- Saturday
- August 1st, 2026
ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಸಂಪಾಜೆ ಹಾಗೂ ಕೆನರಾ ಬ್ಯಾಂಕ್ ಇದರ ಆಶ್ರಯದಲ್ಲಿ ಆಗಸ್ಟ್ 15 ರಂದು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯಲ್ಲಿ ಸೈನಿಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ದೇವಿಪ್ರಸಾದ್ ಡಿ ಎಸ್. ಇವರು ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮದಲ್ಲಿ, ಕೆನರಾ ಬ್ಯಾಂಕಿನ ಮೆನೇಜರ್ ಅರ್ಜುನ್ ಕುಮಾರ್, ಕಲ್ಲುಗುಂಡಿ...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಜಯಂತ್ ಬಾಳುಗೋಡು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ವಿಜಯ ಕುಮಾರ್ ಅಂಙಣ, ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪ್ರಿಯ...
ಮೆಸ್ಕಾಂ ಕಛೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಎಇಇ ಚಿದಾನಂದ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಇ ಹರಿಕೃಷ್ಣ, ಹಿರಿಯ ಸಹಾಯಕ ಗಣೇಶ್ ಹಾಗೂ ವಿದ್ಯುತ್ ವಿತರಣಾ ಕೇಂದ್ರ ಮತ್ತು ಶಾಖಾ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹರಿಹರ ಪಲ್ಲತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಕೃಪಾ.ಪಿ.ಎಸ್ ಧ್ವಜಾರೋಹಣ ನೆರವೇರಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಮೇದಪ್ಪ.ಎ, ವನಿತಾ, ಅಕ್ಷತಾ, ಉಮಾ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು.ಗ್ರಾಮ ಪಂಚಾಯತ್ ನಿಯೋಜಿತ ಅಧ್ಯಕ್ಷೆ ಶ್ರೀಮತಿ ನಮಿತಾ ರೈ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ,ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ತಿರುಮಲೇಶ್ವರ ಹಾಗೂ ಸಿಬ್ಬಂದಿ ವರ್ಗದವರು,ಗ್ರಾಮಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಳ್ಯ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಪಿ ಡಬ್ಲ್ಯೂ ಡಿ ಗುತ್ತಿಗೆದಾರ ಸಂಘ (ರಿ) ಸುಳ್ಯ ಇದರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು . ಈ ಸಂದರ್ಭದಲ್ಲಿ ಅಂಗನವಾಡಿಯ ಪುಟಾಣಿ ಮಕ್ಕಳಿಗೆ ಗುತ್ತಿಗೆದಾರರ ಸಂಘದ ವತಿಯಿಂದ ಸ್ಲೇಟ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು ಈ ಸಂದರ್ಭದಲ್ಲಿ ಗುತ್ತಿದಾರ ಸಂಘದ ಕಾರ್ಯದರ್ಶಿಯಾದ ಚಿದಾನಂದ ಕುದ್ಪಾಜೆ ಕೋಶಾಧಿಕಾರಿ...
ಅರಂತೋಡು ಮೆಸ್ಕಾಂ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜೂನಿಯರ್ ಇಂಜಿನಿಯರ್ ಅಭಿಷೇಕ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಶರತ್ ಕುಮಾರ್, ಮಣಿಕಂಠ, ಸಂಗಮೇಶ್, ಮಲ್ಲಿನಾಥ್, ಲಿಂಗರಾಜು ಉಪಸ್ಥಿತರಿದ್ದರು
ಸುಳ್ಯ ನಗರ ಪಂಚಾಯತ್ ನಲ್ಲಿ 76 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ನ.ಪಂ. ಆಡಳಿತಾಧಿಕಾರಿ, ತಹಶೀಲ್ದಾರ್ ಮಂಜುನಾಥ್ ನೆರವೇರಿಸಿದರು.ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ನಗರ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ವಿನಯ ಕುಮಾರ್ ಕಂದಡ್ಕ , ವೆಂಕಪ್ಪ ಗೌಡ , ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು. ನಂತರ ಮಲ್ಲಾಜೆ ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಿಲಾಫಲಕ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಯಿತು. ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು. ನಂತರ ಮಲ್ಲಾಜೆ ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಿಲಾಫಲಕ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಯಿತು. ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ...
Loading posts...
All posts loaded
No more posts
