- Thursday
- July 30th, 2026
ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನ. 1ರಂದು ಸ.ಹಿ.ಪ್ರಾ.ಶಾಲೆ ಪಂಬೆತ್ತಾಡಿಯಲ್ಲಿ ನಡೆಯಿತು. ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು ಮತ್ತು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದಿಲೀಪ್ ಬಾಬ್ಲುಬೆಟ್ಟು...
ಸುಳ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಜ್ಜಾವರ ಹಾಗೂ ಇತರ ಸಂಘ ಸಂಸ್ಥೆಗಳ ಸಹೋಗಯೊಂದಿಗೆ ಅಜ್ಜಾವರ ಶ್ರೀ ಮಹಿಷರ್ದಿನಿ ದೇವಾಲಯದ ಬಳಿಯಲ್ಲಿ ಜರುಗಲಿರುವ 1753 ನೇ ಮದ್ಯವರ್ಜನ ಶಿಬಿರವು...
ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯ ಭಾಷಣಕಾರರಾಗಿ ಹಾಗೂ ಸಭೆಯ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಯುತ ವಿಶ್ವನಾಥ್ ಎಸ್. ರವರು ವಹಿಸಿದ್ದರು. ನಂತರ ಮಾತನಾಡಿದ ಅವರು "ಕನ್ನಡಿಗರಾದ ನಾವು ಕನ್ನಡ ಪ್ರೇಮ ಮೂಡಿಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸಿ ಉಳಿಸಿ...
ಸುಳ್ಯ : ಯುವಜನ ಸಂಯುಕ್ತ ಮಂಡಳಿ ವತಿಯಿಂದ ಪೂರ್ವಾಧ್ಯಕ್ಷ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ ಕಾರ್ಯಕ್ರಮ ನ.4 ರಂದು ಮಂಡಳಿಯ ಸಭಾಭವನದಲ್ಲಿ ನಡೆಯಲಿದೆ. ದ.ಕ. ಜಿಲ್ಲೆಯ ಯುವಜನ ಒಕ್ಕೂಟದ ಸ್ಥಾಪಕಾಧ್ಯಕ್ಷರಾಗಿದ್ದು, 25 ವರ್ಷಗಳಿಂದ ಯುವಜನ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಸೇವೆ ಸಲ್ಲಿಸಿರುವ ಶೈಲೇಶ್ ಅಂಬೆಕಲ್ಲುರವರು ಇದೀಗದೇವಚಳ್ಳ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನಾ...
ಸುಳ್ಯದ ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್ , ಅತ್ತೆ ಸೀತಾ , ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್ಎ ನಲ್ಲಿ...
ನಿರಂತರ 38ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ತೊಡಗಿಸಿಕೊಂಡು 3500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊಂದಿ ಕರ್ತವ್ಯವನ್ನು ಸೇವಾ ಕಾರ್ಯವೆಂದು ಪರಿಗಣಿಸಿ ಮುಂದುವರೆಯುತ್ತಿರುವ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರ್ ವತಿಯಿಂದ ಗೌರವಿಸಲಾಯಿತು. ಹಿಂದೆ ಟ್ರಸ್ಟ್ ಆಂಬುಲೆನ್ಸ್ ವಾಹನ ಅಪಘಾತಗೊಂಡು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದ್ದು ಮತ್ತೆ ಟ್ರಸ್ಟ್ ಗೆ ಹೊಸ ಆಂಬುಲೆನ್ಸ್...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಇವರ ಸಹಯೋಗದೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇವರ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ಗಾಯನ ಕಾರ್ಯಕ್ರಮವು ನವಂಬರ್ ಎರಡರಂದು ಅಪರಾಹ್ನ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ...
ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು ಆರೋಪಿಗಳ ಪರವಾಗಿ ಹಿರಿಯ ವಕೀಲರಾದ...
ಕರಾಟೆ ಕಲಿಕೆಯಿಂದ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಳ, ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು ಅವಕಾಶ ಬಳಸಿಕೊಳ್ಳಿ- ಶ್ರೀಮತಿ ಕಮಲಾ ನಡ್ಕ ಕರೆ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಣ್ಣು ಮಕ್ಕಳ ಸ್ವಯಂ ರಕ್ಷಣಾ ಕೌಶಲ ವೃದ್ಧಿಗಾಗಿ ಜಾರಿಗೊಂಡ ಕರಾಟೆ ತರಗತಿ ಇಂದು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಆರಂಭಗೊಂಡಿತು. ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಿವೃತ್ತ ಮುಖ್ಯೋಪಾಧ್ಯಾಯಿನಿ...
ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯವಾಗುತ್ತದೆ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನವನ್ನು ಹೊಂದಿರಬೇಕು. ನಾಡು ನುಡಿಯ ಮೇಲೆ ಅಭಿಮಾನವನ್ನು ಹೊಂದುವುದು ಮನದಾಳದ ಸಂಕಲ್ಪವಾಗಬೇಕು.ಮಾತೃ ಭಾಷೆಯ ಬಗ್ಗೆ ಅಪಾರ ಪ್ರೀತಿ ಹೊಂದಿರುವುದು ಅತ್ಯಗತ್ಯ ಎಂದು ಎಸ್ ಎಸ್ಪಿಯು ಕಾಲೇಜಿನ...
Loading posts...
All posts loaded
No more posts
