- Thursday
- April 23rd, 2026
ರಾತ್ರಿಯಿಡಿ ಸುರಿದ ಮಳೆ ಆರ್ಭಟಕ್ಕೆ ಕೊಯನಾಡು,ಕಲ್ಲುಗುಂಡಿ, ಗೂನಡ್ಕನ ಜನತೆ ಮತ್ತೊಮ್ಮೆ ಸಂಕಟ ಪಡುವಂತಾಗಿದೆ. ಪಯಸ್ವಿನಿ ನದಿ ಮತ್ತೆ ಉಕ್ಕಿ ಹರಿಯತೊಡಗಿದ್ದು ನಿನ್ನೆಯಷ್ಟೆ ಜಲಪ್ರಳಯಕ್ಕೆ ಒಳಗಾಗಿದ್ದ ಸಂಪಾಜೆ ಕಲ್ಲುಗುಂಡಿ ಪ್ರದೇಶದಲ್ಲಿ ಇಂದು ಪುನಹ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ಅಪಾಯಕಾರಿ ಸ್ಥಿತಿಯಲ್ಲಿರುವವರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಕಲ್ಲುಗುಂಡಿಯಲ್ಲಿ, ಗೂನಡ್ಕದಲ್ಲಿ ಮನೆಗಳು ಜಲಾವೃತವಾಗಿದ್ದು ರಾಜ್ಯ ಹೆದ್ದಾರಿ ಬಂದ್ ಆಗಿದೆ. ಅರಂಬೂರು...