- Sunday
- August 2nd, 2026
ಅರಂತೋಡು ಗ್ರಾಮದ ಬಿಳಿಯಾರು ದಿ.ಮೂಸಾ – ಸೆಮೀರಾ ದಂಪತಿಗಳ ಪುತ್ರ ಅಂಶೀದ್ (17) ಎಂಬ ಯುವಕ ಮನೆಯೊಳಗೆ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.1ರಂದು ವರದಿಯಾಗಿದೆ. ಅಂಶೀದ್ ನ ತಾಯಿ ಮತ್ತು ಮನೆಯವರು ಎರ್ನಾಕುಲಂ ಗೆ ಹೋಗಿದ್ದರು. ಮನೆಯಲ್ಲಿ ಈತ ಒಬ್ಬನೆ ಇದ್ದನು. ಸಂಜೆ ಅರಂತೋಡಿನ ತನ್ನ ಅಜ್ಜಿಗೆ ಹೋಗಿ ಮಾತನಾಡಿ ಮನೆಗೆ ಬಂದಿದ್ದ....
ಸರಕಾರಿ ಉನ್ನತಿಕರಿಸಿದ ಹಿ.ಪ್ರಾ. ಶಾಲೆ ಅಮರಮುಡ್ನೂರು ನಲ್ಲಿ ಮೆಂಡಾ ಫೌಂಡೇಶನ್ ಮತ್ತು ಎಸ್.ಪಿ. ಗ್ಲೋಬಲ್ ಫೌಂಡೇಶನ್ ಹಾಗೂ ಸೆಲ್ಕೋ ಸೋಲಾರ್ ಸಹಯೋಗದೊಂದಿಗೆ ಸಮರ್ಪಣ ಚಾರಿಟಬಲ್ ಟ್ರಸ್ಟ್ ಸಹಕಾರದೊಂದಿಗೆ ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಅ.1 ರಂದು ನಡೆಯಿತು . ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಪ್ರಿಯ ಮೇಲ್ತೋಟ ವಹಿಸಿದ್ದರು. ಸುಳ್ಯ...
ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆಗೊಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಸುಳ್ಯ ಗೌಡರ ಯುವ ಸೇವಾ ಸಂಘದ ವತಿಯಿಂದ ವಾಹನ ಜಾಥಾ ನಡೆಸಿ ಸುಳ್ಯ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ಮುಂಭಾಗದಿಂದ ವಾಹನ ಜಾಥಾ ಆರಂಭಗೊಂಡಿತು. ಸುಳ್ಯ ಗೌಡರ ಯುವ ಸೇವಾ...
ಸುಬ್ರಹ್ಮಣ್ಯ ರೋಟರಿ ಕ್ಲಬ್ 2023 24ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 22ರಂದು ಸುಬ್ರಹ್ಮಣ್ಯದ ಇಂಜಾಡಿ ಮಹಮ್ಮಾಯಿ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಿತು . ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ ಎಣ್ಣೆಮಜಲು ವಹಿಸಿದ್ದರು. ಪದಗ್ರಹಣ ಅಧಿಕಾರಿಯಾಗಿ ರೋಟರಿ ಜಿಲ್ಲೆ 31 81 ಇದರ ನಿಯೋಜಿತ ಡಿಸ್ಟ್ರಿಕ್ಟ್ ಗವರ್ನರ್...
ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ ಚುನಾವಣೆಯ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಹರ್ಷಿತ್ ಎ.ಟಿ.ಯವರು ಸಾಮಾನ್ಯ ಸಭೆಗೆ ಹಾಜರಾಗದೇ ಇರುವ ಕಾರಣ ನಿರ್ದೇಶಕ ಸ್ಥಾನದಿಂದ ಅನರ್ಹಗೊಂಡಿರುವುದಾಗಿ ತಿಳಿದು ಬಂದಿದೆ. ಹರ್ಷಿತ್ ರವರು ಉದ್ಯೋಗ ನಿಮಿತ್ತ ಬೆಂಗಳೂರಿಗೆ ಹೋದ ಕಾರಣ ಸಾಮಾನ್ಯ ಸಭೆಗೆ ಹಾಜರಾಗಿರಲಿಲ್ಲ ಎಂದು ತಿಳಿದು ಬಂದಿದೆ. ಅವರ ಸ್ಥಾನಕ್ಕೆ ಚಂದ್ರ ದಾಸನಕಜೆಯವರನ್ನು ಕೋ ಆಪ್ಟ್...
ಬಾಳಿಲ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ 2022-2023 ನೆ ಸಾಲಿನ ವಾರ್ಷಿಕ ಮಹಾಸಭೆ ನಡೆಯಿತು. 2023 -2026ನೇ ಸಾಲಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ರಾಧಾಕೃಷ್ಣ ರಾವ್ ಯು ಆಯ್ಕೆಯಾದರು. ಉಪಾಧ್ಯಕ್ಷರಾಗಿಎಂ ಸುಬ್ರಹ್ಮಣ್ಯ ಮುಂಡುಗಾರು, ಕಾರ್ಯದರ್ಶಿ,ಸಂಚಾಲಕರಾಗಿ ಪಿ ಜಿ ಎಸ್ ಎನ್ ಪ್ರಸಾದ್, ಉಪಕಾರ್ಯದರ್ಶಿಯಾಗಿ ಭಾರತೀ ಶಂಕರ ಆದಾಳ ಹಾಗೂ ಕೋಶಾಧಿಕಾರಿ...
ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಬೆಂಗಳೂರು ಇವರು ಜು.30 ರಂದು ಬೆಂಗಳೂರಿನ ಶ್ರೀರಾಜೇಶ್ವರಿ ವಿದ್ಯಾ ಶಾಲಾ ಕೆಂಚೇನಹಳ್ಳಿಯಲ್ಲಿ ಆಯೋಜನೆ ಮಾಡಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ಕೇಂದ್ರದ ವಿದ್ಯಾರ್ಥಿಗಳಾದ 8 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ ಹವ್ಯಾಸ್...
ಪ್ರತಿ ವರ್ಷ ಆಗಸ್ಟ್ ಒಂದರಂದು ಭಾರತ ದೇಶದಾದ್ಯಂತ ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ ಎಂದು ಆಚರಿಸಲಾಗುತ್ತದೆ. ಈ ದಿನ ಭಾರತ ದೇಶ ಕಂಡಂತಹಾ ಹಿರಿಯ ವಸಡು ತಜ್ಞ ಡಾ|| ಜಿ.ಬಿ. ಶಂಕ ವಾಲ್ಕರ್ ಅವರ ಜನ್ಮ ದಿನ. ಅವರು ನಮ್ಮ ಭಾರತ ದೇಶದ ವಸಡು ತಜ್ಞರ ಸಂಘದ ಸ್ಥಾಪಕ ಸದಸ್ಯರೂ ಹೌದು. ಬಾಯಿಯ ಸ್ವಚ್ಛತೆಯ ಬಗ್ಗೆ...
ಧಾರ್ಮಿಕ ಮೌಲ್ಯಗಳನ್ನು ಕಲಿಸಿಕೊಡುವ ಮುಅಲ್ಲಿಂಗಳು ಸುಸಂಸ್ಕೃತ ಸಮಾಜದ ನಿರ್ಮಾತೃಗಳು : ಅಹ್ಮದ್ ನಈಂ ಫೈಝಿ ಸಮಸ್ತ ಮದ್ರಸಾ ಅಧ್ಯಾಪಕರ ಒಕ್ಕೂಟವಾದ ಎಸ್.ಕೆ.ಜೆ.ಎಂ.ಸಿ.ಸಿ ಇದರ ಕಾರ್ಯಯೋಜನೆಗಳ ಭಾಗವಾಗಿ ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದ್ರಸಾ ಸಭಾಂಗಣದಲ್ಲಿ ಮುಅಲ್ಲಿಂ ಡೇ ವಿಶೇಷ ಕಾರ್ಯಕ್ರಮ ನಡೆಸಲಾಯಿತು. ಕಲ್ಲುಗುಂಡಿ ಜಮಾಅತ್ ಅಧ್ಯಕ್ಷರಾದ ಹಾಜಿ ಎಚ್.ಎ ಅಬ್ಬಾಸ್ ಸಂಟ್ಯಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು...
Loading posts...
All posts loaded
No more posts
