- Friday
- July 31st, 2026
ಸ್ವಚ್ಛತಾ ಕಾರ್ಯ ಪ್ರಚಾರಕ್ಕೋಸ್ಕರ ಅಲ್ಲ ಸಮಾಜದಲ್ಲಿ ಜಾಗೃತಿಗಾಗಿ ರಾಮಕೃಷ್ಣ ಅಮೈ. ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ದರ್ಶನಾರ್ಥಿ ಸುಳ್ಯದ ವಕೀಲರ ತಂಡದಿಂದ ಶಬರಿಮಲೆ ಯಾತ್ರೆಯ ಭಾಗವಾದ ಪವಿತ್ರ ಪಂಪಾ ನದಿಯಲ್ಲಿ ಭಕ್ತಾದಿಗಳು ಬಿಸಾಡಿದ ಪ್ಲಾಸ್ಟಿಕ್ ಚೀಲ, ಬಾಟಲಿಗಳು, ಬಟ್ಟೆಗಳು ಮುಂತಾದವುಗಳನ್ನು ಸ್ವಚ್ಛಗೊಳಿಸುವ ಸೇವಾ ಕಾರ್ಯ ನಡೆಸಿದರು. ಗುರುಸ್ವಾಮಿ ಹಿರಿಯ ನ್ಯಾಯವಾದಿ ರಾಮಕೃಷ್ಣ ಅಮೈ ಅವರು ಈ ಕುರಿತು...
ದೃಷ್ಠಿ ಮೀಡಿಯಾ ನಿರ್ಮಾಣದರವಿಕೆ ಪ್ರಸಂಗ ಚಿತ್ರವು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನೆರವೇರಿ ಚಿತ್ರೀಕರಣ ಆರಂಭಗೊಂಡು ಸುಳ್ಯದ ಪರಿಸರದಲ್ಲಿ ಸುಮಾರು ೩೦ ದಿನಗಳಕಾಲ ಚಿತ್ರಿಕರಣ ಚಿತ್ರಿಕರಣಗೊಂಡ ಸಂತೋಷ್ ಕೊಡೆಂಕೇರಿ ನಿರ್ದೇಶನದ ನೂತನ ಸಿನಿಮಾ ‘ರವಿಕೆ ಪ್ರಸಂಗ’ ಸದ್ಯದಲ್ಲಿಯೇ ತೆರೆಗೆ ಬರಲಿದೆ ಎಂದು ಸಿನಿಮಾದ ನಿರ್ದೇಶಕ ಸಂತೋಷ್ ಕೊಡೆಂಕೇರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ...
ಅಕ್ರಮ ಸಕ್ರಮ ಸಮಿತಿಗೆ ಬಿಜೆಪಿ ಮುಖಂಡರ ನೇಮಕಾತಿಯನ್ನು ಮುಂದಿನ 15 ದಿನದಲ್ಲಿ ರದ್ದಾಗಬೇಕು, ಕಾಂಗ್ರೆಸ್ ಕಾರ್ಯಕರ್ತರ ಅಮಾನತು, ಉಚ್ಚಾಟನೆ ಎಲ್ಲಾ ಗೊಂದಲಗಳಿಗೆ ತಾರ್ಕಿಕ ಅಂತ್ಯ ಹಾಡಬೇಕು ಎಲ್ಲಾ ಕಾರ್ಯಕರ್ತರನ್ನು ಸಮಾನಾಗಿ ಪರಿಗಣಿಸಬೇಕು. ಮುಂದೆ ನೇಮಕ ವಾಗಲಿರುವ ವಿವಿಧ ಸಮಿತಿಗಳಿಗೆ ನೇಮಕಾತಿ ಸಂದರ್ಭದಲ್ಲಿ ಆಯಾ ಗ್ರಾಮದ ಪ್ರಮುಖರ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಎಂವಿಜಿ...
ಬೆಂಗಳೂರಿನ ಪ್ರಣವ ಫೌಂಡೇಶನ್ ವತಿಯಿಂದ ಶಿಕ್ಷಕರ ದಿನಾಚರಣೆಯ ಸೆ.30 ರಂದು ‘ಗುರುವಂದನಾ’ ಕಾರ್ಯಕ್ರಮ ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದಲ್ಲಿ 60 ಶಿಕ್ಷಕರನ್ನು ಸನ್ಮಾನಿಸಲಾಗುವುದು ಎಂದು ಕಾರ್ಯಕ್ರಮದ ಸಂಯೋಜಕರಾದ ಮಹೇಶ್ ಕುಮಾರ್ ರೈ ಮೇನಾಲ ಹಾಗೂ ಪ್ರಣವ ಫೌಂಡೇಶನ್ನ ಕಾರ್ಯದರ್ಶಿ ನಾಗರಾಜ್ ಹೆಬ್ಬಾಳ್ ತಿಳಿಸಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮಹೇಶ್ ರೈ...
ನನ್ನ ಮಣ್ಣು-ನನ್ನ ದೇಶ ಅಭಿಯಾನ ಸೆ.18ರಂದು ಸುಳ್ಯದಲ್ಲಿ ನಡೆಯಿತು.ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹುತಾತ್ಮ ಸ್ವಾತಂತ್ರ್ಯ ಯೋಧರನ್ನು ಹಾಗೂ ರಕ್ಷಣಾ ಭದ್ರತಾ ಕಾರ್ಯದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಗೌರವಿಸುವ ಕೇಂದ್ರ ಸರಕಾರದ ಮಹತ್ವದ ಯೋಜನೆ ‘ಅಮೃತವನ ಉದ್ಯಾನವನ’ ದೆಹಲಿಯಲ್ಲಿ ನಿರ್ಮಾಣಗೊಳ್ಳಲಿದೆ. ಆ ಪ್ರಯುಕ್ತ ದೇಶದ ಎಲ್ಲಾ ಭಾಗಗಳಿಂದ ಮಣ್ಣನ್ನು ಸಂಗ್ರಹಿಸಿ ಬಳಸಿಕೊಳ್ಳುವ ಯೋಜನೆ ಸಲುವಾಗಿ ಸುಳ್ಯದ...
ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.19 ರಂದು ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸೆ.19 ರಂದು ಬೆಳಗ್ಗೆ ಗಣಪತಿ ಪ್ರತಿಷ್ಠೆ, ಬಳಿಕ ಸಾಮೂಹಿಕ ಗಣಪತಿ ಹೋಮ ನಡೆದು, ಬೆಳಿಗ್ಗೆ ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿ ಚುಚ್ಚುವ ಕಾರ್ಯಕ್ರಮ ಜರುಗಲಿದೆ. ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ದೇಶಭಕ್ತಿಗೀತೆ,...
ಸುಬ್ರಹ್ಮಣ್ಯ ಹಾಲು ಉತ್ಪಾದಕ ಮಹಿಳಾ ಸಹಕಾರಿ ಸಂಘದ 2020 23ನೇ ಸಾಲಿನ ಮಹಾಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.18 ರಂದು ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ಶೋಭಾ ನಲ್ಲೂರಾಯ ವಹಿಸಿದ್ದರು. ಪ್ರಸಕ್ತ ವರ್ಷ ಮಹಿಳಾ ಸಹಕಾರಿ ಸಂಘಕ್ಕೆ ರೂ. 202606.17 ಲಾಭಾಂಶ ಬಂದಿದ್ದು,ಪ್ರತಿ ಲೀಟರಿಗೆ...
ಸುಳ್ಯ ಬ್ಲಾಕ್ ಕಾಂಗ್ರೆಸ್ ನಲ್ಲಿ ಎದ್ದಿರುವ ಬಿರುಗಾಳಿ ಇದೀಗ ಭಾರಿ ಮಟ್ಟದಲ್ಲಿ ಕಾಣಿಸುತ್ತಿದ್ದು, ಕಾರ್ಯಕರ್ತರ ಕಡೆಗಣನೆ ಮಾಡುತ್ತಿದ್ದು ಕಾರ್ಯಕರ್ತರು ನೋವನ್ನು ಕೇಳಬೇಕು ಎಂದು ಆಗ್ರಹಿಸಿ ಸಭೆ ಜರುಗಿತು. ಸಭೆಯನ್ನು ಶಶಿಧರ ಮಾಸ್ತರ್ ಸ್ವಾಗತಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಮಹೇಶ್ ಭಟ್ ಕರಿಕ್ಕಳ ಮಾತನಾಡಿ ನಮ್ಮ ಗ್ರಾಮದಲ್ಲಿ ಮಾದರಿಯಾಗಿ ಇದೀಗ ಕೆಲಸ ಮಾಡುತ್ತಿದ್ದೇವೆ . ಬ್ಲಾಕ್ ಕಾಂಗ್ರೆಸ್...
ಐವರ್ನಾಡು ಗ್ರಾಮದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ದೀಪಕ್ ಎಂದು ಗುರುತಿಸಲಾಗಿದೆ . ಈತ ಸುಳ್ಯದ ಬೈಕ್ ಶೋರೂಂನಲ್ಲಿ ಮೆಕಾನಿಕ್ ಆಗಿ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ . ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಜ್ಜಾವರ ಗ್ರಾಮದ, ಶಿವರಾಜ್ ಎಂ, ಬಿ ಎಂಬವರು ತನಗೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ದೂರು ಸಲ್ಲಿಸಿರುವ ವಿಚಾರ ತಿಳಿದು ಬಂದಿದೆ. ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ದೂರಿನಂ 17.9.2023 ರಂದು ಸಂಜೆ ಬೆಳ್ಳಾರೆ ಗ್ರಾಮದ ಕೊಳಂಬಳ ಅಕ್ಕಿ ಮಿಲ್ಲ್ ಎದುರು ಡಾಮಾರು ರಸ್ತೆಯಲ್ಲಿ ಹೋಗುತ್ತಿದ್ದಾಗ, ನೆಟ್ಟಾರು ಕಡೆಯಿಂದ ಕಾರೊಂದರಲ್ಲಿ ಬಂದ...
Loading posts...
All posts loaded
No more posts
