ಮುರುಳ್ಯ : ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ

ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ನಿ) ಇದರ ಸಹಯೋಗದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರ ಮನೆಯಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ವೇದಿಕೆಯಲ್ಲಿ ಹರ್ಷನ್ ಕೆ ವಿ, ಜಾನಕಿ ಮುರುಳ್ಯ, ವಸಂತ...

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಗ್ರಹಣ ಸಮಾರಂಭ

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ೨೦೨೩-೨೫ ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ.೨೪ರಂದು ಒಕ್ಕೂಟದ ಸಭಾಭವನದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ ವಹಿಸಿದ್ದರು.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಹರಿಣಿ ಸದಾಶಿವ ಪದಗ್ರಹಣ ನೆರವೇರಿಸಿದರು. ಸುಳ್ಯ ಸಿಡಿಪಿಒ ಶೈಲಜಾ ದಿನೇಶ್ ಮುಖ್ಯ ಅತಿಥಿಗಳಾಗಿದ್ದರು.ನೂತನ...
Ad Widget

ಗಾಂಧಿಸ್ಮೃತಿ ಜನಜಾಗೃತಿ ವೇದಿಕೆ ಸಮಾವೇಶದ ಆಮಂತ್ರಣ ಪತ್ರ ಡಾ.ವೀರೆಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಸುಳ್ಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಅ.3 ರಂದು ನಡೆಯಲಿರುವ ಗಾಂಧಿಸ್ಮೃತಿ ಕಾರ್ಯಕ್ರಮ ಹಾಗೂ ಜನಜಾಗೃತಿ ವೇದಿಕೆಯ ಜಿಲ್ಲಾ ಮಟ್ಟದ ಸಮಾವೇಶದ ಆಮಂತ್ರಣ ಪತ್ರವನ್ನು ಧರ್ಮಸ್ಥಳದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ,ಮಾಜಿ ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ...

ಅಕ್ರಮ ಜಾನುವಾರು ಸಾಗಾಟ- ವಾಹನ ಪೊಲೀಸ್ ವಶ

ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನ ಪತ್ತೆಯಾಗಿದ್ದು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆಪಡೆದ ಘಟನೆ ಸೆ.24 ರಂದು ರಾತ್ರಿ ವರದಿಯಾಗಿದೆ. ಸೆ.24 ರಂದು ರಾತ್ರಿ ಪಂಜದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೆ ಬಾಕಿಯಾಗಿತ್ತು. ಬಳಿಕ ಪಿಕಪ್ ನಲ್ಲಿ ಇದ್ದವರು ಅಲ್ಲಿಂದ ಪರಾರಿಯಾಗಿದ್ದು ವಿಷಯ ತಿಳಿದು ಸುಬ್ರಹ್ಮಣ್ಯ...

ಕೊಲ್ಲಮೊಗ್ರ : ಯುವಕನ ಚಿಕಿತ್ಸೆಗೆ ಕೈ ಜೋಡಿಸಿದ ಗೌಡ ಸಮುದಾಯ

ಕೊಲ್ಲಮೊಗ್ರು ಗ್ರಾಮ ಗೌಡ ಸಮಿತಿ ,ಮಹಿಳಾ ಘಟಕ ಮತ್ತು ತರುಣ ಘಟಕಗಳ ಸಂಯುಕ್ತ ಆಶ್ರಯದಲ್ಲಿ  ಸೆ.25 ರಂದು ಸ್ವಜಾತಿ ಬಾಂಧವರ ಸಭೆ ನಡೆಯಿತು. ಸಭಾಧ್ಯಕ್ಷತೆಯನ್ನು ಗುತ್ತಿಗಾರು ವಲಯ ಉಪಾಧ್ಯಕ್ಷರಾದ  ವಸಂತ ಕಿರಿಭಾಗ ರವರು ವಹಿಸಿದ್ದರು. ಕಿಡ್ನಿ ವೈಫಲ್ಯ ಗೊಂಡು ಚಿಕಿತ್ಸೆ  ಪಡೆಯುತ್ತಿರುವ ಸಚಿತ್ ಶಿವಾಲರಿಗೆ ಸಮುದಾಯ ಬಾಂಧವರಿಂದ  ಸಂಗ್ರಹವಾದ ನಗದು ಹಣ ರೂ 1,39,150 ನ್ನು...

ಆಲೆಟ್ಟಿ : ಗ್ರಾಮಸಭೆಗೆ ಆಗಮಿಸದ ಅಧಿಕಾರಿಗಳು – ಗ್ರಾಮಸಭೆ ಮುಂದೂಡಿಕೆ

ಅಲೆಟ್ಟಿ ಗ್ರಾಮ ಪಂಚಾಯತ್ ನ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾಕುಮಾರಿ ಇವರ ಅಧ್ಯಕ್ಷತೆಯಲ್ಲಿ ಆರಂಭಗೊಂಡು ಅಧಿಕಾರಿಗಳ ಗೈರು ಹಾಜರಿಯಿಂದ ಅಪೂರ್ಣಗೊಂಡು ಗ್ರಾಮಸಭೆ ರದ್ದಾದ ಘಟನೆ ಸೆ.25 ರಂದು ನಡೆದಿದೆ. ನೋಡೆಲ್ ಅಧಿಕಾರಿ ಅರಬಣ್ಣ ಪೂಜಾರ ಆಗಮಿಸಿದ್ದರು.ಸಭೆಯ ಆರಂಭದಲ್ಲಿ ಪಿಡಿಓ ವರದಿಯನ್ನು ವಾಚಿಸಿದರು. ಕಳೆದ ಗ್ರಾಮಸಭೆಯ ನಿರ್ಣಯಗಳಿಗೆ ಏನೆಲ್ಲಾ ಕ್ರಮ ತೆಗೆದುಕೊಂದ್ದೀರಿ ಹೇಳಿ ಎಂದು ಗ್ರಾಮಸ್ಥರು...

ಅಗ್ನಿವೀರ್ ನಾಗಿ ಆಯ್ಕೆಯಾದ ಸೃಜನ್ ರೈ ಕೆರವರಿಗೆ ಸನ್ಮಾನ

ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕೊಡ್ಡೋಳು ಮನೆ ರಾಮಕೃಷ್ಣ ರೈ ಕೆ ಮತ್ತು ಗೀತಾ ಕೆ ಇವರ ಪುತ್ರ ಸೃಜನ್ ರೈ ಕೆ ಅವರು ಭಾರತೀಯ ಭೂ ಸೇನೆಯ ಅಗ್ನಿಪತ್ ನೇಮಕಾತಿಯಲ್ಲಿ ಅಗ್ನಿವೀರ್ ನಾಗಿ ಆಯ್ಕೆಯಾದ ಇವರ ಮನೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭೇಟಿ ನೀಡಿ ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಸಂತ ನಡುಬೈಲು,...

ಸುಬ್ರಹ್ಮಣ್ಯ : ಜಿಲ್ಲಾ ಮಟ್ಟದ ವಾಲಿಬಾಲ್ – ಮಂಗಳೂರು ಬಾಲಕಿಯರ
ತಂಡ ಪೈನಲ್ ಗೆ ಆಯ್ಕೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದ ಎಸ್ ಎಸ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಲಕ- ಬಾಲಕಿಯರ  ಜಿಲ್ಲಾ ಮಟ್ಟದ ಪ.ಪೂ ಕಾಲೇಜು ವಾಲಿಬಾಲ್ ಪಂದ್ಯಾಟದ ಸೆಮಿಪೈನಲ್ ನಲ್ಲಿ  ಬಾಲಕಿಯರ ವಿಭಾಗದಲ್ಲಿ ಮಂಗಳೂರು ತಾಲೂಕು ತಂಡವು ಪೈನಲ್ ಪ್ರವೇಶಿಸಿದೆ. ಬಾಲಕಿಯ ವಿಭಾಗದಲ್ಲಿ ಎರಡನೇ  ಸೆಮಿಪೈನಲ್ ನಲ್ಲಿ ಬೆಳ್ತಂಗಡಿ ಮತ್ತು ಮೂಡಬಿದ್ರೆ ತಂಡವು ಪೈನಲ್ ಪ್ರವೇಶಕ್ಕಾಗಿ ಹಣಾಹಣೆ...

ಸುಣ್ಣಮೂಲೆ ಬದ್ರಿಯಾ ಜುಮಾ ಮಸೀದಿಯಲ್ಲಿ ಇಶ್ಕೆ ಮದೀನಾ ಮೀಲಾದ್ ಗರ್ಲ್ಸ್ ಫೆಸ್ಟ್.

ಸುಣ್ಣಮೂಲೆ ಬದ್ರಿಯಾ ಜುಮಾ ಮಸೀದಿಯಲ್ಲಿಮೀಲಾದ್ ಸಮಿತಿ ವತಿಯಿಂದ 2023ನೇ ಸಾಲಿನ ಮೀಲಾದ್ ಹಬ್ಬದ ಪ್ರಯುಕ್ತ ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಮೀಲಾದ್ ಫೆಸ್ಟ್ ಕಾರ್ಯಕ್ರಮವು ಸೆಪ್ಟೆಂಬರ್ 24 ಆದಿತ್ಯವಾರ ನೂರುಲ್ ಇಸ್ಲಾಂ ಮದರಸದಲ್ಲಿ ಜರುಗಿತು. ಸ್ಥಳೀಯ ಖತೀಬ್ ಬಹು ಹರ್ಷದ್ ಬಾಖವಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.ಕಾರ್ಯಕ್ರಮದಲ್ಲಿ ಸುಣ್ಣಮೂಲೆಯ ನೂರುಲ್ ಇಸ್ಲಾಂ ಮದರಸ ಮತ್ತು ಕನಕಮಜಲಿನ ಸಿರಾಜುಲ್ ಇಸ್ಲಾಂ ಮದರಸ...

ನೆರೆಯ ಗ್ರಾಮದ ಯುವಕನ ಚಿಕಿತ್ಸೆಗಾಗಿ ಮಿಡಿದ ಯುವಕರ ತಂಡಕ್ಕೆ ಕೈ ಜೋಡಿಸಿದ ಮಡಪ್ಪಾಡಿ ಗ್ರಾಮಸ್ಥರು

ಕೊಲ್ಲಮೊಗ್ರ ಗ್ರಾಮದ ಸಚಿತ್ ಶಿವಾಲ‌ ಎಂಬ ಯುವಕ‌ ಕಳೆದ ಎರಡು ವರುಷಗಳಿಂದ IGA Nephropathy ಎಂಬ Chronic Kidney Disease ಎಂಬ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಖಾಯಿಲೆ ಉಲ್ಬಣಗೊಂಡು ಸುಮಾರು 80% ಕಿಡ್ನಿ ನಿಷ್ಕ್ರಿಯಗೊಂಡಿರುತ್ತದೆ.ತನ್ನ‌ ತಂದೆಯ ಕಿಡ್ನಿ ಕಸಿ ಮಾಡಲು ಸುಮಾರು 15 ಲಕ್ಷಗಳಷ್ಟು ಹಣದ ಅವಶ್ಯಕತೆ ಇರುವುದನ್ನು ಗಮನಿಸಿದ ಚೈತನ್ಯ ಗೆಳೆಯರ...
Loading posts...

All posts loaded

No more posts

error: Content is protected !!