- Sunday
- August 2nd, 2026
ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಆ 11 ರಂದು ಸುಳ್ಯದ ಶಿವಕೃಪಾ ಕಲಾ ಮಂದಿರದ ಸಭಾ ಭವನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಸುಳ್ಯ ತಾಲೂಕಿನ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಿ ಚುನಾಯಿತರಾದ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು.ಸರಕಾರದ ಮಹತ್ವಾಕಾಂಕ್ಷೆಯ...
ವಿಶ್ವ ಯುವಕ ಮಂಡಲ ಬಾಳುಗೋಡು ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ರಾಜೇಶ್ ಕಿರಿಭಾಗ ಇವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಶಿವಕುಮಾರ್ ಶಿವಾಲ, ಕಾರ್ಯದರ್ಶಿಯಾಗಿ ಅಜೇಯ ಪೊಯ್ಯಮಜಲು, ಜತೆ ಕಾರ್ಯದರ್ಶಿ ಕಾರ್ತಿಕ್ ಮುಚ್ಚಾರ ಹಾಗೂ ಖಜಾಂಜಿಯಾಗಿ ಅನಿಲ್ ಕುಮಾರ್ ಬೆಟ್ಟು ಮಕ್ಕಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದಿನೇಶ್ ಕಿರಿಭಾಗ, ಸಾಂಸ್ಕೃತಿಕ ಸಹ...
ಕಳಂಜದಲ್ಲಿ ಕಳೆದ ವರ್ಷ ನಡೆದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿದ್ದವರ ಪೈಕಿ ಈಗ ನಾಲ್ಕನೇ ಆರೋಪಿಯಾಗಿರುವ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆ ಮಾಡಲಾಗಿದ್ದು, ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ. ಇತ್ತೀಚೆಗೆ ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ...
ಪಂಜದಲ್ಲಿ 150 ರೂಪಾಯಿಗೆ ಮೂರು ಕೋಳಿ ಸಿಗುತ್ತದೆ ಎಂದು ಯಾರದೋ ನಂಬರ್ ಹಾಕಿದ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ಯಾಕ್ಟ್ ಚೆಕ್ ಮಾಡಿದಾಗ ತಮಾಷೆಗಾಗಿ ಯುವಕನೋರ್ವನ ನಂಬರ್ ಹಾಕಿ ವೈರಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳವರ ಕಚೇರಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಆ. 11ರಂದು ನಡೆದ ಸುಳ್ಯ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಭಾಗವಹಿಸಿ ತನುಷ್. ಎಮ್. ಎಚ್. ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಆ.30...
ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ ಐದನೇ ವರ್ಷದ ಎಮ್.ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸ್ಪರ್ಧೆಗೆ ಬಂದ ಮೂವತ್ತಕ್ಕಿಂತಅಧಿಕ ಕವಿತೆಗಳಲ್ಲಿ ಮೊದಲ ಮೂರು ಕವಿತೆಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಥಮ ಕವಿತೆ, ಮಾತಾಡವ್ವಾ (ಬಿ. ಆರ್. ಜೋಯಪ್ಪ), ದ್ವಿತೀಯ, ನಾವ್ಗಿರದ ಬುದ್ಧಿ ( ಲೀಲಾ ದಯಾನಂದ) ತೃತೀಯ...
ಬೆಳ್ತಂಗಡಿಯ ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಆ.10 ರಂದು ನಡೆದ ವಿದ್ಯಾ ಭಾರತಿಯ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಯ ಎಂಟನೇ ತರಗತಿಯ ವಿದ್ಯಾರ್ಥಿನಿ ನೇಹಾ.ಸಿ.ಪಿ. ನಾಲ್ಕನೇ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ಆಗಸ್ಟ್ 12ರಂದು ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕದಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ...
ವಿಧಾನಸಭೆಯ ಕಾರ್ಯ ಕಲಾಪಗಳನ್ನು ಅನೇಕ ಕಠಿಣ ಸಂದರ್ಭಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಿಭಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ, ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ವಿಧಾನಸಭೆ ಕಾರ್ಯದರ್ಶಿಯಾಗಿ ಹಲವು ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಇದೀಗ ವಿಧಾನಸಭಾಧ್ಯಕ್ಷರ ಮುಖ್ಯ ಸಲಹೆಗಾರರಾಗಿ ನೇಮಕ ಗೊಂಡಿರುವ ಓಂ ಪ್ರಕಾಶ್ ರನ್ನು ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ....
Loading posts...
All posts loaded
No more posts
