ಸೌಜನ್ಯ ಅತ್ಯಚಾರ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿ ಸಾರ್ವಜನಿಕವಾಗಿ ನೇಣಿಗೇರಿಸಲು ಆಗ್ರಹ

ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ 11 ವರುಷಗಳ ಹಿಂದೆ ಮನುಷ್ಯಕುಲ ತಲೆತಗ್ಗಿಸುವಂತಹ ಪೈಶಾಚಿಕ ಕೃತ್ಯವು ಜರುಗಿದ್ದು ಅದನ್ನು ಅಂದಿನ ಸರಕಾರವು ಸಿಬಿಐ ತನಿಖೆಗೆ ವಹಿಸಿ ಇದೀಗ ನ್ಯಾಯಾಲಯವು ಸಂತೋಷ್ ರಾವ್ ರನ್ನು ನಿರಾಪರಾಧಿ ಎಂದು ಹೇಳಿದ್ದು ಹಾಗಿದ್ದರೆ ಈ ಪ್ರಕರಣದ ಆರೋಪಿ ಯಾರೆಂಬುವುದನ್ನು ಸರಕಾರ ಪತ್ತೆಹಚ್ಚಬೇಕು ಹಾಗೆಯೇ ಈ ಪೈಶಾಚಿಕ ಕೃತ್ಯವೆಸಗಿದವರನ್ನು ಸಾರ್ವಜನಿಕವಾಗಿ ನೇಣಿಗೇರಿಸಬೇಕು ಎಂದು ನಗರ...

ಗಾಂಧಿನಗರ : ಶುಭಶ್ರೀ ಮಹಿಳಾ ಮಂಡಲದ ವತಿಯಿಂದ “ಆಟಿಡೊಂಜಿ ದಿನ” ಕಾರ್ಯಕ್ರಮ

ಶುಭಶ್ರೀ ಮಹಿಳಾ ಮಂಡಲ ಗಾಂಧಿನಗರ (ರಿ) ಸುಳ್ಯ ಮತ್ತು ಅಂಗನವಾಡಿ ಕೇಂದ್ರ ಗಾಂಧಿನಗರ ಇದರ ಸಂಯುಕ್ತ ಆಶ್ರಯದಲ್ಲಿ "ಆಟಿಡೊಂಜಿ ದಿನ" ಕಾರ್ಯಕ್ರಮವು ಅಂಗನವಾಡಿ ಕೇಂದ್ರ ಗಾಂಧಿನಗರದಲ್ಲಿ ನಡೆಯಿತು.ಆಟಿ ಆಚರಣೆಯ ಮಹತ್ವದ ಬಗ್ಗೆ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಇಂದಿರಾ ರೈ ಯವರು ತಿಳಿಸಿಕೊಟ್ಟರು.ಶುಭಶ್ರೀ ಮಹಿಳಾ ಮಂಡಲದ ಸದಸ್ಯರು ತಂದ ವಿವಿಧ ಆಟಿ...
Ad Widget

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಸಹಕಾರಿ ಸಂಘದ ವತಿಯಿಂದ ಶವ ಸಂಸ್ಕಾರ ಪೆಟ್ಟಿಗೆ ಹಸ್ತಾಂತರ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು,ಮಾಜಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಕಡತಲಕಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಕೆ ಶರತ್,...

ಕರಾಟೆ ಸ್ಪರ್ಧೆಯಲ್ಲಿ
ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ಹತ್ತನೇ ತರಗತಿ ವಿದ್ಯಾರ್ಥಿ ಕಲ್ಪಿತ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ...

ಓಡಬಾಯಿ ತೂಗು ಸೇತುವೆಗೆ ಗ್ರಾಮ ಪಂಚಾಯತ್ ವತಿಯಿಂದ ಸೋಲಾರ್ ಲೈಟ್ ಅಳವಡಿಕೆ, ಕಂಬ ಹತ್ತಿ ದೀಪ ಅಳವಡಿಸಿದ ವಿಪತ್ತು ನಿರ್ವಾಹಣ ತಂಡದ ಸದಸ್ಯರು.

ಗ್ರಾಮ ಪಂಚಾಯತ್ ಅಜ್ಜಾವರದ ವತಿಯಿಂದ ದೊಡ್ಡೇರಿ ತೂಗು ಸೇತುವೆಗೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ ಅನುದಾನದಲ್ಲಿ ಸೆಲ್ಕೋ ಸೋಲಾರ್ ರವರ ಸೋಲಾರ್ ದೀಪ ಅಳವಡಿಕೆ ಮಾಡಲಾಗಿದೆ. ಸುಳ್ಯದ ಪ್ರಮುಖ ಪ್ರವಾಸಿತಾಣ ಹಾಗೂ ದೊಡ್ಡೇರಿ ಭಾಗದ ಜನರನ್ನು ನಗರಕ್ಕೆ ಜೋಡಿಸುವ ಮುಖ್ಯ ತೂಗುಸೇತುವೆ ಓಡಬಾಯಿಯಲ್ಲಿದ್ದು ಈ ತೂಗು ಸೇತುವೆಗೆ ವಿದ್ಯುತ್ ವ್ಯವಸ್ಥೆ ಬೇಕೆನ್ನುವುದು...

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕಾಂಗ್ರೇಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ.

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕಾಂಗ್ರೇಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ. ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೇಲೆ ಮಾನನಷ್ಟ ಮೊಕದ್ದಮೆ ಮತ್ತು ಸಂಸತ್ ಸದಸ್ಯತ್ವದಿಂದ ಅನರ್ಹ ಮತ್ತು 2 ವರ್ಷದ ಶಿಕ್ಷೆ ವಿಧಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿ ಸತ್ಯ,...

ನಾಡಿಗೆ ಬಂದ ಬೃಹತ್‌ ಗಾತ್ರದ ಹೆಬ್ಬಾವು ರಕ್ಷಣೆ

ಸಂಪಾಜೆ ವಲಯದ, ದಬ್ಬಡ್ಕ ಉಪ ವಲಯದ ದಬ್ಬಡ್ಕ ಗ್ರಾಮದ ಪನೇಡ್ಕ ಸುಧಾ ಎಂಬುವವರ ಜಾಗದಲ್ಲಿ ಇದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕೃಷ್ಣ ಕಡೆಪಾಲ ಮತ್ತು ನಾರಾಯಣ ಕಡೆಪಾಲ ಇವರ ನೆರವಿನಿಂದ ಸೆರೆ ಹಿಡಿದು ಪಟ್ಟಿಘಾಟ್ ಮಿಸಲು ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆಯಲ್ಲಿ ದಬ್ಬಡ್ಕ ಉಪ ವಲಯದ ಸಿಬ್ಬಂದಿಗಳು ಪಾಲ್ಗೊಂಡರು.

ಕಾರಿನ ನಿಯಂತ್ರಣ ಕಳೆದು ಜೀಪು ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿ.

ಸುಳ್ಯ ನಗರ ವ್ಯಾಪ್ತಿಯ ಗಾಂಧಿನಗರ ಜನತಾ ಕಾಂಪೌಂಡ್ ಬಳಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಾರ್ಕಿಂಗ್ ಮಾಡಲಾಗಿದ್ದ ಜೀಪು ಮತ್ತು ಇತರ ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕಿನ ಕುಂಬ್ರ ಮೂಲದ ಯುವಕ ತನ್ನ ದ್ವಿಚಕ್ರ ವಾಹನದಲ್ಲಿ ಸುಳ್ಯಕ್ಕೆ ಬಂದು ತನ್ನ ಪರಿಚಿತ ವ್ಯಕ್ತಿಯೋರ್ವರ ಸ್ವಿಫ್ಟ್ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ...

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ, ಧನ ಸಹಾಯ ಹಸ್ತಾಂತರ.

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಪ್ರಥಮ ಮಾಸಿಕ ಮಹಾಸಭೆ ಆ. 5ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜನಾರ್ಧನ ಬಿ. ಕುರುಂಜಿಭಾಗ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ ಅಜ್ಜಾವರ ಸ್ವಾಗತಿಸಿದರು. ಸಂಘದ ಸದಸ್ಯರಾಗಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಚೆನ್ನಕೇಶವರಿಗೆ ರೂ. 5000/- ಧನ ಸಹಾಯ ನೀಡಿದರು. ಕಾರ್ಯಕಾರಿ ಸಮಿತಿಗೆ...

ಬೆಳಕು ವಿಶೇಷಚೇತನರ ಸಂಜೀವಿನಿ ಸ್ವ ಸಹಾಯ ಗುಂಪು ರಚನೆ.

ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶೇಷಚೇತನರ ಸಭೆ 5/08/23ರಂದು ನಡೆಯಿತು. ಈ ಸಭೆಯಲ್ಲಿ ನೂತನವಾಗಿ " ಬೆಳಕು ವಿಶೇಷಚೇತನರ ಸಂಜೀವಿನಿ ಸ್ವ ಸಹಾಯ ಸಂಘ" ರಚಿಸಲಾಯಿತು ಈ ಸಂದರ್ಭದಲ್ಲಿ ತಾಲೂಕಿನ ಎಂ.ಆರ್.ಡಬ್ಲ್ಯು ಶ್ರೀ ಚಂದ್ರಶೇಖರ, ತಾಲೂಕಿನ NRLM ವಲಯ ಮೇಲ್ವಿಚಾರಕ ಅವಿನಾಶ್, ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ,ಉಪಾಧ್ಯಕ್ಷರಾದ ಲೀಲಾ ಮನಮೋಹನ್, ಅಭಿವೃದ್ದಿ ಅಧಿಕಾರಿ...
Loading posts...

All posts loaded

No more posts

error: Content is protected !!