ಕಲ್ಮಡ್ಕ : ಪಂಚಾಯತ್ ನಲ್ಲಿ ಸಾಮಾನ್ಯ ಸಭೆ

ಕಲ್ಮಡ್ಕ ಗ್ರಾಮ ಪಂಚಾಯತಿನಲ್ಲಿ ಆ.23 ರಂದು ಸಾಮಾನ್ಯ ಸಭೆ ನಡೆಯಿತು. ಗ್ರಾಮ ಪಂಚಾಯತಿನ ನೂತನ ಅಧ್ಯಕ್ಷರಾದ ಮಹೇಶ್ ಕುಮಾರ್ ಕೆ.‌ಎಸ್ ಅಧ್ಯಕ್ಷತೆಯಲ್ಲಿ ನಡೆಯಿತು. 2023-24 ನೇ ಸಾಲಿನ ಕ್ರಿಯಾಯೋಜನೆಯ ಬಗ್ಗೆ ಮತ್ತು ಸಾರ್ವಜನಿಕರ ಅರ್ಜಿಗಳ ಬಗ್ಗೆ ಚರ್ಚಿಸಲಾಯಿತು. ಸ್ಥಾಯಿ ಸಮಿತಿ, ನ್ಯಾಯ ಸಮಿತಿ ಇತರೆ ಸಮಿತಿಗಳನ್ನು ರಚನೆ ಮಾಡಲಾಯಿತು, ಗ್ರಾಮ ಪಂಚಾಯತ್ ಸ್ಮಶಾನ ಕಾರ್ಯಚರಣೆಯನ್ನು ವ್ಯವಸ್ಥಿತ...

ಜಯರಾಮ ಮಾಸ್ಟರ್ ಅಡ್ತಲೆ ನಿಧನ

ಅರಂತೋಡು ಗ್ರಾಮದ ಅಡ್ತಲೆ  ಜಯರಾಮ ಮಾಸ್ಟರ್ ಇಂದು ಸಂಜೆ 6.30ರ ಸುಮಾರಿಗೆ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ  ನಿಧನ ಹೊಂದಿದ್ದಾರೆ. ಇವರಿಗೆ ಸುಮಾರು 74 ವರ್ಷ ಪ್ರಾಯ ಹೊಂದಿದ್ದರು. ಮೃತರು ಪತ್ನಿ ಶ್ರೀಮತಿ ಯಶೋಧ,ಪುತ್ರಿಯಾದ ಶ್ರೀಮತಿ ದೀಪಿಕಾ ಅಡ್ತಲೆ , ಪುತ್ರರಾದ  ಪ್ರದೀಪ್ ಅಡ್ತಲೆ , ಸಂದೀಪ್ ಅಡ್ತಲೆ ಹಾಗೂ ಸಹೋದರರಾದ ...
Ad Widget

ಪೆರುವಾಜೆ ಭಾ ಜ ಪ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆ

ಪೆರುವಾಜೆ ಭಾ ಜ ಪ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆಯನ್ನುಪಟಾಕಿ ಹೊಡೆದು ಸಿಹಿ ಹಂಚುವುದರ ಮೂಲಕ ಸಂಭ್ರಮಿಸಲಾಯಿತು.ಈ ಸಂದರ್ಭದಲ್ಲಿ ಯುವ ಮುಖಂಡ ಶಿವಪ್ರಸಾದ್ ಪೆರುವಾಜೆ ಯವರು ಇಸ್ರೋ ಸಂಸ್ಥೆಗೆ ಹಾಗೂ ಬೆಂಬಲಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನ ಮಾತುಗಳನ್ನಾಡಿದರು.ಈ ಸಂಭ್ರಮಾಚರಣೆಯಲ್ಲಿ ಭಾ ಜ ಪ ದ ವಿವಿಧ ಪಧಾಧಿಕಾರಿಗಳು ಮತ್ತು ಕಾರ್ಯಕರ್ತ ಮಿತ್ರರೂ ಉಪಸ್ಥಿತರಿದ್ದರು. ನವೀನ್ ಆಚಾರ್ಯ...

ಪೆರುವಾಜೆ : ಚಂದ್ರಯಾನ 3 ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಇಸ್ರೋ ಸಂಸ್ಥೆ ಕೈಗೊಂಡ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ  ಪೆರುವಾಜೆ ಭಾ.ಜ.ಪಾರ್ಟಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡ ಶಿವಪ್ರಸಾದ್ ಪೆರುವಾಜೆ ಮಾತನಾಡಿ ಇಸ್ರೋ ಸಂಸ್ಥೆಯ ಸಾಧನೆ ಬಗ್ಗೆ ಗುಣಗಾನ ಮಾಡಿದರು  ಹಾಗೂ ಸಹಕಾರ ನೀಡಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.ಈ ಸಂಭ್ರಮಾಚರಣೆಯಲ್ಲಿ...

ಚಂದ್ರನ ಅಂಗಳದಲ್ಲಿ ಬೆಳಗಿದ ಭಾರತ – ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರ

ಚಂದ್ರನ ಅಂಗಳಕ್ಕೆ ಭಾರತ ‘ವಿಕ್ರಮ‌’ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು,ಈ ಮೂಲಕ ಭಾರತ ವಿಶ್ವಗುರು ಎನಿಸಿಕೊಂಡಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಇಸ್ರೋ ವಿಜ್ಞಾನಿಗಳ ಶ್ರಮಕ್ಕೆ ಅಭೂತಪೂರ್ವ ಗೆಲುವು ಕಂಡಿತು. ವಿಜ್ಞಾನಿಗಳ ಶ್ರಮ ಹಾಗೂ ದೇಶದಾದ್ಯಂತ ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ, ಹಾರೈಕೆಯೊಂದಿಗೆ ಭಾರತ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇಸ್ರೋ...

ಚಂದ್ರಯಾನ ಯಶಸ್ವಿಗೆ ಮಹಿಷಮರ್ದಿನೀ ದೇವಸ್ಥಾನದಲ್ಲಿ ಪ್ರಾರ್ಥನೆ

ಚಂದ್ರಯಾನ-3 ಯಶಸ್ವೀ ಲ್ಯಾಂಡಿಂಗ್ ಆಗುವಂತೆ,ಅದರ ಹಿಂದೆ ಶ್ರಮವಹಿಸಿದ ನಾಸಾದ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಯಶಸ್ಸು ಕೋರುವಂತೆ ಅಜ್ಜಾವರ ಗ್ರಾಮದ ಮಹಿಷಮರ್ದಿನೀ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಧರ್ಮದರ್ಶಿಗಳಾದ ಭಾಸ್ಕರ್ ರಾವ್ ಬಯಂಬು, ಆಡಳಿತ ಸಮಿತಿ ಸದಸ್ಯರುಗಳಾದ ಚನಿಯ ಕಲ್ಲಡ್ಕ, ಬಾಲಚಂದ್ರ ಮುಡೂರು,ಕಿಟ್ಟಣ್ಣ ರೈ, ಉತ್ಸವ ಸಮಿತಿ ಕಾರ್ಯದರ್ಶಿ ನಾರಾಯಣ ಬಂಟ್ರಬೈಲು,...

ಚಂದ್ರಯಾನ ಯಶಸ್ವಿಗೆ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವ ಮೂಲಕ ವಿಶ್ವದಲ್ಲಿ ಭಾರತದ ಗೌರವ ಹೆಚ್ಚಾಗಬೇಕು ಮತ್ತು ನಮ್ಮ ದೇಶದ ಹೆಮ್ಮೆಯ ವಿಜ್ಞಾನಿಗಳ ಪರಿಶ್ರಮವು ಸಾರ್ಥಕವಾಗಬೇಕು ಎಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯದ ಬಿಜೆಪಿ  ಪ್ರಮುಖರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ  ಸುಭೋದ್ ಶೆಟ್ಟಿ ಮೇನಾಲ, ವಿನಯ್ ಕುಮಾರ್ ಕಂದಡ್ಕ,  ಕೃಪಾಶಂಕರ ತುದಿಯಡ್ಕ, ,ಸುನಿಲ್ ಕೇರ್ಪಳ,...

ಹುದ್ದೆ ಖಾಲಿ ಇರುವ ಗ್ರಾಮಗಳಿಗೆ ಆಡಳಿತಾಧಿಕಾರಿ ನಿಯೋಜನೆ

ಉಬರಡ್ಕ ಗ್ರಾಮ ಆಡಳಿತಾಧಿಕಾರಿ (ವಿಎ) ಮಂಜುನಾಥ್ ಅವರಿಗೆ ಸಂಪಾಜೆ ಗ್ರಾಮ, ಮಂಡೆಕೋಲು ಗ್ರಾಮ ಆಡಳಿತಾಧಿಕಾರಿ ಅಜಿತ್ ಕುಮಾರ್ ಗೆ ಮಂಡೆಕೋಲು ಮತ್ತು ಅಜ್ಜಾವರ, ಅಜ್ಜಾವರ ಗ್ರಾಮ ಆಡಳಿತಾಧಿಕಾರಿ ಶರತ್ ಕುಮಾರ್ ಅವರಿಗೆ ಆಲೆಟ್ಟಿ, ಅರಂತೋಡು ಮತ್ತು ತೊಡಿಕಾನ ಗ್ರಾಮ, ಭೂಮಿ ಶಾಖೆಯ ಶಾಹಿನಾ ಅವರಿಗೆ ಜಾಲ್ಸೂರು ಮತ್ತು ಕನಕಮಜಲು ಗ್ರಾಮಗಳ ಪ್ರಭಾರ ಆಡಳಿತಾಧಿಕಾರಿಗಳಾಗಿ ಮುಂದಿನ ಆದೇಶದವರೆಗೆ...

ಸೆ.12 ರಿಂದ 14 ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ

ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ದಿನಾಂಕ12-09-2023 ರಿಂದ 14-09-2023 ರ ವರೆಗೆ ಬೆಳಿಗ್ಗೆ 10 ಗಂಟೆ ಇಂದ ಸಂಜೆ 6 ಗಂಟೆ ತನಕ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಮಾಡಿದ ಆದೇಶ ಅಂದರೆ 01-09-2023ರಿಂದ 10.09.2023ರ ವರೆಗಿನ ಅವಕಾಶ ಕಲ್ಪಿಸಿದ ಆದೇಶ ಹಿಂಪಡೆಯಲಾಗಿದೆ ಎಂದು ಸರಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಮಾಲೋಚನಾ ಸಭೆ : ಬೃಹತ್ ಪ್ರತಿಭಟನೆ ನಡೆಸುತ್ತೇವೆ-ಕಿಶೋರ್ ಶಿರಾಡಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಆ.21 ರಂದು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಮಾಲೋಚನಾ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರು “ಕರ್ನಾಟಕ ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವ ಬಗ್ಗೆ...
Loading posts...

All posts loaded

No more posts

error: Content is protected !!