ರೇಬಿಸ್ ರೋಗನಿರೋಧಕ ಲಸಿಕೆ ಅಭಿಯಾನ ಮೊದಲ ದಿ‌ನ ಯಶಸ್ವಿ

ಸುಳ್ಯ ಪಶುಪಾಲನಾ ಇಲಾಖೆ ಸುಳ್ಯ ಇದರ ನೇತೃತ್ವದಲ್ಲಿ ಸೆ-೫ ರಂದು ಅಜ್ಜಾವರ, ದೇವಚಳ್ಳ ಮತ್ತು ಅರಂತೋಡು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಾಯಿಗಳಿಗೆ ರೇಬಿಸ್ ರೋಗನಿರೋಧಕ ಲಸಿಕೆಯನ್ನು ಉಚಿತವಾಗಿ ಹಾಕಲಾಯಿತು. ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 80 ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 75 ಮತ್ತು ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 177 ಸಾಕು ನಾಯಿಗಳಿಗೆ ಉಚಿತವಾಗಿ...

ಬಿಳಿಯಾರು 24ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಆರಂತೋಡು ಗ್ರಾಮದ ಬಿಳಿಯಾರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ವತಿಯಿಂದ ಬಿಳಿಯಾರು ಶಾಲಾ ಮೈದಾನ ದಲ್ಲಿ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಂಜುನಾಥ ಬಿಳಿಯಾರು ವಹಿಸಿದರು.ಕಾರ್ಯಕ್ರಮ ವನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ರಾದ ಪಿ.ಬಿ.ಸುಧಾಕರ ರೈ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು.ವೇದಿಕೆಯಲ್ಲಿ ನಿವೃತ ಪ್ರಾಂಶುಪಾಲ ಕೆ.ಆರ್.ಗಂಗಾಧರ್,ನಿವೃತ ಪೋಲಿಸ್ ಪದ್ಮಯ್ಯ ಪೂಜಾರಿಮನೆ,ಜನಪ್ರಕಾಶ್,ಸುಳ್ಯ ತಾಲ್ಲೂಕು...
Ad Widget

ಕೆ.ವಿ.ಜಿ.ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ನಿಂದ ಶಿಕ್ಷಕರ ದಿನಾಚರಣೆ

ಸುಳ್ಯ : ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾರ್ಥಿ ಸಂಘಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಎಲ್ಲಾ ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳ ವತಿಯಿಂದ ಸ್ಮರಣಿಕೆ ವಿತರಿಸಿದರು, ಶಿಕ್ಷಕರ ಪರವಾಗಿ ಅಕಾಡಮಿಕ್ ಡೀನ್ ಚಂದ್ರಶೇಖರ ಎಂ.ಎನ್....

ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾಜ ಮುಖಿಯಾಗಿ ಬದುಕಬೇಕು – ಡಾ. ರವಿ ಕಕ್ಕೆ ಪದವು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, , ಆಂತರಿಕ ಗುಣಮಟ್ಟ ಭರವಸಾ ಕೋಶ , ಸಮಾಜಶಾಸ್ತ್ರ ವಿಭಾಗ ದಿನಾಂಕ 5.9.23 ರಂದು ಏರ್ಪಡಿಸಿದ ಸಾಮಾಜಿಕ ಉದ್ಯಮಶೀಲತೆ ವಿಶೇಷ ಉಪನ್ಯಾಸದಲ್ಲಿ , ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಕೇವಲ ತನಗಾಗಿ ಬದುಕದೆ ಸಮಾಜಮುಖಿಯಾಗಿ ಯೋಚಿಸಬೇಕು ಎಂದು ಸುಬ್ರಹ್ಮಣ್ಯದ ಉದ್ಯಮಿ, ಸಾಮಾಜಿಕ ಕಾರ್ಯಕರ್ತರು ಆದ ಶ್ರೀ ರವಿ ಕಕ್ಕೆಪದವು ಅವರು ಮುಖ್ಯ...

ಮೇನಾಲ : ಬಿಗಿ ಪೋಲಿಸ್ ಭದ್ರತೆಯಲ್ಲಿ ಕೃಷ್ಣಜನ್ಮಾಷ್ಠಮಿ ಆಚರಣೆ

ಅಜ್ಜಾವರ ಗ್ರಾಮದ ಮೇನಾಲದಲ್ಲಿ ಕೆಲ ವರುಷಗಳಿಂದ ಎರಡು ಕೋಮುಗಳ ನಡುವೆ ಉದ್ಭವಿಸಿದ ಸಮಸ್ಯೆಗಳ ಬಗ್ಗೆ ಪ್ರಕರಣ ನ್ಯಾಯಲಯದಲ್ಲಿದೆ. ಕಳೆದ ಕೆಲ ತಿಂಗಳುಗಳ ಹಿಂದೆ ಒಂದು ಸಮುದಾಯ ತನ್ನ ಕಾರ್ಯಕ್ರಮವನ್ನು ಆಚರಿಸಿತ್ತು. ಇದೀಗ ಇನ್ನೊಂದು ಸಮುದಾಯವು ಅದೇ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲು ಅನುಮತಿ ಕೇಳಿತ್ತು. ಕಾರ್ಯಕ್ರಮ ನಡೆಸಲು ಅನುಮತಿ ಕೂಡ ಸಿಕ್ಕಿ ಕಾರ್ಯಕ್ರಮ ಆರಂಭಗೊಂಡಿದೆ. ಯಾವುದೇ...

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರುಗಳಿಗೆ ಸನ್ಮಾನ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿ ಆಚರಿಸಲಾಯಿತು . ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ 9 ಮಂದಿ ಶಿಕ್ಷಕರನ್ನು ಕೂಡ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು .ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾ ಮಚಂದ್ರ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸ್ಥಾಪಕ...

ಉಬರಡ್ಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರಕಾರದಿಂದ 30 ಲಕ್ಷ ರೂ. ಮಂಜೂರು : ಪಿ.ಎಸ್.ಗಂಗಾಧರ್

ಬ್ರಿಟಿಷರ ವಿರುದ್ಧ ರೈತರು ದಂಗೆ ಎದ್ದು ಹೋರಾಡಿದ ದೇಶದ ಪ್ರಥಮ ಘಟನೆಯಾದ 1837 ರ ಅಮರ ಸುಳ್ಯದ ರೈತ ಹೋರಾಟದ ನೇತೃತ್ವ ವಹಿಸಿದ್ದ ವೀರ ಯೋಧ ಕೆದಂಬಾಡಿ ರಾಮಯ್ಯ ಗೌಡರ ಊರಾದ ಉಬರಡ್ಕ ಮಿತ್ತೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ನಿರ್ಮಿಸಲು ರಾಜ್ಯ ಸರಕಾರ 30 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ” ಎಂದು ಉಬರಡ್ಕ ಗ್ರಾ.ಪಂ. ಮಾಜಿ...

ವಿದ್ಯಾರ್ಥಿಗಳಿಗೆ ಅಂಕದ ಹುಚ್ಚು ಬಿಡಿಸಿ, ಪುಸ್ತಕದ ಹುಚ್ಚು ಹಿಡಿಸಿ : ಡಾ. ಶಿಕಾರಿಪುರ ಕೃಷ್ಣಮೂರ್ತಿ

ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸಂಮಾನ ಕಾರ್ಯಕ್ರಮ ನಂತೂರು  ಪದುವ ಶ್ರೀ ಭಾರತೀ ಕಾಲೇಜಿನ ಶ್ರೀ ಶಂಕರಶ್ರೀ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು.ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಲ. ಶೀನ...

ಗುರುಗಳು ಬದುಕಿನ ಅಂಧಕಾರ ತೊಲಗಿಸಿ ಜ್ಞಾನ ಪ್ರಕಾಶ ನೀಡುವ ಬೆಳಕು – ಎಸ್‌ಎಸ್‌ಪಿಯು ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಾಂಶುಪಾಲ ಸೋಮಶೇಖರ ನಾಯಕ್ ಅಭಿಮತ

ಸುಬ್ರಹ್ಮಣ್ಯ: ಗುರುವಿಲ್ಲದ ಗುರಿಯನ್ನು ಊಹಿಸುವುದು ಕಷ್ಟ ಸಾಧ್ಯ. ದುರಭ್ಯಾಸ ಕೆಟ್ಟ ಯೋಚನೆಯಂತಹ ಅಂಧಕಾರವನ್ನು ದೂರಗೊಳಿಸಿ ಜ್ಞಾನ ಸದ್ಭುದ್ದಿಗಳಂತಹ ಪ್ರಕಾಶವನ್ನು ನೀಡುವಂತಹ ಸಾಮರ್ಥ್ಯ ಉಳ್ಳವನು ಗುರು. ಶಿಕ್ಷಕನಾದವನು ವಿದ್ಯಾರ್ಥಿಯ ಸಾಮರ್ಥ್ಯವನ್ನರಿತು ಬೋಧಿಸಬೇಕು. ಹಿರಿಯರ ಹಾಗೂ ಭಗವಂತನ ಅನುಗ್ರಹವಿಲ್ಲದಿದ್ದವರ ಬಾಳು ವ್ಯರ್ಥ.ಸುಖಮಯ ಬದುಕಿಗೆ ಗುರುಹಿರಿಯರ ಅನುಗ್ರಹ ಮುಖ್ಯ. ಶಿಕ್ಷಕ ವೃತ್ತಿಯಿಂದ ರಾಷ್ಟçಪತಿಯಂತಹ ಉನ್ನತ ಹುದ್ದೆಯನ್ನು ಅಲಂಕರಿಸಿದ ಸರ್ವಪಳ್ಳಿ ರಾಧಾಕೃಷ್ಣನ್‌ರೇ...

ಪಾದಚಾರಿ ಕೂಲಿ ಕಾರ್ಮಿಕನಿಗೆ ಸ್ಕಾರ್ಪಿಯೋ ಢಿಕ್ಕಿ, ಸ್ಥಳದಲ್ಲೆ ಮೃತ್ಯು.

ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಇದೀಗ ಅಡ್ಕಾರ್ ನಿಂದ ವರದಿಯಾಗಿದೆ . ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟ ಸ್ಥಳದಲ್ಲೆ ಈ ಘಟನೆ ನಡೆದಿದ್ದು ಮೃತಪಟ್ಟವರನ್ನು ಅಣ್ಣಪ್ಪ ಹುಬ್ಬಳ್ಳಿ ಎಂದು ಗುರುತಿಸಲಾಗಿದ್ದು ಶವವನ್ನು ಇದೀಗ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.
Loading posts...

All posts loaded

No more posts

error: Content is protected !!