- Saturday
- August 1st, 2026
ದುಗ್ಗಲಡ್ಕ: ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗ್ಗಲಡ್ಕ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಇಂದು ಯುವಕಮಂಡಲ ಕಟ್ಟಡದಲ್ಲಿ ನಡೆಯಿತು. ಧ್ವಜರೋಹಣವನ್ನು ನ್ಯಾಯವಾದಿ, ಸುರೇಶ್ ನಾಯಕ್ ದುಗ್ಗಲಡ್ಕ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಗೌಡ ಮೋಂಟಡ್ಕ ಪಾಲ್ಗೊಂಡರು. ಈ ಸಂದರ್ಭದಲ್ಲಿ ಜಂಟಿ ಸಂಘಗಳ ಸಂಚಾಲಕ ಕೆ ಟಿ...
ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು . ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ ನೆರವೇರಿಸಿದರು. ಧ್ವಜಾರೋಹಣ ಗೈದು ಮಾತನಾಡಿ ದೇಶದ ಯೋಧರ ತ್ಯಾಗ ಬಲಿದಾನಗಳ ಬಗ್ಗೆ ಹೇಳಿದರು. ಪಂಚಾಯತ್ ಅಧ್ಯಕ್ಷೆಯಾಗಿ ಕೆಲಸ ನಿರ್ವಹಿಸಲು ಸಹಕರಿಸಿದ ಅಧಿಕಾರಿ ವರ್ಗ ಹಾಗೂ ಜನತೆಗೆ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಗ್ರಾಮ...
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಸುಳ್ಯ ತಹಶೀಲ್ದಾರ್ ಎಂ.ಮಂಜುನಾಥ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ಬಳಿಕ ಆಕರ್ಷಕ ಪಥವಸಂಚಲನ ನಡೆಯಿತು ಪಥಸಂಚಲನದಲ್ಲಿ ಪೊಲೀಸ್, ಹೊಂ ಗಾರ್ಡ್ಸ್, ಮಾಜಿ ಸೈನಿಕರು, ಎನ್ಸಿಸಿ, ಸ್ಕೌಟ್ಸ್...
ಸುಳ್ಯ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಧ್ವಜಾರೋಹಣ ನೆರವೇರಿಸಿದರು. ನವೀನ್ ಚಂದ್ರ ಜೋಗಿ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳನ್ನು ನೀಡಿ ಮಾತನಾಡುತ್ತಾ ನಾವೆಲ್ಲರೂ ನಮ್ಮೆಲ್ಲರ ಕರ್ತವ್ಯವನ್ನು ನಿಷ್ಠೆ ಮತ್ತು ಒಗ್ಗಟ್ಟಿನಿಂದ ಮಾಡಬೇಕಾಗಿದೆ.ಪೊಲೀಸ್ ಇಲಾಖೆಯಲ್ಲಿ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯು ಅಧಿಕಾರಿಗಳೊಂದಿಗೆ ಕೈಜೋಡಿಸಿ ತಮ್ಮ ತಮ್ಮ ಕರ್ತವ್ಯಗಳನ್ನು ಪಾಲಿಸಿದರೆ ಎಷ್ಟೇ...
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು. ಧ್ವಜಾರೋಹಣ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕತ್ತಾರ್ ಇಬ್ರಾಹಿಂ ನೆರವೇರಿಸಿದರು.ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಸಿ.ಎಚ್., ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್., ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.ಧ್ವಜಾರೋಹಣ ದ ನೇತೃತ್ವವನ್ನು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಕೆ. ವಹಿಸಿದರು.ದತ್ತಿನಿಧಿ ವಿತರಣೆ :...
ಸುಳ್ಯ ಮೆಸ್ಕಾಂ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಜೆ.ಇ. ಬೋರಯ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಇಇ ಹರೀಶ್ ನಾಯ್ಕ್, ಎಇ ಸುಪ್ರಿತ್ , ಜೂನಿಯರ್ ಇಂಜಿನಿಯರ್ ಗಳಾದ ಮಹೇಶ್ ಕುಳ, ಉಷಾ, ದಿವ್ಯ, ಮೇಲ್ವಿಚಾರಕರಾದ ಧರ್ಮಪಾಲ ಕೆ., ಜಯಪ್ರಕಾಶ್ ಕೆ., ಜೋಸೆಫ್, ಹಿರಿಯ ಸಹಾಯಕಿ ಪ್ರಸಿಲ್ಲಾ, ಸಿಬ್ಬಂದಿಗಳಾದ ಅರುಣಕುಮಾರ್, ತಿಮ್ಮಪ್ಪ ಕೆ., ದುರ್ಗಪ್ರಸಾದ್,...
ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನಡೆಯಿತು.ನಿವೃತ್ತ ಯೋಧರಾದ ಗಣೇಶ್ ಬದಂತ್ತಡ್ಕ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಿವೃತ್ತ ಯೋಧ ಗಣೇಶ್ ಬದಂತ್ತಡ್ಕ, ಸ್ವಚ್ಛತಾ ನಿರತರಾದ, ಬಾಲಕೃಷ್ಣ ಮಡ್ತಿಲ, ಮುರಳೀಧರ ಕೊಚ್ಚಿರವರನ್ನು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.ವೇದಿಕೆಯಲ್ಲಿ ಐವರ್ನಾಡು ಪ್ರಾಥಮಿಕ...
ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಖಂಡಹಾಗೂ ಹನುಮಾನ್ ಶಾಖೆ ಆರಂತೋಡು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ಹಾಗೂ ಪಂಜಿನ ಮೆರವಣಿಗೆ ಆ.13 ರಂದು ಅರಂತೋಡಿನಲ್ಲಿ ನಡೆಯಿತು. ಪಂಜಿನ ಮೆರವಣಿಗೆ ಕೋಡಂಕೇರಿ ಕೋರಗಜ್ಜನ ದ್ವಾರದಿಂದ ಹೊರಟು ದುರ್ಗಾಮತಾ ಮಂದಿರದಲ್ಲಿ ಸಮಾಪನಗೊಂಡಿತು. ನಂತರ ಸಭಾ ಕಾರ್ಯಕ್ರಮ ಆರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆಯಿತು. ...
ಅಜ್ಜಾವರ, ಮೇದಿನಡ್ಕದಲ್ಲಿ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಮೇದಿನಡ್ಕ ಹಾಗೂ ಶ್ರೀ ಮುತ್ತು ಮಾರಿಯಮ್ಮ ಸೇವಾ ಸಮಿತಿ ವತಿಯಿಂದ ನೂತನ ದ್ಜಜ ಸ್ತಂಭ ಉದ್ಘಾಟನೆ ಹಾಗೂ 76 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು, ಕೆ.ಎಫ್.ಡಿ.ಸಿ ನಿವೃತ್ತ ವಿಭಾಗೀಯ ವ್ಯವಸ್ಥಾಪಕರಾದ ಶ್ರೀ ರಂಗನಾಥ್ ರವರು ನೂತನ ದ್ಜಜ ಸ್ತಂಭ ಉದ್ಘಾಟಿಸಿ , ಧ್ವಜಾರೋಹಣ ನೆರವೇರಿಸಿದರು,...
✍️ ಭಾಸ್ಕರ ಜೋಗಿಬೆಟ್ಟು ನಮಗೆ ಈ ವರ್ಷ 76 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ದೇಶಾದ್ಯಂತ ಈ ಸಂದರ್ಭದಲ್ಲಿ ಪ್ರತಿಯೊಂದು ಮನೆ , ಕಛೇರಿಗಳಲ್ಲಿ ಬಾವುಟವನ್ನು ಹಾರಿಸುವುದರ ಮೂಲಕ ಗೌರವವನ್ನು ಸೂಚಿಸಲಾಗುತ್ತದೆ. ಮಕ್ಕಳಿಗೆ ಬೇರೆ ಚಟುವಟಿಕೆಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಲಾಗುತ್ತದೆ. ಮಕ್ಕಳಿಗೆ ದೇಶಪ್ರೇಮದ ಬಗ್ಗೆ ತಿಳುವಳಿಕೆ ನೀಡಬೇಕು ಇಂದಿನ ಮಕ್ಕಳೆ ಮುಂದಿನ ಜನಾಂಗ....
Loading posts...
All posts loaded
No more posts
