ಮುಳ್ಯದಲ್ಲಿ ಕತ್ತಿಯಲ್ಲಿ ಕಡಿದು ವ್ಯಕ್ತಿ ಆಸ್ಪತ್ರೆಗೆ ದಾಖಲು.

ಮುಳ್ಯದಲ್ಲಿ ಕೂಲಿ ಕೆಲಸಗಾರರನ್ನು ಕರೆದುಕೊಂಡು ಹೋಗುವ ವ್ಯಕ್ತಿಗೆ ಕತ್ತಿಯಿಂದ ಕಡಿದು ಗಾಯಗೊಂಡು ಇದೀಗ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಇದೀಗ ವರದಿಯಾಗಿದೆ , ಪೋಲಿಸ್ ಸದ್ಯ ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪೆರಾಜೆ : ಸಹಕಾರ ಸಂಘದ ನೇತೃತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಅಕ್ಟೋಬರ್ ಒಂದರಂದು ಗಾಂಧಿ ಜಯಂತಿ ಪ್ರಯುಕ್ತ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಗ್ರಾಮ ಪಂಚಾಯತ್ ಪೆರಾಜೆ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ಉಪಾಧ್ಯಕ್ಷರಾದ ಶ್ರೀ ಅಶೋಕ ಪಿ ಎಂ ಇವರು ಗ್ರಾಮ ಪಂಚಾಯತ್ ಪಿಡಿಒ ರವರಾದ ಮಹದೇವ ಪ್ರಭುರವರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
Ad Widget

ಗುತ್ತಿಗಾರು : ಸ್ವಚ್ಛತೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ವಿನೂತನ ಕಾರ್ಯ

ಗಾಂಧಿ ಜಯಂತಿಯ ಅಂಗವಾಗಿ ಕರ್ನಾಟಕ ಸರಕಾರದ ಸ್ವಚ್ಛತಾ ಹಿ ಸೇವಾ ಅಭಿಯಾನ (ಸೆ15ರಿಂದ ಅ2)ಆಂದೋಲನದ ಅಂಗವಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಗ ಅರಿವು ಕೇಂದ್ರದಲ್ಲಿ ನವೋದಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಲು ಪ್ರಾಯೋಗಿಕ ಚಟುವಟಿಕೆ ನಡೆಸಲಾಯಿತು, ವಿದ್ಯಾರ್ಥಿಗಳು ಸಂಗ್ರಹಿಸಿದ ತಮ್ಮ ಮನೆ...

ಬೊಳುಬೈಲು : ಸ್ವಚ್ಛತಾ ಆಂದೋಲನ

ಗ್ರಾಮ ಪಂಚಾಯತ್ ಜಾಲ್ಸೂರು, ಮೊಹಿಯದ್ದೀನ್ ಜುಮ್ಮಾ ಮಸೀದಿ ಕುಂಬರ್ಚೋಡು, ಪೀಸ್ ಸ್ಕೂಲ್ ಬೊಳುಬೈಲು ಹಾಗೂ ಬಿ.ಯಫ್.ಸಿ ಸ್ಪೋರ್ಟ್ಸ್ ಕ್ಲಬ್ ಇದರ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಕುಂಬರ್ಚೋಡಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ. ತಿರುಮಲೇಶ್ವರಿ, ಮಸೀದಿ ಅಧ್ಯಕ್ಷರಾದ ಶ್ರೀ. ಅಬ್ದುಲ್ ಕರೀಂ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯದ ಶ್ರೀ. ಸುಬ್ಬಯ್ಯ,...

ಸಮುದಾಯದ ಬೇಡಿಕೆಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಗಾಣಿಗ ಸಮ್ಮಿಲನದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಗಾಣದ ಪ್ರತಿಷ್ಟಾ ಕಾರ್ಯಕ್ರಮದಲ್ಲಿ ಈ ಹಿಂದೆ ಭಾಗವಹಿಸಿದ್ದೆ, ಇದೀಗ ನಡೆಯುತ್ತಿರುವ ಗಾಣಿಗ ಸಮ್ಮಿಲನ ಕಾರ್ಯಕ್ರಮವನ್ನು ನೋಡಿದಾಗ ನನಗೆ ಭಹಳ ಸಂತೋಷವಾಗುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಇಂದು ಸುಳ್ಯದಲ್ಲಿ ನಡೆದ ಗಾಣಿಗ ಸಮ್ಮೀಲನ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಮಾತನಾಡಿದರು. ಮುಂದೆಯು ನಿಮ್ಮೆಲ್ಲರ ಸಹಕಾರದಿಂದ ಸಮುದಾಯಕ್ಕೆ ಬೇಕಾಗುವ ಕೆಲಸಗನ್ನು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ...

ಅಂಬಟೆ ಅಡ್ಕ – ಕುಲೈತೋಡಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕಲ್ಮಡ್ಕ ಗ್ರಾಮದ ಅಂಬಟೆ ಅಡ್ಕ- ಕುಲೈತೋಡಿ ರಸ್ತೆ ಕಾಂಕ್ರೀಟೀಕರಣಗೊಂಡಿದ್ದು ಶಾಸಕಿ ಭಾಗೀರಥಿ ಮುರುಳ್ಯ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್.ಅಂಗಾರ, ಕಲ್ಮಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಗ್ರಾ.ಪಂ.ಉಪಾಧ್ಯಕ್ಷರು , ಸದಸ್ಯರು ಹಾಗೂ ಕಲ್ಮಡ್ಕ ಮುಪ್ಪೇರ್ಯ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.

ಗಾಣಿಗ ಸಮ್ಮಿಲನ ಕಾರ್ಯಕ್ರಮಕ್ಕೆ ಚಾಲನೆ

ಸಮುದಾಯದ ಬೇಡಿಕೆಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಗಾಣಿಗ ಸಮ್ಮಿಲನದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ ಗಾಣದ ಪ್ರತಿಷ್ಟಾ ಕಾರ್ಯಕ್ರಮದಲ್ಲಿ ಈ ಹಿಂದೆ ಭಾಗವಹಿಸಿದ್ದೆ, ಇದೀಗ ನಡೆಯುತ್ತಿರುವ ಗಾಣಿಗ ಸಮ್ಮಿಲನ ಕಾರ್ಯಕ್ರಮವನ್ನು ನೋಡಿದಾಗ ನನಗೆ ಭಹಳ ಸಂತೋಷವಾಗುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಇಂದು ಸುಳ್ಯದಲ್ಲಿ ನಡೆದ ಗಾಣಿಗ ಸಮ್ಮೀಲನ ಕಾರ್ಯಕ್ರಮದ ಉದ್ಘಾಟನೆಯ...

ಸುಳ್ಯ : ಕಸ ತಂದು ರಸ್ತೆ ಬದಿಯಲ್ಲಿ ಎಸೆದವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ- ಅದರಲ್ಲಿದೆ ಪಕ್ಷದ ಅಭ್ಯರ್ಥಿಯ ಭಾವಚಿತ್ರವಿರುವ ಕರಪತ್ರ

ಅಜ್ಜಾವರ - ನಾರ್ಕೊಡು ರಸ್ತೆಯ ಬದಿಯ ಅರಣ್ಯ ಪ್ರದೇಶದಲ್ಲಿ ಯಾರೋ ಕಸ ತಂದು ಸುರಿದಿದ್ದು ಕ್ರಮ ಕೈಗೊಳ್ಳಲು ಜನ ಆಗ್ರಹಿಸಿದ್ದಾರೆ. ಈ ಕಸದ ರಾಶಿಯಲ್ಲಿ ಸುಳ್ಯದ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾಳ್ಕರ್ ಅವರ ಭಾವಚಿತ್ರ ವಿರುವ ಪೇಪರ್ ಪೋಸ್ಟರ್ ಗಳು ಪತ್ತೆಯಾಗಿದೆ. ಅಜ್ಜಾವರದಿಂದ ಮೇದಿನಡ್ಕ ನಾರ್ಕೊಡು ಗೆ ತೆರಳುವ ರಸ್ತೆಯ ಬದಿಯಲ್ಲಿ...

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯದ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆಯು ಸೆ. 30ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀವತ್ಸ, ಸದಸ್ಯರು ವ್ಯವಸ್ಥಾಪನಾ ಸಮಿತಿ ಕುಕ್ಕೆ ಶ್ರೀ ದೇವಾಲಯ ಸುಬ್ರಹ್ಮಣ್ಯ ಇವರು ವಹಿಸಿದ್ದರು. 2023-24 ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ದೀಪ ಬೆಳಗಿಸುವುದರ ಮೂಲಕ ಶ್ರೀ ಕೇಶವ ಬಂಗೇರ, ಕನ್ನಡ ಉಪನ್ಯಾಸಕರು ನಾರಾಯಣಗುರು ಕಾಲೇಜು...

ಕುಮಾರ ಪರ್ವತ ಚಾರಣ ಆರಂಭ – ನಿರ್ಬಂಧ ತೆರವು

ಕುಕ್ಕೆ ಸುಬ್ರಹ್ಮಣ್ಯ ದಿಂದ ಕುಮಾರ ಪರ್ವತಕ್ಕೆ ಪ್ರತಿ ವರ್ಷ ಚಾರಣಿಗರ ಸಂಖ್ಯೆ ಜಾಸ್ತಿಯಾಗುತ್ತದೆ ಇರುತ್ತದೆ. ಈ ವರ್ಷ ಮೇ ತಿಂಗಳಿನಿಂದ ಅರಣ್ಯ ಇಲಾಖೆಯವರು ಚಾರಣಕ್ಕೆ ಪ್ರವಾಸಿಗರಿಗೆ /ಚಾರಣಿಗರಿಗೆ ನಿರ್ಬಂಧ ಗೋಳಿಸಿದ್ದರು. ಇದೀಗ ನಿರ್ಬಂಧ ಮುಕ್ತಗೊಳಿಸಿ ಚಾರಣಿಗರಿಗೆ ಅರಣ್ಯ ಇಲಾಖೆಯವರು ಅವಕಾಶ ನೀಡಿರುತ್ತಾರೆ. ಸೆ.29 ರಂದೇ ಬೃಹತ್ ಸಂಖ್ಯೆಯಲ್ಲಿ ಸುಮಾರು 750ಕ್ಕೂ ಅಧಿಕ ಚಾರಣಿಗರು ಜಮಾಯಿಸಿದ್ದರು. ವಿವಿಧ...
Loading posts...

All posts loaded

No more posts

error: Content is protected !!