ಪೈಕ ಬೊಮ್ಮದೇರೆ ಹೂವಪ್ಪ ಗೌಡ ನಿಧನ

ಪೈಕ- ಬೊಮ್ಮದೇರೆ ಹೂವಪ್ಪ ಗೌಡ ಆ.24 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಇವರು ಮಲೆ ದೈವ ಚಾವಡಿಯಲ್ಲಿ ಪುರುಷ ದೈವದ ಪೂಜಾರಿ ಕೆಲಸವನ್ನು ಮಾಡುತ್ತಿದ್ದರು. ಉತ್ತಮ ಕೃಷಿಕರಾಗಿದ್ದರಿ. ಮೃತರು ಪತ್ನಿ ಕೃಷ್ಣಮ್ಮ , ಪುತ್ರ ಪೂರ್ಣಾಚಂದ್ರ , ಪುತ್ರಿಯರಾದ ಶ್ರೀಮತಿ ಪುಷ್ಪಾವತಿ, ಶ್ರೀಮತಿ ಪೂರ್ಣಿಮ, ಸೊಸೆ,ಅಳಿಯಂದಿರು...

ಸುಳ್ಯ : ಲಯನ್ಸ್ ಕ್ಲಬ್ ನಲ್ಲಿ ವಿಪತ್ತು ನಿರ್ವಹಣೆಯ ಬಗ್ಗೆ ಕಾರ್ಯಾಗಾರ

ಸುಳ್ಯ ಲಯನ್ಸ್ ಕ್ಲಬ್,ಕರ್ನಾಟಕ ರಾಜ್ಯ ವೈಜಾನಿಕ ಸಂಶೋಧನ ಪರಿಷತ್ತು ಇದರ ಆಶ್ರಯದಲ್ಲಿ ದ.ಕ.ಜಿಲ್ಲೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಂಗಳೂರು ಇದರ ವತಿಯಿಂದ ವಿಪತ್ತು ನಿರ್ವಹಣೆಯ ಬಗ್ಗೆ ಕಾರ್ಯಾಗಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ವೀರಪ್ಪ ಗೌಡ ಕಣ್ಕಲ್ ವಹಿಸಿದರು. ಕಾರ್ಯಕ್ರಮವನ್ನು ಮಂಗಳೂರು 10ನೇ ಬೆಟಾಲಿಯನ್...
Ad Widget

ಹರಿಹರಪಲ್ಲತ್ತಡ್ಕ : ಬಿಎಸ್ಎನ್ಎಲ್ ಕೇಬಲ್ ಕಳ್ಳತನ – ಸಂಪರ್ಕ ಕಡಿತ

ಹರಿಹರಪಲ್ಲತ್ತಡ್ಕ ಬಳಿ ಬಿಎಸ್ಎನ್ಎಲ್ ಕೇಬಲ್ ಅನ್ನು ಕಿಡಿಗೇಡಿಗಳು ಕಳ್ಳತನ ನಡೆಸಿದ ಘಟನೆ ಆ. 24 ರಂದು ನಡೆದಿರುವ ಘಟನೆ ನಡೆದಿದ್ದು ಇದರಿಂದಾಗಿ ಆ ಭಾಗದ ಜನರಿಗೆ ನೆಟ್ವರ್ಕ್ ಸಮಸ್ಯೆ ಉಂಟಾಗಿ 350 ಮಿಕ್ಕಿ ಗ್ರಾಹಕರು ಪರದಾಡುವಂತಾಯಿತು.  ಕೂಡಲೇ ಸ್ಪಂದಿಸಿದ ಬಿಎಸ್ಎನ್ಎಲ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಂಜೆ ವೇಳೆಗೆ ಬೇರೆ ಕೇಬಲ್ ಅಳವಡಿಸಿಕೊಟ್ಟರೆಂದು ತಿಳಿದುಬಂದಿದೆ. ಇಲಾಖೆಯ ಓ...

ಪಂಜ: ಚಂದ್ರಯಾನ-3 ಯಶಸ್ಸಿಗೆ ಸ್ಕೌಟ್ ಗೈಡ್ ಸಂಭ್ರಮ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಚಂದ್ರಯಾನ -3 ಆಗಸ್ಟ್ 23ರಂದು ಸಂಜೆ ಗಂಟೆ 6:04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದರಲ್ಲಿ ಐತಿಹಾಸಿಕ ಗೆಲುವಿಗಾಗಿ, ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತೀಯ ಇಸ್ರೋ ವಿಜ್ಞಾನಿಗಳ ತಂಡದ ಐತಿಹಾಸಿಕ ಸಾಧನೆಯನ್ನು ಪ್ರಶಂಸಿಸಿ, ಆ.24 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸಂಭ್ರಮವನ್ನು...

ಇಸ್ರೋ ಸಾಧನೆಗೆ ಸುಳ್ಯದ ಕೊಡುಗೆ ಗಣನೀಯ – ಪಿಸಿಬಿ ಡಿಸೈನಿಂಗ್ ಟೀಮ್ ನಲ್ಲಿದ್ದಾರೆ ಉಬರಡ್ಕದ ವೇಣುಗೋಪಾಲ್ ಭಟ್

ಭಾರತದ ಹೆಸರನ್ನು ವಿಶ್ವಗುರುವಾಗಿಸಿದ ಇಸ್ರೋ ಸಾಧನೆಗೆ ವಿಶ್ವವೇ ನಿಬ್ಬೆರಗಾಗಿದೆ. ಭಾರತೀಯರಲ್ಲಿ ಸಂಭ್ರಮ ಮನೆ ಮಾಡಿದೆ. ವಿಜ್ಞಾನಿಗಳಿಗೆ ಎಲ್ಲೆಡೆ ಅಭಿನಂದನೆ, ಹಾರೈಕೆಗಳೇ ಮುಗಿಲೆತ್ತರಕ್ಕೆ ಮಟ್ಟಿದೆ.ಇಸ್ರೋ ತಂಡದಲ್ಲಿ ಸುಳ್ಯದ ಮೂವರು ಸಾಧಕರಿರುವುದು ಸುಳ್ಯಕ್ಕೆ ಹೆಮ್ನೆಯ ಸಂಗಾತಿಯಾಗಿದೆ. ಮಂಡೆಕೋಲಿನ ಮಾನಸಾ, ಕೊಡಪಾಲದ ಶಂಭಯ್ಯ ಹಾಗೂ ಉಬರಡ್ಕದ ವೇಣುಗೋಪಾಲ್ ಭಟ್ ಇಸ್ರೋ ತಂಡದಲ್ಲಿದ್ದು ಚಂದ್ರಯಾನ 3 ಯಶಸ್ವಿಗೆ ತಮ್ಮ ಅಳಿಲ ಸೇವೆ...

ಕಣಕ್ಕೂರು : ಲಾರಿ ಪಲ್ಟಿ

ಆಲೆಟ್ಟಿ ಗ್ರಾಮದ ಕಣಕ್ಕೂರು ಎಂಬಲ್ಲಿ ಲಾರಿ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಸುಮಾರು 3 ಗಂಟೆಯ ಸಂದರ್ಭದಲ್ಲಿ 10ಚಕ್ರದ ಲಾರಿ ದೈವಸ್ಥಾನದ ಬಳಿಯಲ್ಲಿ ಹತ್ತುವ ಸಂದರ್ಭದಲ್ಲಿ ಹಿಮ್ಮಖ ಚಲಿಸಿ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದ್ದು, ಇದರಲ್ಲಿ ಜೋಳದ ಹುಲ್ಲು ಹೇರಿಕೊಂಡು ಹೋಗುತ್ತಿದ್ದು , ಸಣ್ಣಪುಟ್ಟ ಗಾಯಗಳಿವೆ ಎಂದು ತಿಳಿದುಬಂದಿದೆ.

ತಾಲೂಕು ಮಟ್ಟದ ಖೋಖೋ ಪಂದ್ಯಾಟ – ಸರಕಾರಿ ಪ್ರೌಢ ಶಾಲೆ ಎಣ್ಮೂರಿಗೆ ಅವಳಿ ಪ್ರಶಸ್ತಿ

ಸೆಪ್ಟೆಂಬರ್ 22 ರಂದು ಸುಬ್ರಹ್ಮಣ್ಯದಲ್ಲಿ ನಡೆದ 2023-2024 ನೇ ಸಾಲಿನ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಎಣ್ಮೂರು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯಿತು. ಬಾಲಕರ ವಿಭಾಗದಲ್ಲಿ ಮಿಲನ್ ಮತ್ತು ಬಾಲಕಿಯರ ವಿಭಾಗದಲ್ಲಿ ಜಶ್ಮಿತಾ ಎನ್ ಮತ್ತು ವೀಕ್ಷಾ ವೈಯಕ್ತಿಕ...

ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೌಶಿಕ್ ಕಕ್ಕೆಪದವು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕೌಶಿಕ್ ಕ್ಕೆಪದವುರವರು ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಕೌಶಿಕ್ ಕಕ್ಕೆಪದವು ಗೆಲುವು ಸಾಧಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ರವಿ ಕಕ್ಕೆಪದವು ಹಾಗೂ ಗೀತಾ ದಂಪತಿಗಳ ಪುತ್ರ. ಪುತ್ತೂರಿನ ವಿವೇಕಾನಂದ ಪ.ಪೂ.ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.‌ ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಕುಕ್ಕೆ ಬ್ಯಾಡ್ಮಿಂಟನ್ ಅಕಾಡೆಮಿಯ ಆಟಗಾರರಾಗಿರುತ್ತಾರೆ.

ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡ್ ಪ್ರತಿ ಮನೆಗಳಿಗೆ ಸಿಹಿ ಹಂಚಿ ಸಂಭ್ರಮ.

ಭಾರತದ ಇಸ್ರೋ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನಲೆಯಲ್ಲಿ ಮೇದಿನಡ್ಕ ತಮಿಳು ಕಾಲೋನಿಯಲ್ಲಿ ಸಂಭ್ರಮಾಚರಣೆ ಹಾಗೂ ಮನೆ ಮನೆ ಸಿಹಿ ವಿತರಿಸಿ ಪರಸ್ಪರ ಸಂತೋಷವನ್ನು ಹಂಚಿಕೊಂಡರು.

ಇಸ್ರೋ ಚಂದ್ರಯಾನ-3 ಮಿಷನ್ ನಲ್ಲಿ ಸುಳ್ಯದ ವಿಜ್ಞಾನಿ ಹಾಗೂ ಸುಳ್ಯದ ಯುವತಿ ಭಾಗಿ

ಭಾರತದ ಕೋಟ್ಯಾಂತರ ಜನರ ಹಾರೈಕೆಯೊಂದಿಗೆ ಇಂದು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಲ್ಯಾಡರ್ ತನ್ನ ಹೆಜ್ಜೆಗಳನ್ನು ಇರಿಸಿದ್ದು ಈ ಕಾರ್ಯದಲ್ಲಿ ಸುಳ್ಯದ ಕೊಡಪಾಲ ಮೂಲದ  ಶಾಂಬಯ್ಯ ಇಸ್ರೋ ವಿಜ್ಞಾನಿ ಮತ್ತು ಇನ್ನೊರ್ವೆ ಮಂಡೆಕೋಲು ಗ್ರಾಮದ ಮಾನಸ ಎಂಬ ಯುವತಿ ಚಂದ್ರಯಾನ-3 ತಂಡದಲ್ಲಿ ಭಾಗಿಯಾಗಿದ್ದು ದಕ್ಷಿಣ ಕನ್ನಡ ಹಾಗೂ ಸುಳ್ಯಕ್ಕೆ ಹೆಮ್ಮೆಯಾಗಿದ್ದು ಇದೀಗ ಈ ಇಬ್ಬರಿಗು ಸಾಮಾಜಿಕ ಜಾಲತಾಣಗಳಲ್ಲಿ...
Loading posts...

All posts loaded

No more posts

error: Content is protected !!