ನಿಮ್ಮ ಮನೆಯ ಅಡಿಕೆ ಮಾರಿ ಬಿಜೆಪಿ ಕಾರ್ಯಕರ್ತರಿಗೆ ಭಾಗ್ಯಗಳನ್ನು ನೀಡುತ್ತಿಲ್ಲ ಬ್ಲಾಕ್ ಕಾಂಗ್ರೆಸ್ ವಿರುದ್ದ ಕಂಜಿಪಿಲಿ ಆಕ್ರೋಶ

ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಶಕ್ತಿಯೋಜನೆ , ಗೃಹಲಕ್ಷ್ಮಿ ಮುಂತಾದ ಯೋಜನೆಗಳನ್ನು ಪಡೆದುಕೊಳ್ಳಲು ಬಿಜೆಪಿ ಕಾರ್ಯಕರ್ತರಿಗೆ ನಾಚಿಕೆ ಆಗಲ್ಲವೇ ಎಂದು ಹೇಳಿದ್ದಾರೆ ಆದರೆ ಅದು ನಮ್ಮದೇ ತೆರಿಗೆ ಹಣದಿಂದ ನೀಡುತ್ತಿರುವುದು ನಿಮ್ಮ ಮನೆಯ ಅಡಿಕೆ ಮಾರಾಟ ಮಾಡಿದ ಹಣದಿಂದ ನಮಗೆ ನೀಡುತ್ತಿಲ್ಲಾ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ ಮತ್ತು ಕಾರ್ಯದರ್ಶಿ...

ರಾಜ್ಯ ಸರಕಾರದ ರೈತ ಹಾಗೂ ಜನ ವಿರೋಧಿ ನಿಲುವು ಖಂಡಿಸಿ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ

ರಾಜ್ಯ ಸರಕಾರದ ರೈತ ಹಾಗೂ ಜನ ವಿರೋಧಿ ನಿಲುವು ಖಂಡಿಸಿರುವ ಬಿಜೆಪಿ, ರಾಜ್ಯದಲ್ಲಿ ಬರ ಪರಿಸ್ಥಿತಿ ಘೋಷಣೆ ಮಾಡುವಂತೆ ಆಗ್ರಹಿಸಿ ಸುಳ್ಯ ತಾಲೂಕು ಕಛೇರಿ ಮುಂಬಾಗದಲ್ಲಿ ಕಾರ್ಯಕರ್ತರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸಭೆಯಲ್ಲಿ ರಾಕೇಶ್ ರೈ ಕೆಡೆಂಜಿ ಪ್ರಾಸ್ತಾವಿಕ ವಾಗಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಅಹಿಂದ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯರು ಮಾಧ್ಯಮದವರ ಪ್ರಶ್ನೆಗಳಿಗೆ...
Ad Widget

ಸುಬ್ರಹ್ಮಣ್ಯ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಮಾಲೋಚನಾ ಸಭೆ

(ವರದಿ : ಉಲ್ಲಾಸ್ ಕಜ್ಜೋಡಿ) ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಹಾಗೂ ಅರಣ್ಯದ ಗಡಿಭಾಗಗಳಲ್ಲಿ ಹಲವು ದಶಕಗಳಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರಿಗೆ ಜಂಟಿ ಸರ್ವೇಯನ್ನು ಮಾಡಿಸಿ ಅಕ್ರಮ-ಸಕ್ರಮ ಹಾಗೂ 94ಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಲು ಸೆ.07 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಮಲೆನಾಡು ಜನಹಿತ...

ಹಾಲೆಮಜಲು: ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣಾ ಜನುಮದಿನಾಚರಣೆ

ನಾಲ್ಕೂರು ಗ್ರಾಮದ ಹಾಲೆಮಜಲು ಆದರ್ಶ ಯೂತ್ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ದೆ ಮತ್ತು ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು* *ಕ್ಲಬ್ ನ ಗೌರವದ್ಯಕ್ಷರಾದ ದಿನೇಶ್ ಹಾಲೆಮಜಲು ಊರಿನ ಹಿರಿಯರಾದ ಚೆನ್ನಪ್ಪ ಗೌಡ ಕುಳ್ಳಂಪ್ಪಾಡಿ. ಪಂಚಾಯತ್ ಸದಸ್ಯೆ ಅನಿತಾ ರಮಾನಂದ ಇವರಿಂದ ದೀಪ ಪ್ರಜ್ವಲನೆಗೊಂಡು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ...

ರೈತ ವಿರೋಧಿ ಸರಕಾರದ ವಿರುದ್ದ ಬೀದಿಗಿಳಿದು ಹೋರಾಟ ಅನಿವಾರ್ಯ : ಭಾಗೀರಥಿ ಮುರುಳ್ಯ

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ದ ಸುಳ್ಯದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು. ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿಯು ಹೋರಾಟದ ಹಿನ್ನೆಲೆಯಿಂದಲೇ ಬಂದಿದ್ದು, ನಮ್ಮ ಸರಕಾರ ಇದ್ದ ಸಂದರ್ಭದಲ್ಲಿ ರೈತರ ಕಣ್ಣೀರು ಒರೆಸುವ ಹಾಗು ಬಡವರ ಬಂಧುವಾಗಿ ಕೆಲಸ ನಿರ್ವಹಿಸುತ್ತಿದ್ದೆವು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ರೈತ ವಿರೋಧಿಗಳಾಗಿದ್ದಾರೆ ಎಂದು...

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮ

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ದಿನಾಂಕ 10-09-2023ರಂದು ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಅನೇಕ...

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ

ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಚಂದನ ಕವಿಗೋಷ್ಠಿ ಜರುಗಿತು. ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರು ಶ್ರೀಕೃಷ್ಣ ಪ್ರತಿಮೆಗೆ ಮಂಗಳಾರತಿ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್....

ಬೆಳ್ಳಾರೆ ಕೆಪಿಎಸ್‌ಗೆ ನೂತನ ಪ್ರಾಂಶುಪಾಲರ ಆಗಮನ

ಸುಳ್ಯ:ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿದ್ದ ಜನಾರ್ದನ ನೆಕ್ಕಿಲ ಅವರು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 20 ವರ್ಷ ಉಪನ್ಯಾಸಕರಾಗಿ, ಬಳಿಕ ಸುಳ್ಯ ಸ.ಪ.ಪೂ. ಕಾಲೇಜಿಗೆ ವರ್ಗಾವಣೆಗೊಂಡಿದ್ದರು. 2018ರಲ್ಲಿ ಪ್ರಾಂಶುಪಾಲರಾಗಿ ಭಡ್ತಿ ಹೊಂದಿದ ಬಳಿಕ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿಗೆ ನಿಯೋಜನೆಗೊಂಡಿದ್ದರು....

ಸುಳ್ಯ ಬಾಲಗೋಕುಲ ಪ್ರಶಿಕ್ಷಣ ವರ್ಗ.

ಸುಳ್ಯ ನಿವೇದಿತಾ ‌ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ)/ಸುಳ್ಯತಾಲೂಕು ಇದರ ವತಿಯಿಂದ‌ ಬಾಲಗೋಕುಲ ಪ್ರಶಿಕ್ಷಣ ವರ್ಗವು ಸುಳ್ಯದ ಅಮೃತ ಭವನ ಸಭಾಭವನದಲ್ಲಿ ನಡೆಯಿತು.ಬಾಲಗೋಕುಲ ಪ್ರಶಿಕ್ಷಣ ವರ್ಗವನ್ನು ಜಿಲ್ಲಾ ಪ್ರಮುಖರಾದ ವಸಂತ ಕಾಟಿಪಳ್ಳ ನಡೆಸಿಕೊಟ್ಟರು ವೇದಿಕೆಯಲ್ಲಿ ಟ್ರಸ್ಟ್ ನ ಅದ್ಯಕ್ಷರಾದ‌ ಇಂದಿರಾ ರಾಜಶೇಖರ್ ಉಪಸ್ಥಿತರಿದ್ದರು. ಮಾತಾಜಿಯರಾದ ರೋಹಿಣಿ ಎಲಿಮಲೆ ವಿದ್ಯಾಲಕ್ಷ್ಮಿ ಪುತ್ತೂರು, ವಿಮಲ ಸವಣೂರು ಬಾಲಗೋಕುಲ ನಡೆಸುವ...

ಎಣ್ಮೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – ಬಾಳಿಲ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಸೆ.08ರಂದು ನಡೆದ ಎಣ್ಮೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯು ಅತ್ಯುತ್ತಮ ಪ್ರದರ್ಶನ ನೀಡಿ ಕಿರಿಯ ವಿಭಾಗ ಹಾಗೂ ಹಿರಿಯ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುತ್ತದೆ.
Loading posts...

All posts loaded

No more posts

error: Content is protected !!