ನ.16 : ಮಂಗಳೂರಿನಲ್ಲಿ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ರಂದು ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸುವರು. ಸ್ಪೀಕರ್ ಯು. ಟಿ. ಖಾದರ್ ಕಚೇರಿಯ ಉದ್ಘಾಟನೆಯನ್ನು ನೆರವೇರಿಸುವರು....

ಕೇರಳದಲ್ಲಿ ನಕ್ಸಲರ ಪ್ರತ್ಯಕ್ಷ ಹಿನ್ನಲೆ , ಅಂತರಾಜ್ಯ ಗಡಿ ಸುಳ್ಯದಲ್ಲಿ ಟೈಟ್ ಸೆಕ್ಯುರಿಟಿ!

ಕರ್ನಾಟಕ ಕೇರಳ ಗಡಿಭಾಗವಾದ ಕುಟ್ಟಾಅರಣ್ಯ ಪ್ರದೇಶ ಹಾಗೂ ಕಣ್ಣೂರು ಸೇರಿದಂತೆ ಇತರೆ ಕಡೆಗಳಲ್ಲಿ ಪೋಲಿಸ್ ಮತ್ತು ನಕ್ಸಲರ ನಡುವೆ ಫೈಯರಿಂಗ್ ನಡೆದ ಘಟನೆ ವರದಿಯಾಗಿತ್ತು . ಇದೀಗ ಈ ಘಟನೆ ಬೆನ್ನಲ್ಲೆ ಗೃಹ ಇಲಾಖೆಯು ಕರ್ನಾಟಕ ಕೇರಳ ಗಡಿಭಾಗವಾದ ಸುಳ್ಯದ ಮಂಡೆಕೋಲುವಿನಲ್ಲಿ ಹದ್ದಿನ ಕಣ್ಣಿಟ್ಟಿದ್ದು ಶಸ್ತ್ರಸಜ್ಜಿತರಾದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.
Ad Widget

ದ.ಕ ಜಿಲ್ಲೆಗೆ ಮಹಿಳಾ ಮೀಸಲಾತಿ ಅಡಿಯಲ್ಲಿ ಗಟ್ಟಿಗಿತ್ತಿ ಜನಪರ ಹೋರಾಟಗಾರ್ತಿ ಸುಳ್ಯದ ನಾಯಕಿಗೆ ಮಣೆ ?

ದ.ಕ ಲೋಕಸಭಾ ಕ್ಷೇತ್ರವು ಭಾರಿ ಜಿದ್ದಾ ಜಿದ್ದಿನ ಕುತೂಹಲ ಮೂಡಿಸುವ ಕ್ಷೇತ್ರವಾಗಿ ಮಾರ್ಪಾಡು ಹೊಂದುತ್ತಿದ್ದು ಪ್ರಸ್ತುತ ಮೂರು ಭಾರಿ ಸೋಲಿಲ್ಲದ ಸರದಾರರಾಗಿ ಹೊರಹೊಮ್ಮೆ ರಾಜ್ಯ ಬಿಜೆಪಿ ಘಟಕದ ಚುಕ್ಕಾಣಿ ಕೈಯಲ್ಲಿ ಹಿಡಿದು ನಿರ್ಗಮಿತ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಒಂದೆಡೆಯಾದರೆ ಇತ್ತ ಪುತ್ತೂರು ವಿಧಾನ ಸಭಾ ಕ್ಷೇತ್ರವನ್ನು ಚುನಾವಣೆಯ ಸಂದರ್ಭದಲ್ಲಿ ನಿಗಿನಿಗಿ ಕೆಂಡವಾಗಿ ಮಾರ್ಪಾಡು ಮಾಡಿ...

ಯೋಗೀಶ್ ಹೊಸೋಳಿಕೆ ಸಂಪಾದನೆಯ “ಎಲಾಡಿಕೆ” ಕೃತಿ ಬಿಡುಗಡೆ

ಮದುವೆ ಕುರಿತ ಮೊಟ್ಟಮೊದಲ ಅರೆಭಾಷೆ ಕೃತಿ ನ.14 ರಂದು ಹೊಸೋಳಿಕೆ ಕಟ್ಟೆಮನೆ ದೈವಸ್ಥಾನದಲ್ಲಿ ದೀಪಾವಳಿ ಆಚರಣೆಯೊಂದಿಗೆ ಕುಟುಂಬಸ್ಥರು ಹಾಗೂ ಬಂಧು-ಮಿತ್ರರ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.ಯೋಗೀಶ್ ಹೊಸೋಳಿಕೆ ಹಾಗೂ ಶ್ರೀಮತಿ ಜಯಶ್ರೀ ಹೊಸೋಳಿಕೆಯವರ ಮದುವೆ ಕವಿಗೋಷ್ಠಿ, ಅರೆಭಾಷೆ ಪುಣ್ಯಕೋಟಿ ಪುಸ್ತಕ ಬಿಡುಗಡೆ, ಅರೆಭಾಷೆ ಮದುವೆ ಕಾಗದ, ಸಂಪ್ರದಾಯಬದ್ಧ ಮದುವೆ 1100 ಕ್ಕಿಂತಲೂ ಹೆಚ್ಚಿನ ಪುಸ್ತಕ ಒಂದೇ ದಿನ ವಿತರಣೆ...

ಬಿಜೆಪಿ ಕರ್ನಾಟಕ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಬಿ.ವೈ. ವಿಜಯೇಂದ್ರರವರನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಬಿಜೆಪಿ ಕರ್ನಾಟಕ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಶ್ರೀ ಬಿ.ವೈ. ವಿಜಯೇಂದ್ರ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಬೆಂಗಳೂರಿನಲ್ಲಿ ಬಿಜೆಪಿ ಕಛೇರಿಯಲ್ಲಿ ಭೇಟಿ ಮಾಡಿ ಶುಭ ಹಾರೈಸಿದರು

ಅರಂತೋಡು ಹರಿಯಾಲಿ ಚಿಕನ್ ಸೆಂಟರ್ ಗೆ ಭೇಟಿ ನೀಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ನೂಜಲು ಧರ್ಮ ತೇಜ ರವರ ಮಾಲಕತ್ವದ ಹರಿಯಾಲಿ ಚಿಕನ್ ಮತ್ತು ಮಟನ್ ಸೆಂಟರ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಭೇಟಿ ನೀಡಿ ದೀಪಾವಳಿ ಶುಭಾಶಯ ತಿಳಿಸಿ ಉಧ್ಯಮದ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ಅರಂತೋಡು- ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ...

ಓಣಿಯಡ್ಕ ಪಲ್ಲತ್ತೂರ್ : ಬದರ್ ಜುಮಾ ಮಸ್ಜಿದ್ ಉದ್ಘಾಟನೆ

ಬದರ್ ಜುಮಾ ಮಸ್ಜಿದ್ ಇದರ ಉದ್ಘಾಟನೆಯನ್ನು ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯಾ ತಂಘಲ್ ನೆರೆವೇರಿಸಿದರು ಸಮಾರಂಭದಲ್ಲಿ ಜೈನಲ್ ಅಬಿದಿನ್ ತಂಘಲ್ ದುಗ್ಗಲಡ್ಕ ಅಧ್ಯಕ್ಷತೆ ವಹಿಸಿದರು, ಹಕೀಮ್ ತಂಘಲ್ ಆದೂರ್, ಕರ್ನಾಟಕ ಸ್ಪೀಕರ್ ಯು ಟಿ ಖಾದರ್, ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್, ಮಸ್ಜಿದ್ ನಿರ್ಮಿಸಿ ಕೊಟ್ಟ...

ಸುಳ್ಯ ಬಂಟರ ಸಂಘದಿಂದ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ .

ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಡೆಯಲಿರುವ ಬಂಟರ ಸಮಾವೇಶದಲ್ಲಿ ವಿದ್ಯಾರ್ಥಿ ವೇತನ ನೀಡುವ ಉದ್ದೇಶದಿಂದ 2023ರ SSLC ಮತ್ತು PUCಯಲ್ಲಿ ಪಾಸಾದ (ಅಂಕಗಳ ಪರಿಗಣನೆ ಇಲ್ಲ)ಬಿಪಿಎಲ್ ಪಡಿತರ ಚೀಟಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಬಿಪಿಎಲ್ ಪಡಿತರ ಚೀಟಿಯ ಮತ್ತು ಮಾರ್ಕ್ ಕಾರ್ಡಿನ ಪ್ರತಿಯನ್ನು ಒಂದು ಪಾಸ್ ಪೋರ್ಟ್ ಸೈಜ್ ಫೋಟೋದೊಂದಿಗೆ ತಮ್ಮ ಮಾಹಿತಿಯನ್ನು ಹಾಗೂ ಪ್ರತಿಭಾ...

ಅಜ್ಜಾವರ : ಗೋಪೂಜೆ ಆಚರಣೆ

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ( ರಿ )ಅಜ್ಜಾವರ, ಶ್ರೀ ಮಹಮ್ಮಾಯಿ ದೇವಸ್ಥಾನ ಮಾವಿನಪಳ್ಳ, ಓಂ ಫ್ರಂಡ್ಸ್ ಅಜ್ಜಾವರ,ವಿಶ್ವಹಿಂದೂ ಪರಿಷತ್ ಶಿವಾಜಿ ಶಾಖೆ ಅಜ್ಜಾವರ, ಏಕದಂತ ಸಮಿತಿ ಮಾವಿನಪಳ್ಳ ಇದರ ಸoಯುಕ್ತ ಆಶ್ರಯದಲ್ಲಿ 3ನೇ ವರ್ಷದ ಗೋಪೂಜೆ ಕಾರ್ಯಕ್ರಮ ಮಾವಿನಪಳ್ಳದಲ್ಲಿ ನಡೆಯಿತು. ಚೈತ್ರ ಯುವತಿ ಮಂಡಲ ಅಜ್ಜಾವರದ ಸದಸ್ಯೆಯರು ಹಾಗೂ ಸಾರ್ವಜನಿಕರಿಂದ...

ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೀಪಾವಳಿ ಆಚರಣೆ

ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ದೀಪಾವಳಿ ಆಚರಿಸಲಾಯಿತು.
Loading posts...

All posts loaded

No more posts

error: Content is protected !!