- Friday
- June 26th, 2026
ದಿನಾಂಕ : 16 ಮಾರ್ಚ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(16 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ...
“ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಸುಳ್ಯ ಸೆಂಟರ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಕೆ.ಆರ್ ಕೃಷ್ಣರಾವ್ ಆಯ್ಕೆಯಾಗಿದ್ದಾರೆ.ಸಮಿತಿಯ ಕಾರ್ಯದರ್ಶಿಯಾಗಿ ಅವಿನ್.ಎಂ.ಹೆಚ್, ಕೋಶಾಧಿಕಾರಿಯಾಗಿ ಶ್ರೇಯಸ್.ಎಂ.ಡಿ ಹಾಗೂ ಮ್ಯಾನೇಜಿಂಗ್ ಕಮಿಟಿ ಮೆಂಬರ್ ಆಗಿ ಚಂದ್ರಶೇಖರ್.ಎ, ಮಣಿಕಂಠನ್ ಹಾಗೂ ವಿಜಯಕುಮಾರ್.ಟಿ ಆಯ್ಕೆಯಾಗಿದ್ದು, ಇದರ ಪದಪ್ರಧಾನ ಸಮಾರಂಭವು ಮಾ.21ರಂದು ಸುಳ್ಯದ ಅರಂಬೂರಿನಲ್ಲಿರುವ ಹೋಟೆಲ್...
ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನದಲ್ಲಿ ವರ್ಷಾಚಧಿ ಜಾತ್ರೋತ್ಸವ ಮಾ.10 ರಿಂದ 15 ರ ತನಕ ವಿವಿಧ ಧಾರ್ಮಿಕ, ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೈವದ ಕೃಪೆಗೆ ಪಾತ್ರರಾದರು. ವಾಡಿಕೆಯಂತೆ ಧ್ವಜವರೋಹಣದ ಬಳಿಕ ಮಳೆ ಬಂದು ತಂಪೆರಗಿತು. ಮಾ.10 ರಂದು...
“ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಸುಳ್ಯ ಸೆಂಟರ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಕೆ.ಆರ್ ಕೃಷ್ಣರಾವ್ ಆಯ್ಕೆಯಾಗಿದ್ದಾರೆ.ಸಮಿತಿಯ ಕಾರ್ಯದರ್ಶಿಯಾಗಿ ಅವಿನ್.ಎಂ.ಹೆಚ್, ಕೋಶಾಧಿಕಾರಿಯಾಗಿ ಶ್ರೇಯಸ್.ಎಂ.ಡಿ ಹಾಗೂ ಮ್ಯಾನೇಜಿಂಗ್ ಕಮಿಟಿ ಮೆಂಬರ್ ಆಗಿ ಚಂದ್ರಶೇಖರ್.ಎ, ಮಣಿಕಂಠನ್ ಹಾಗೂ ವಿಜಯಕುಮಾರ್.ಟಿ ಆಯ್ಕೆಯಾಗಿದ್ದು, ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್...
ಇಂದು(ಮಾ.15) ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಸುಳ್ಯ ಹಾಗೂ ಕಡಬ ತಾಲೂಕಿನ ಹಲವು ಭಾಗಗಳಲ್ಲಿ ಸಂಜೆಯ ವೇಳೆಗೆ ಮಳೆಯಾಗಿದ್ದು, ಬಾಳುಗೋಡು ಹಾಗೂ ಐನೆಕಿದು ಪರಿಸರದಲ್ಲಿ ಮಳೆಯ ಜೊತೆಗೆ ಬಾರೀ ಪ್ರಮಾಣದಲ್ಲಿ ಗಾಳಿ ಕೂಡ ಬೀಸಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ ಎಂದು ತಿಳಿದುಬಂದಿದ್ದು, ಹಲವೆಡೆ ಮರಗಳು...
ಬದುಕಿನ ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಜೊತೆಯಲ್ಲಿ ಇರುವ ನೂರು ಜನರ ಉಪಸ್ಥಿತಿಗಿಂತ ನಮ್ಮ ಜೊತೆಯಲ್ಲಿ ಇಲ್ಲದೇ ಇರುವ ಒಬ್ಬ ವ್ಯಕ್ತಿಯ ಅನುಪಸ್ಥಿತಿ ನಮ್ಮನ್ನು ಹೆಚ್ಚು ಕಾಡುತ್ತದೆ. ಅದೆಷ್ಟು ಕಾಡುತ್ತದೆ ಎಂದರೆ ನಮ್ಮ ಜೊತೆಗಿರುವ ಆ ನೂರು ಜನರ ಮಧ್ಯೆ ನಾವೂ ಕೂಡ ಖುಷಿಯಿಂದ ಬೆರೆಯಬೇಕು ಎಂದರೆ ಅದೂ ಕೂಡ ನಮ್ಮಿಂದ ಸಾಧ್ಯವಾಗುವುದಿಲ್ಲ. ಏಕೆಂದರೆ ನಾವು ದೈಹಿಕವಾಗಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:15/03/2026 ಭಾನುವಾರ01,🐏ಮೇಷ ರಾಶಿ🐏📖,ಇಂದು ನಿಮ್ಮ ವ್ಯಪಾರದಲ್ಲಿ ಹೆಚ್ಚು ಲಾಭವನ್ನು ಪಡೆಯುವಿರಿ, ಇಡೀ ದಿನ ಕೆಲಸದ ಸ್ಥಳದಲ್ಲಿ ದುಡಿಯುವಿರಿ, ಯಾವುದೇ ಕೆಲಸವನ್ನು ಮಾಡಲು ತೊಡಗುತ್ತೀರಿ, ಇದು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ವಾಹನ ಚಲಾಯಿಸುವಾಗ ನೀವು ಜಾಗರೂಕರಾಗಿರಬೇಕು, ನಿಮ್ಮ ಯಾವುದೇ ಕಾನೂನು ಕೆಲಸವನ್ನು ವಿಳಂಬ ಮಾಡುವುದು ಬೇಡ,ಗಮನಿಸಿ:-...
ಸುಳ್ಯ ನಗರದ ರಥ ಬೀದಿಯ ವಿನಾಯಕ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ಮಾರ್ಚ್ 02 ರಿಂದ 14 ರವರೆಗೆ ಠೇವಣಿಗಳ ಮೇಲೆ ವಿಶೇಷ ಬಡ್ಡಿ ದರವನ್ನು ಪ್ರಕಟಿಸಿ ಠೇವಣಿ ಅಭಿಯಾನವನ್ನು ಕೈಗೊಂಡಿತ್ತು. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಗಳನ್ನು ಹಾಕಿ 100ಕ್ಕಿಂತ ಅಧಿಕ views ಬಂದವರು...
ಬೆಳ್ಳಾರೆ ಗ್ರಾಮದ ಕಾವಿನಮೂಲೆ ದಿ ಮೋನುಚ್ಚ ಪುಡ್ಕಜೆಯವರ ಪತ್ನಿ ಝುಲೈಖ(75) ರವರು ಮಾ 12 ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಕಾವಿನಮೂಲೆಯ ಸ್ವಗೃಹದಲ್ಲಿ ನಿಧನರಾದರು.ಮೃತರು ಏಕೈಕ ಪುತ್ರ ಬೆಳ್ಳಾರೆ ಕೆಳಗಿನ ಪೇಟೆ ಪ್ರಗತಿ ಡ್ರೆಸ್ ಸೆಂಟರ್ ಮಾಲಕ ಹಮೀದ್ ರವರನ್ನು ಅಗಲಿದ್ದಾರೆ.
Loading posts...
All posts loaded
No more posts
