- Wednesday
- May 21st, 2025

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ವರೆಗೆ ನಡೆಯಲಿದ್ದು, ಇಂದು(ಫೆ. 4ರಂದು) ಗೊನೆ ಮುಹೂರ್ತ ನೆರವೇರಿತು. ಈ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಗೊನೆ ಮುಹೂರ್ತ ನಡೆಯಿತು. ದೇವಳದ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು, ಪ್ರಧಾನ ಕಾರ್ಯದರ್ಶಿ ಯಂ. ಶಂಕರನಾರಾಯಣ ಭಟ್ ಮತ್ತು ಆಡಳಿತ...

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...