಶುಭಹಾರೈಸಿದರು ನರೇಗಾ ಇಂಜಿನಿಯರ್ ರಶ್ಮಿ ,ಹಿರಿಯರಾದ ಚೋಯಪ್ಪ...
ಪುತ್ತೂರು ವಿಭಾಗೀಯ ಅಧಿಕಾರಿಗಳ ಆಡಳಿತಕ್ಕೆ ಒಳಪಡುವ ಸುಳ್ಯದ ಓರ್ವ ಮತ್ತು ಪುತ್ತೂರಿನ ನಾಲ್ವರು ಸೇರಿ ಒಟ್ಟು ಐವರು ಕಾರ್ಯಕರ್ತರನ್ನು ಗಡಿಪಾರಿಗೆ ನೋಟಿಸ್ ನೀಡಿದ ಕುರಿತಾಗಿ ಇಂದು ಸರಕಾರದ ನೀತಿಗೆ ಖಂಡಿಸಿದರು. ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿ ಹೆಚ್ ಪಿ ಮುಖಂಡರಾದ ಸೋಮಶೇಖರ ಪೈಕ ಮಾತನಾಡಿ ಇಂತಹ ಒಂದೊಂದು ಕ್ರಮ ಕೈ ಗೊಂಡರೆ ಮುದಿನ...
ಗ್ರಾಮ ಗೌಡ ಸಮಿತಿ ಐನೆಕಿದು ಇದರ ವತಿಯಿಂದ ನ.15 ರಂದು ಐನೆಕಿದು ಅಮೃತ ಸಂಭ್ರಮ ಸಮುದಾಯ ಭವನದಲ್ಲಿ ದೀಪಾವಳಿ ಆಚರಣೆ ಕಾರ್ಯಕ್ರಮ ನಡೆಯಿತು.ಊರ ಗೌಡರಾದ ನರೇಂದ್ರ ಕೂಜುಗೋಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮ ಗೌಡ ಸಮಿತಿ ಐನೆಕಿದು ಇದರ ಅಧ್ಯಕ್ಷರಾದ ದಾಮೋದರ ಗೌಡ.ಕೆ.ಎಸ್ ಕೂಜುಗೋಡು ಕಟ್ಟೆಮನೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಬೆಳಕಿನ ಹಬ್ಬ ದೀಪಾವಳಿಯನ್ನು ಸಾಮೂಹಿಕವಾಗಿ ಆಚರಿಸುವುದರೊಂದಿಗೆ...
ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ವತಿಯಿಂದ 24 ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ನ.18 ರಂದು ಸುಳ್ಯದ ಚೆನ್ನಕೇಶವದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ತಿಳಿಸಿದ್ದಾರೆ.
ಪಂಜ ಲಯನ್ಸ್ ಕ್ಲಬ್ ಹಾಗೂ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಕಾರ್ಯ ಕ್ರಮ ನಡೆಯಿತು .ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ,ಮನೋರಂಜನಾ ಕಾರ್ಯ ಕ್ರಮ ನಡೆಯಿತು . ಕಾರ್ಯ ಕ್ರಮದ ಸಭಾಧ್ಯಕ್ಸತೆ ಯನ್ನು ಲ.ದಿಲೀಪ್ ಬಾಬ್ಲು ಬೆಟ್ಟುರವರುವಹಿಸಿದರು .ಮುಖ್ಯಅತಿಥಿಯಾಗಿ ಮುಖ್ಯ ಶಿಕ್ಷಕರಾದ ಟೈಟಾಸ್ ವರ್ಗೀಸ್ ರವರು ಉಪಸ್ಥಿತರಿದ್ದರು...
ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿಗೆ ಸದಸ್ಯರಾಗಿ ಕಸಾಪ ಇದರ ರಾಜ್ಯಾಧ್ಯಕ್ಷರಾದ ನಾಡೋಜ ಡಾ|| ಮಹೇಶ್ ಜೋಶಿ ಅವರು ದಿನಾಂಕ: 11-11-2023 ರಂದು ಆದೇಶ ನೀಡಿ...
ಗುತ್ತಿಗಾರು ಗ್ರಾಮದ ಕಮಿಲ ಬಳಿ ಮಹಿಳೆಯೊಬ್ಬರು ನೇಣು ಬಿಗಿದು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ವರದಿಯಾಗಿದೆ.ಕಮಿಲದ ಸತೀಶ್ ಕೊಚ್ಚಿ ಎಂಬವರ ಪತ್ನಿ ಗೀತಾ ಎನ್ನುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ಸುಳ್ಯದ ಉದ್ಯಮಿ ಹನೀಫ್ ಬುಶ್ರಾ ರವರ ನಿವಾಸ "ಮೆಹಫಿಲ್" ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಚಲನಚಿತ್ರ ನಿರ್ದೇಶಕರಾದ ರಮೇಶ್ ಭಟ್ ರವರು ಶಾಲು...
ಹಿಂದೂ ಸಮಾಜದ ಒಳಿತಿಗಾಗಿ ಜಾಗೃತಿಗಾಗಿ ದುಡಿಯುವ ಕಾರ್ಯಕರ್ತರನ್ನು ಹಿಂದೂ ವಿರೋಧಿ ಸರ್ಕಾರ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಗಡಿಪಾರು ಮಾಡುವ ಆದೇಶದ ಮೂಲಕ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಹುನ್ನಾರ ನಡೆಯುತ್ತಿದ್ದು ಸರಕಾರದ ಈ ದೋರಣೆಯನ್ನು ವಿಶ್ವಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಬಲವಾಗಿ ಖಂಡಿಸುತ್ತದೆ. ಸದಾ ಗೋಮಾತೆಯ ರಕ್ಷಣೆಯಲ್ಲಿ ತೊಡಗಿರುವ ಹಾಗೂ ಹಿಂದೂ ಸಮಾಜದ ಒಳಿತಿಗಾಗಿ...
Loading posts...
All posts loaded
No more posts
