- Thursday
- July 30th, 2026
ಬೇಸಾಯ ಕೆಲ್ಸ ಬಾರಿ ಕಷ್ಟಲಿ ಮಾಡುವ ಕೆಲ್ಸ ಸ್ವಾವಲಂಬಿಗ, ಸ್ವಾಭಿಮಾನಿಗಳ ನೀತಿಗಳ, ನಿಯಮಗಳ ಪಾಲಿಸುವವು ಗೌಡ್ರುಗ. ಗೌಡ ಎಂಬ ಪದದ ಬಗ್ಗೆ ತುಂಬಾ ರೀತಿಲಿ ಊಹೆಗ ನಡ್ದಿತ್ತ್. ಇದ್ರಲ್ಲಿ ತುಂಬಾ ಮುಖ್ಯದ್ ಬಂಗಾಳದವು. ಅಲ್ಲಿ ಕಬ್ಬು ಮತ್ತು ಬೆಲ್ಲ ಮಾಡ್ದ್ ತುಂಬಾ ಹೆಸರಾಗಿತ್ತ್. ಬೆಲ್ಲಕ್ಕೆ ಆರ್ಯನ್ ಭಾಷೆಲಿ ಗುಡ ಅಂತ ಹೇಳುವೆ. ಬೆಲ್ಲ ಮಾಡುವ ಬಂಗಾಳ...
ಕನಕಮಜಲು ನರಿಯೂರು ರಾಮಣ್ಣ ಗೌಡ ದ.ಕ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ ಕನಕಮಜಲು ಇದರ ಆಶ್ರಯದಲ್ಲಿ 50ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮಕ್ಕಳಿಗೆ ಕನ್ನಡದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಲು ಕನ್ನಡದ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್...
ವಿದ್ಯಾಭಾರತಿ ಸ್ಪೋರ್ಟ್ಸ್ ಕೌನ್ಸಿಲ್ ಇದರ ಆಶ್ರಯದಲ್ಲಿ ದಿನಾಂಕ 27 ಅಕ್ಟೋಬರ್ ರಿಂದ 30 ರ ತನಕ ಅರುಣಾಚಲ ಪ್ರದೇಶದ ನಹರ್ಲಾಂಗ್ ನಲ್ಲಿ ನಡೆದ 34 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನ 19 ವರ್ಷದೊಳಗಿನ ಪದವಿಪೂರ್ವ ಬಾಲಕಿಯರ ವಿಭಾಗದಲ್ಲಿ ಕು. ಮಾನ್ಯ ಅಂಬೆಕಲ್ಲು ಮತ್ತು ತಂಡವು ತೃತೀಯ ಬಹುಮಾನ ಗಳಿಸಿರುತ್ತದೆ. ಕಾಲೇಜು ಮತ್ತು ವಿಭಾಗ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಐ.ಕ್ಯೂ.ಎ.ಸಿ ಕನ್ನಡ ವಿಭಾಗ ಕನ್ನಡ ಸಂಘ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಹಯೋಗದೊಂದಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಯು.ಆರ್. ಅನಂತಮೂರ್ತಿ ಇವರ ನೆನಪು ಕಾರ್ಯಕ್ರಮ ಹಾಗೂ ಗೀತಾ ಸಾಹಿತ್ಯ ವೈವಿಧ್ಯ ಕಾರ್ಯಕ್ರಮ ನವೆಂಬರ್ 2ರಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮದ...
ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ. ರಾಮದೂತಾಸನ 1 ಗಂಟೆ 01 ನಿಮಿಷ 16 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಇವರು ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದು, ಸೈಂಟ್ ಆನ್ಸ್ ಆಂಗ್ಲ...
ಐವರ್ನಾಡಿನ ಪ್ರಗತಿಪರ ಕೃಷಿಕ ಹಾಗೂ ಮುತ್ತು ಕೃಷಿ ಮಾಡಿ ಸಾಧನೆ ಮಾಡಿದ ನವೀನ್ ಚಾತುಬಾಯಿ ಮನೆಗೆ ಸೋಮವಾರಪೇಟೆಯ ಕೃಷಿ ಇಲಾಖೆಯ ತಂಡ ಭೇಟಿ ಮಾಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ರೈತರ ಅಧ್ಯಯನ ಪ್ರವಾಸಕ್ಕಾಗಿ ಕೊಡಗಿನ ಸೋಮವಾರಪೇಟೆಯ ಕೃಷಿ ಇಲಾಖೆಯ ಜಲಾನಯನ ಅಭಿವೃದ್ಧಿ ಯೋಜನೆಯ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಾದ ಮಿಲನ ಭರತ್ ಮೇಡಂ ಮತ್ತು ಕೃಷಿ ಅಧಿಕಾರಿ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ನ.2 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೊ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು. ಕಾಲೇಜಿನಲ್ಲಿ ಶಾರದಾ ಪೂಜೆ ಮತ್ತು ಸತ್ಯನಾರಾಯಣ ಪೂಜೆಯು ಬುಧವಾರ ನಡೆಯಿತು. ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಅರ್ಚಕ ಗಣೇಶ್ ದೀಕ್ಷಿತ್ ಪೂಜಾ ವಿದಿ ವಿಧಾನಗಳನ್ನು ನೆರವೇರಿಸಿದರು. ಈ ಪ್ರಯುಕ್ತ ಭಜನಾ ಕಾರ್ಯಕ್ರಮ ನೆರವೇರಿತು. ಭಜನಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು.ಪೂಜೆಯ...
ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದಾರೆಂದು ಆರೋಪಿಸಿ ಅಪ್ರಾಪ್ತೆಯೊರ್ವಳು ದಿನಾಂಕ 31-10-23 ರಂದು ದೂರು ದಾಖಲಿಸಿದ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಬೆಳ್ಳಾರೆ ಮೂಲದ ಆಟೋ ಚಾಲಕನೊಬ್ಬ ತನ್ನ ಕಾಮತೃಷೆಗೆ ಬಳಸಿಕೊಂಡು ಬಳಿಕ ಆಕೆಯೊಂದಿಗೆ ಮಾತನಾಡುವುದಕ್ಕೆ ನಿರಾಕರಿಸಿದ್ದಾನೆ. ಅಪ್ರಾಪ್ತ ಬಾಲಕಿಯ ಜತೆ ಪ್ರೀತಿಯ ನಾಟಕವಾಡಿ ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಕಳೆದ ಜೂನ್ ನಲ್ಲಿಯೇ...
ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ.) ಮಂಗಳೂರು, ವಿಜಯ ಅಭಿವೃದ್ಧಿ ಸಮಿತಿ ನಾಲ್ಕೂರು, ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿಯು ಅ.26 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಜಯ...
Loading posts...
All posts loaded
No more posts
