- Saturday
- August 1st, 2026
ಕಪಿಲ ಯುವಕ ಮಂಡಲ ಜಟ್ಟಿಪಳ್ಳ ಇದರ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಜಟ್ಟಿಪಳ್ಳ ಶ್ರೀ ಚೆನ್ನಕೇಶವ ದೇವರ ವಸಂತ ಕಟ್ಟೆ ಮುಂಭಾಗದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕಪಿಲ ಯುವಕ ಮಂಡಲದ ಅಧ್ಯಕ್ಷರಾದ ಹರೀಶ್ ಜೆ ಬಿ, ಗೌರವಾಧ್ಯಕ್ಷರಾದ ವಿಶುಕುಮಾರ್ ಕಾನತ್ತಿಲ, ಮಾಜಿ ಅಧ್ಯಕ್ಷರಾದ ಚೇತನ್ ಜಟ್ಟಿಪಳ್ಳ, ಶ್ರೀರಾಮ ಭಜನಾ ಸೇವಾ ಸಂಘದ ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಚೈತನ್ಯ...
ಶ್ರೀ ಭುವನೇಶ್ವರಿ ಯಕ್ಷಗಾನ ಕಲಾ ಮಂಡಳಿ ಸುಳ್ಯ ಇದರ ತೊಡಿಕಾನ ಶಾಖೆಯ ವತಿಯಿಂದ ಯಕ್ಷಗಾನ ನಾಟ್ಯ ತರಬೇತಿಯು ಸೆ.17 ರಂದು ಭಾನುವಾರ ತೊಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ "ಅಕ್ಷಯ" ಕಲಾಮಂದಿರದಲ್ಲಿ ಪ್ರಾರಂಭಗೊಳ್ಳಲಿದೆ. ಪ್ರತೀ ಭಾನುವಾರ ಅಪರಾಹ್ನ 3.00 ಸಂಜೆ 5.00 ರ ತನಕ ತರಬೇತಿ ನಡೆಯಲಿದೆ. ಮಾಹಿತಿಗಾಗಿ & ನೋಂದಣಿಗಾಗಿ ಶ್ರೀಮತಿ ವೇದಾವತಿ ತೊಡಿಕಾನ 9448173225...
ದೇವರನಾಡು ಕೇರಳದಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಇತರ ಕಡೆಗಳಲ್ಲಿ ಕೂಡಾ ಈ ಹಬ್ಬವನ್ನು ಆಚರಿಸಲಾಗುತ್ತದೆ. ಪ್ರಜೆಗಳ ಯೋಗಕ್ಷೇಮಕ್ಕಾಗಿ ಅತ್ಯುತ್ತಮ ಆಡಳಿತ ಮಾಡಿದ ಬಲಿಚಕ್ರವರ್ತಿಗೆ ಈ ಹಬ್ಬವನ್ನು ಸಮರ್ಪಿಸಲಾಗುತ್ತದೆ. ವಿಷ್ಣುವಿನ ವರದಂತೆ ಪ್ರತಿವರ್ಷ ಬಲಿಚಕ್ರವರ್ತಿಯು ಭೂಮಿಗೆ ಬಂದು ತನ್ನ ಪ್ರಜೆಗಳನ್ನು ಭೇಟಿಯಾಗುವ ದಿನವನ್ನು ಓಣಂ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಹಬ್ಬವು ಸಂಪತ್ತಿನ ಸಂಕೇತವಾಗಿದೆ. ಉತ್ತಮ...
ಮಂಗಳೂರಿನ ಸಿಝ್ಲಿಂಗ್ ಗಾಯ್ಸ್ ಡಾನ್ಸ್ ಸ್ಟುಡಿಯೋ, ಫಿಜಾ ನೆಕ್ಸಸ್ ಮಾಲ್ ನಲ್ಲಿ ಏರ್ಪಡಿಸಿದ ” ಮಿಸ್ಸಿ ಮಂಗಳೂರ್ಸ್ ಶೋ ಸ್ಟೋಪಿಂಗ್ 2023- 24″ ಸ್ಪರ್ಧೆಯಲ್ಲಿ ಸುಳ್ಯದ ಮಿಥಾಲಿ.ಯು.ಎಲ್ ಫಸ್ಟ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಇವರು ಸೋಣಂಗೇರಿ ಗುಂಡ್ಯಡ್ಕದ ಲೋಕೇಶ್ ಉಳುವಾರು ಹಾಗೂ ಶ್ರೀಪ್ರಿಯ ದಂಪತಿಗಳ ಪುತ್ರಿ. ಕೆ.ವಿ.ಜಿ ಐಪಿಎಸ್ ನ 3ನೇ ತರಗತಿಯ ವಿದ್ಯಾರ್ಥಿನಿ....
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರುನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಕೊಡ ಮಾಡುವ "ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023" ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಆ.29ರಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಸುಮಾರು ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿತ್ತು. ಇದೀಗ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಆರೋಪಿತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂದು ಸುಳ್ಯ ರೇಂಜರ್...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕಾಡು ಪ್ರಾಣಿಗಳ ಸಂರಕ್ಷಣೆ ಕಾಯ್ದೆಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಯಾರು ಉರುಳು...
ಸುಳ್ಯದ ಕಂದಾಯ ಇಲಾಖೆಯ ಕಭೇರಿಯಲ್ಲಿ ಆ.19 ರಂದು ಲೋಕಾಯುಕ್ತ ದಾಳಿಯ ವೇಳೆ ಲಂಚ ಸ್ವೀಕರಿಸಿ ಬಂಧನಕ್ಕೊಳಗಾದ ಗ್ರಾಮ ಆಡಳಿತ ಅಧಿಕಾರಿ ಮಿಯಾಸಾಬ್ ಮುಲ್ಲಾ ಅವರಿಗೆ ಇಂದು ಜಾಮೀನು ದೊರೆತಿರುವುದಾಗಿ ತಿಳಿದುಬಂದಿದೆ. ಅರಂತೋಡು ಗ್ರಾಮದ ಹರಿಪ್ರಸಾದ್ ಅಡ್ತಲೆ ದೂರಿನನ್ವಯ ಆ.19 ರಂದು ದಾಳಿ ಸಂಘಟಿಸಿದ್ದ ಲೋಕಾಯುಕ್ತ ಪೋಲೀಸರು ರೂ.5000 ಲಂಚ ಸ್ವೀಕರಿಸುತ್ತಿದ್ದ ಮಿಯಾಸಾಬ್ ಮುಲ್ಲಾ ಅವರನ್ನು ಆ.19...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪಂಚಾಯತ್ ಗೆ ತೆರಿಗೆ ಬಾಕಿಯಾಗಿರುವುದರ ಬಗ್ಗೆ ಹಾಗೂ ಸುಬ್ರಹ್ಮಣ್ಯ ರಥಬೀದಿಯಲ್ಲಿ ವಾಣಿಜ್ಯ ಕಟ್ಟಡ ಹಿಂದೆ ಇದ್ದ ಗ್ರಾಮ ಪಂಚಾಯತ್ ಕಛೇರಿ ಕಟ್ಟಡವನ್ನು ಮಾಸ್ಟರ್ ಪ್ಲಾನ್ ಕಾಮಗಾರಿಗೆ ತೆರವು ಮಾಡಿದ್ದು ಇದರ ಬಾಬ್ತು ಪರಿಹಾರ ಹಣ ಪುತ್ತೂರು ಉಪವಿಭಾಗಧಿಕಾರಿ ಕಚೇರಿಗೆ ಹೋಗಿದ್ದು ಇನ್ನು ಸುಬ್ರಹ್ಮಣ್ಯ ಗ್ರಾಮಪಂಚಾಯಿತ್ ಖಾತೆಗೆ ಜಮ ಆಗದೆ ಅಭಿವೃದ್ದಿ ಕೆಲಸಗಳನ್ನು...
Loading posts...
All posts loaded
No more posts
