ಮರಾಟಿ ಸಂಘದ ವತಿಯಿಂದ ಸತ್ಯನಾರಾಯಣ ಪೂಜಾಕಾರ್ಯಕ್ರಮ.

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಗಣಪತಿ ಹವನ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜಾ ಕಾರ್ಯಕ್ರಮ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು. ಅಭಿರಾಮ್ ಭಟ್ ಅರಂಬೂರುರವರ ನೇತೃತ್ವದಲ್ಲಿ ಗಣಪತಿ ಹವನ, ಸತ್ಯನಾರಾಯಣ ದೇವರ ಪೂಜಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಬದಲ್ಲಿ...

ಸುಳ್ಯ : ಕಾರಿನ ಹಿಂಭಾಗಕ್ಕೆ ಗುದ್ದಿದ ಸ್ಕೂಟಿ – ಸವಾರನಿಗೆ ಗಾಯ

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಸೆ. 23ರಂದು ರಾತ್ರಿ ಸಂಭವಿಸಿದೆ. ಘಟನೆಯಿಂದ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟಿಯ ಮುಂಭಾಗ ಮತ್ತು ಕಾರಿನ ಹಿಂಭಾಗ ಜಖಂಗೊಂಡಿದ್ದು, ಮಳೆ ಬಂದ ಹಿನ್ನೆಲೆಯಲ್ಲಿ ಸ್ಕೂಟಿ...
Ad Widget

ಗಾಣಿಗ ಸಮ್ಮಿಲನ ಪ್ರಯುಕ್ತ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ

ಸುಳ್ಯ ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಜರಗುವ ಗಾಣಿಗ ಸಮ್ಮಿಲನ ಪೂರ್ವಭಾವಿಯಾಗಿ ಜೆ.ಸಿ‌. ಮೈದಾನದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ನಿವೃತ್ತ ಯೋಧ ಲೋಕೇಶ್ ಇರಂತಮಜಲು ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ವಹಿಸಿದ್ದರು. ಕ್ರೀಡಾಕೂಟವನ್ನು ತೆಂಗಿನಕಾಯಿ ಒಡೆಯುವ ಮೂಲಕ ಚಂದ ಕುಡೆಕಲ್ಲು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾಲಿಂಗ...

ಚಾಲಕನ ನಿಯಂತ್ರಣ ಕಳೆದು ಪಿಕಪ್ ಪಲ್ಟಿ.

ಹುಣಸೂರು ಮೂಲದ ಪಿಕಪ್ ವಾಹನವು ಬಾಳೆಗೊನೆಗಳನಗನ್ನು ಮಂಗಳೂರಿಗೆ ಸಾಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ. ಪಿಕಪ್ ನಲ್ಲಿ ಚಾಲಕನೋರ್ವ ಮಾತ್ರ ಬರುತ್ತಿದ್ದು ಇವರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದ್ದು ಇದೀಗಊರವರ ನೆರವಿನಿಂದ ಮಗುಚಿ ಬಿದ್ದ ಪಿಕಪ್ ವಾಹನವನ್ನು ಮತ್ತೆ ಸರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ : ಎನ್ನೆಂಪಿಯುಸಿಯ ಪೂರ್ವಿ ಕೆ. ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪಪೂ ವಿಭಾಗ ಗಾಂಧಿನಗರ ಸುಳ್ಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಪ್ರಾ ವಾಣಿಜ್ಯ ವಿಭಾಗದ ಪೂರ್ವಿ ಕೆ. ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ.

ಕೇರ್ಪಳದ ಎಸ್.ವಿ. ಪ್ರಸಾದ್ ಅವರಿಗೆ ಗೌರವ ಡಾಕ್ಟರೇಟ್ ಪದವಿ

ಮೂಡುಬಿದಿರೆಯ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವಿ. ಪ್ರಸಾದ್ ಅವರು ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ."ಡಿಸೈನ್ ಆಂಡ್ ಅನಾಲಿಸಿಸ್ ಆಫ್ ವೇದಿಕ್ ಮಲ್ಟಿಪ್ಲಯರ್ ಫ಼ಾರ್ ಡಿಎಸ್ಪಿ ಪ್ರೊಸೆಸರ್ " ಎನ್ನುವ ವಿಷಯದ ಬಗ್ಗೆ ಅವರು ಸಂಶೋಧನೆ ನಡೆಸಿ ಪ್ರಬಂಧ ಮಂಡಿಸಿದ್ದರು. ರೇವಾ ವಿಶ್ವವಿದ್ಯಾನಿಲಯದ ಇಲೆಕ್ಟಾನಿಕ್ಸ್...

ಆಲೆಟ್ಟಿ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಭೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರ ಸಭೆ ಆಲೆಟ್ಟಿ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗಿಯಾದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಪಕ್ಷದ ಸಂಘಟನೆಯಲ್ಲಿ ಅನೇಕ ಕಾರ್ಯಕರ್ತರು ತಮ್ಮ ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂದು ಹಗಲಿರುಳು ಕೆಲಸ ಮಾಡಿದ ಪರಿಣಾಮ...

ವಿಜ್ರಂಭಣೆಯಿಂದ ನಡೆದ ಮಡಪ್ಪಾಡಿ ಗಣೇಶೋತ್ಸವ

ಮಡಪ್ಪಾಡಿ ಯುವಕ ಮಂಡಲ, ಮಂಜುಶ್ರೀ ಯಕ್ಷಗಾನ ಕಲಾ ಸಂಘ, ಶ್ರೀರಾಮ ಭಜನಾ ಮಂಡಳಿ, ಉಜ್ವಲ ಮಹಿಳಾ ಮಂಡಲ ಹಾಗೂ ಸಮಸ್ತ ಭಕ್ತಾಭಿಮಾನಿಗಳ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.19 ರಂದು ಮಡಪ್ಪಾಡಿ ಯಲ್ಲಿ ನಡೆಯಿತು. ಬೆಳಿಗ್ಗೆ ಗಣಪತಿ ಹವನದ ನಂತರ ಗಣಪತಿ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. ಬಳಿಕ ಸ್ಥಳೀಯ ಭಜನಾ ತಂಡಗಳ...

ಸಂಕಷ್ಟದಲ್ಲಿರುವವರಿಗೆ ಸಹಾನುಭೂತಿ ಅನುಕಂಪ ಹಾಗೂ ಸ್ಪಂದಿಸುವುದೇ ನಿಜವಾದ ಜೀವನ : ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಮಾಣಿಲ ಮೋಹನ್ ದಾಸ್ ಸ್ವಾಮೀಜಿ

ಸಮಾಜದಲ್ಲಿ ದೀನ ದಲಿತರ ಸೇವೆಯನ್ನು ಮಾಡಿಕೊಂಡು ನಯವಿನಯದಿಂದ ಎಲ್ಲರೊಂದಿಗೆ ಬೆರೆತು ಸರಳ ಹಾಗೂ ನಿರಾಡಂಬ ಜೀವನವನ್ನು ನಡೆಸುತ್ತಿರುವವರಲ್ಲಿ ಡಾlರವಿ ಕಕ್ಕೆ ಪದವು ಅವರು. ಯುವಶಕ್ತಿ ಸಮಾಜದಲ್ಲಿ ಹೇಗಿರಬೇಕು ಎಂಬುದಕ್ಕೆ ರವಿ ಅವರೇ ಮಾದರಿ. ದಕ್ಷಿಣ ಕನ್ನಡ ಹಾಗೂ ಇತರ ಭಾಗಗಳ ಶ್ರದ್ಧಾ ಕೇಂದ್ರಗಳಲ್ಲಿ ನಡೆಯುವಂತ ಜೀರ್ಣೋದ್ಧಾರ ಬ್ರಹ್ಮಕಲಶ ಸೇವೆಗಳಲ್ಲಿ ರವಿ ಕಕ್ಕೆ ಪದವುರವರ ಕೊಡುಗೆ ಇದ್ದೆ...

ಬಾಂಜಿಕೋಡಿಯಲ್ಲಿ ಬೈಕ್ – ಕಾರು ಅಪಘಾತ : ಬೈಕ್ ಸವಾರನಿಗೆ ಗಾಯ- ಕಾರು ಚಾಲಕ ಆಸ್ಪತ್ರೆಯಿಂದ ಎಸ್ಕೇಪ್

ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಮುಂಜಾನೆ ಬೈಕ್ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸುಳ್ಯ ಜಿ.ಎಲ್. ಆಚಾರ್ಯ ಉದ್ಯೋಗಿ, ಪ್ರಶಾಂತ್ ಮತ್ತು ಅವರ ಗರ್ಭಿಣಿ ಪತ್ನಿಯೊಂದಿಗೆ ಬೈಕ್ ನಲ್ಲಿ ಸುಳ್ಯಕ್ಕೆ ತಮ್ಮ ಎಂದಿನಂತೆ ಕೆಲಸಕ್ಕೆ ಬರುತಿದ್ದರು. ಬಾಂಜಿಕೋಡಿ ತಿರುವಿನಲ್ಲಿ ಎದುರಿನಿಂದ ಬಂದ ಕಾರು ಬೈಕ್ ಗೆ ಗುದ್ದಿದ ರಭಸಕ್ಕೆ...
Loading posts...

All posts loaded

No more posts

error: Content is protected !!